Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಮರಗೆಣಸಿನ ತಿಂಡಿ ಮಾಡೋಣ ಬರ್ರಮ್ಮ

ಬೇಕಾಗುವ ಪದಾರ್ಥ:
* ಮರಗೆಣಸು- 500 ಗ್ರಾಂ (ಸಿಪ್ಪೆ ತೆಗೆದು ತೊಳೆದು ಕತ್ತರಿಸಿರಬೇಕು)
* 3/4 ಚಮಚ ಅರಿಶಿಣ
* ಉಪ್ಪು
ಮಸಾಲೆಗೆ:
* 1 1/2 ಕಪ್ ತೆಂಗಿನ ತುರಿ
* 4-5 ಹಸಿರು ಮೆಣಸಿನಕಾಯಿ
* 4-5 ಚಿಕ್ಕ ಚಿಕ್ಕ ಈರುಳ್ಳಿ
* ಕರಿಬೇವು
* 2 ಎಸಳು ಬೆಳ್ಳುಳ್ಳಿ
* 1 ಚಮಚ ಜೀರಿಗೆ
* 3 ಚಮಚ ಕೊಬ್ಬರಿ ಎಣ್ಣೆ
ಗೆಣಸಿನ ಖಾದ್ಯ ತಯಾರಿಸುವುದು ಹೇಗೆ?
* ಕುಕ್ಕರ್ ನಲ್ಲಿ ಮರಗೆಣಸನ್ನು ಸ್ವಲ್ಪ ಉಪ್ಪು ಮತ್ತು ಅರಿಶಿಣದೊಂದಿಗೆ ಬೇಯಿಸಬೇಕು.
* ಬೇಯಿಸಿದ ನಂತರ ನೀರನ್ನು ಬಸಿಯಬೇಕು.
* ಹಸಿರು ಮೆಣಸಿನಕಾಯಿ, ತೆಂಗಿನ ತುರಿ, ಈರುಳ್ಳಿ, ಬೆಳ್ಳುಳ್ಳಿ ಮತ್ತು ಕರಿಬೇವನ್ನು ಒಟ್ಟಿಗೆ ರುಬ್ಬಿಕೊಳ್ಳಬೇಕು.
* ಬಾಣಲೆಯನ್ನು ಬಿಸಿ ಮಾಡಿ ಅದರಲ್ಲಿ ಜೀರಿಗೆ, ಕರಿಬೇವು ಹಾಕಬೇಕು. ನಂತರ ಗೆಣಸಿನ ಮಿಶ್ರಣ ಹಾಗೂ ರುಬ್ಬಿಕೊಂಡ ಪೇಸ್ಟನ್ನು ಬೆರೆಸಬೇಕು. ಈ ಮಿಶ್ರಣ ಸ್ವಲ್ಪ ಒಣಗುವವರೆಗೆ ಹುರಿಯಬೇಕು.
* ಕೊನೆಯಲ್ಲಿ ಕೊಬ್ಬರಿ ಎಣ್ಣೆಯನ್ನು ಈ ಮಿಶ್ರಣಕ್ಕೆ ಹಾಕಿ ಚೆನ್ನಾಗಿ ತಿರುಗಿಸಿ ಉರಿಯನ್ನು ಆರಿಸಿದರೆ ಕೇರಳದ ಸ್ಪೆಷಲ್ ಗೆಣಸಿನ ಖಾದ್ಯ ರೆಡಿಯಾಗಿರುತ್ತೆ.



Click it and Unblock the Notifications
