Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಮರಗೆಣಸಿನ ತಿಂಡಿ ಮಾಡೋಣ ಬರ್ರಮ್ಮ

ಬೇಕಾಗುವ ಪದಾರ್ಥ:
* ಮರಗೆಣಸು- 500 ಗ್ರಾಂ (ಸಿಪ್ಪೆ ತೆಗೆದು ತೊಳೆದು ಕತ್ತರಿಸಿರಬೇಕು)
* 3/4 ಚಮಚ ಅರಿಶಿಣ
* ಉಪ್ಪು
ಮಸಾಲೆಗೆ:
* 1 1/2 ಕಪ್ ತೆಂಗಿನ ತುರಿ
* 4-5 ಹಸಿರು ಮೆಣಸಿನಕಾಯಿ
* 4-5 ಚಿಕ್ಕ ಚಿಕ್ಕ ಈರುಳ್ಳಿ
* ಕರಿಬೇವು
* 2 ಎಸಳು ಬೆಳ್ಳುಳ್ಳಿ
* 1 ಚಮಚ ಜೀರಿಗೆ
* 3 ಚಮಚ ಕೊಬ್ಬರಿ ಎಣ್ಣೆ
ಗೆಣಸಿನ ಖಾದ್ಯ ತಯಾರಿಸುವುದು ಹೇಗೆ?
* ಕುಕ್ಕರ್ ನಲ್ಲಿ ಮರಗೆಣಸನ್ನು ಸ್ವಲ್ಪ ಉಪ್ಪು ಮತ್ತು ಅರಿಶಿಣದೊಂದಿಗೆ ಬೇಯಿಸಬೇಕು.
* ಬೇಯಿಸಿದ ನಂತರ ನೀರನ್ನು ಬಸಿಯಬೇಕು.
* ಹಸಿರು ಮೆಣಸಿನಕಾಯಿ, ತೆಂಗಿನ ತುರಿ, ಈರುಳ್ಳಿ, ಬೆಳ್ಳುಳ್ಳಿ ಮತ್ತು ಕರಿಬೇವನ್ನು ಒಟ್ಟಿಗೆ ರುಬ್ಬಿಕೊಳ್ಳಬೇಕು.
* ಬಾಣಲೆಯನ್ನು ಬಿಸಿ ಮಾಡಿ ಅದರಲ್ಲಿ ಜೀರಿಗೆ, ಕರಿಬೇವು ಹಾಕಬೇಕು. ನಂತರ ಗೆಣಸಿನ ಮಿಶ್ರಣ ಹಾಗೂ ರುಬ್ಬಿಕೊಂಡ ಪೇಸ್ಟನ್ನು ಬೆರೆಸಬೇಕು. ಈ ಮಿಶ್ರಣ ಸ್ವಲ್ಪ ಒಣಗುವವರೆಗೆ ಹುರಿಯಬೇಕು.
* ಕೊನೆಯಲ್ಲಿ ಕೊಬ್ಬರಿ ಎಣ್ಣೆಯನ್ನು ಈ ಮಿಶ್ರಣಕ್ಕೆ ಹಾಕಿ ಚೆನ್ನಾಗಿ ತಿರುಗಿಸಿ ಉರಿಯನ್ನು ಆರಿಸಿದರೆ ಕೇರಳದ ಸ್ಪೆಷಲ್ ಗೆಣಸಿನ ಖಾದ್ಯ ರೆಡಿಯಾಗಿರುತ್ತೆ.



Click it and Unblock the Notifications











