Latest Updates
-
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಯೋಗ ದಿನಾಚರಣೆ: ಮೈದಾನದಲ್ಲಿ ಯೋಗ ಮಾಡಲು ಸಿದ್ಧರಿದ್ದೀರಾ? ಇಲ್ಲಿದೆ ಅಗತ್ಯ ಮುನ್ನೆಚ್ಚರಿಕೆಗಳು! -
ಟೆಲಿಗ್ರಾಮ್ ಬಳಕೆದಾರರೇ ಎಚ್ಚರ: ಜೂನ್ 16 ರಿಂದ 22 ರವರೆಗೆ ಸೇವೆ ಸ್ಥಗಿತ, ಪರ್ಯಾಯ ಮಾರ್ಗಗಳೇನು? -
ಪಂಜಾಬ್-ಹರಿಯಾಣದಲ್ಲಿ ಭಾರಿ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ 20 ನಿಮಿಷಗಳ ಟಿಪ್ಸ್ ಪಾಲಿಸಿ! -
ಸೋಯಾಬೀನ್ ಎಣ್ಣೆ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಮೇಲೆ ಹೊರೆ, ಕಲಬೆರಕೆ ಪತ್ತೆ ಹಚ್ಚುವುದು ಹೇಗೆ?
ಮರಗೆಣಸಿನ ತಿಂಡಿ ಮಾಡೋಣ ಬರ್ರಮ್ಮ

ಬೇಕಾಗುವ ಪದಾರ್ಥ:
* ಮರಗೆಣಸು- 500 ಗ್ರಾಂ (ಸಿಪ್ಪೆ ತೆಗೆದು ತೊಳೆದು ಕತ್ತರಿಸಿರಬೇಕು)
* 3/4 ಚಮಚ ಅರಿಶಿಣ
* ಉಪ್ಪು
ಮಸಾಲೆಗೆ:
* 1 1/2 ಕಪ್ ತೆಂಗಿನ ತುರಿ
* 4-5 ಹಸಿರು ಮೆಣಸಿನಕಾಯಿ
* 4-5 ಚಿಕ್ಕ ಚಿಕ್ಕ ಈರುಳ್ಳಿ
* ಕರಿಬೇವು
* 2 ಎಸಳು ಬೆಳ್ಳುಳ್ಳಿ
* 1 ಚಮಚ ಜೀರಿಗೆ
* 3 ಚಮಚ ಕೊಬ್ಬರಿ ಎಣ್ಣೆ
ಗೆಣಸಿನ ಖಾದ್ಯ ತಯಾರಿಸುವುದು ಹೇಗೆ?
* ಕುಕ್ಕರ್ ನಲ್ಲಿ ಮರಗೆಣಸನ್ನು ಸ್ವಲ್ಪ ಉಪ್ಪು ಮತ್ತು ಅರಿಶಿಣದೊಂದಿಗೆ ಬೇಯಿಸಬೇಕು.
* ಬೇಯಿಸಿದ ನಂತರ ನೀರನ್ನು ಬಸಿಯಬೇಕು.
* ಹಸಿರು ಮೆಣಸಿನಕಾಯಿ, ತೆಂಗಿನ ತುರಿ, ಈರುಳ್ಳಿ, ಬೆಳ್ಳುಳ್ಳಿ ಮತ್ತು ಕರಿಬೇವನ್ನು ಒಟ್ಟಿಗೆ ರುಬ್ಬಿಕೊಳ್ಳಬೇಕು.
* ಬಾಣಲೆಯನ್ನು ಬಿಸಿ ಮಾಡಿ ಅದರಲ್ಲಿ ಜೀರಿಗೆ, ಕರಿಬೇವು ಹಾಕಬೇಕು. ನಂತರ ಗೆಣಸಿನ ಮಿಶ್ರಣ ಹಾಗೂ ರುಬ್ಬಿಕೊಂಡ ಪೇಸ್ಟನ್ನು ಬೆರೆಸಬೇಕು. ಈ ಮಿಶ್ರಣ ಸ್ವಲ್ಪ ಒಣಗುವವರೆಗೆ ಹುರಿಯಬೇಕು.
* ಕೊನೆಯಲ್ಲಿ ಕೊಬ್ಬರಿ ಎಣ್ಣೆಯನ್ನು ಈ ಮಿಶ್ರಣಕ್ಕೆ ಹಾಕಿ ಚೆನ್ನಾಗಿ ತಿರುಗಿಸಿ ಉರಿಯನ್ನು ಆರಿಸಿದರೆ ಕೇರಳದ ಸ್ಪೆಷಲ್ ಗೆಣಸಿನ ಖಾದ್ಯ ರೆಡಿಯಾಗಿರುತ್ತೆ.



Click it and Unblock the Notifications