Latest Updates
-
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು! -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆಯ ಮಳೆನೀರು ಕೊಯ್ಲು ವ್ಯವಸ್ಥೆ ಹಾಳಾಗದಂತೆ ತಡೆಯುವುದು ಹೇಗೆ? -
ಮಳೆಗಾಲದಲ್ಲಿ ಮಕ್ಕಳ ಲಂಚ್ಬಾಕ್ಸ್ ಸುರಕ್ಷತೆ: ಆರೋಗ್ಯಕರ ಮತ್ತು ಹೈ-ಪ್ರೋಟೀನ್ ಆಹಾರದ ಟಿಪ್ಸ್ -
ಮುಂಬೈನಲ್ಲಿ ಭಾರೀ ಮಳೆ: ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ, ಪೋಷಕರು ಗಮನಿಸಿ! -
ಕರಾವಳಿ ರೆಡ್ ಅಲರ್ಟ್: ಮನೆಯಲ್ಲೇ ಸುರಕ್ಷಿತವಾಗಿ ಫಿಟ್ ಆಗಿರಲು ಈ 12 ನಿಮಿಷಗಳ ವರ್ಕೌಟ್ ಟ್ರೈ ಮಾಡಿ! -
ಪುಣೆಯಲ್ಲಿ ಮಳೆ ರಜೆ: ವರ್ಕ್ ಫ್ರಮ್ ಹೋಮ್ ಜೊತೆಗೆ ಮಕ್ಕಳನ್ನು ನಿಭಾಯಿಸಲು ಇಲ್ಲಿದೆ ಸ್ಮಾರ್ಟ್ ಟಿಪ್ಸ್ -
ಮುಂಬೈ ರೆಡ್ ಅಲರ್ಟ್: ಮಳೆಯಿಂದ ನಿಮ್ಮ ಬಾಡಿಗೆ ಮನೆ ಮತ್ತು ವಸ್ತುಗಳನ್ನು ರಕ್ಷಿಸಿಕೊಳ್ಳುವುದು ಹೇಗೆ? -
ಮುಂಬೈ ರೆಡ್ ಅಲರ್ಟ್: ಮಳೆಗಾಲದ ಕಾಯಿಲೆಗಳಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಮುಂಬೈ ಮಳೆ ಅಬ್ಬರ: ವಿಮಾನ ನಿಲ್ದಾಣಕ್ಕೆ ಹೋಗುವ ಮುನ್ನ ಈ ಸ್ಮಾರ್ಟ್ ಟಿಪ್ಸ್ ಫಾಲೋ ಮಾಡಿ -
ಮುಂಬೈ ಮಳೆ ರಜೆ: ಮನೆಯಲ್ಲೇ ಕುಟುಂಬದೊಂದಿಗೆ ಫಿಟ್ ಆಗಿರಲು 12 ನಿಮಿಷದ ಸಿಂಪಲ್ ಯೋಗ!
ಮರಗೆಣಸಿನ ತಿಂಡಿ ಮಾಡೋಣ ಬರ್ರಮ್ಮ

ಬೇಕಾಗುವ ಪದಾರ್ಥ:
* ಮರಗೆಣಸು- 500 ಗ್ರಾಂ (ಸಿಪ್ಪೆ ತೆಗೆದು ತೊಳೆದು ಕತ್ತರಿಸಿರಬೇಕು)
* 3/4 ಚಮಚ ಅರಿಶಿಣ
* ಉಪ್ಪು
ಮಸಾಲೆಗೆ:
* 1 1/2 ಕಪ್ ತೆಂಗಿನ ತುರಿ
* 4-5 ಹಸಿರು ಮೆಣಸಿನಕಾಯಿ
* 4-5 ಚಿಕ್ಕ ಚಿಕ್ಕ ಈರುಳ್ಳಿ
* ಕರಿಬೇವು
* 2 ಎಸಳು ಬೆಳ್ಳುಳ್ಳಿ
* 1 ಚಮಚ ಜೀರಿಗೆ
* 3 ಚಮಚ ಕೊಬ್ಬರಿ ಎಣ್ಣೆ
ಗೆಣಸಿನ ಖಾದ್ಯ ತಯಾರಿಸುವುದು ಹೇಗೆ?
* ಕುಕ್ಕರ್ ನಲ್ಲಿ ಮರಗೆಣಸನ್ನು ಸ್ವಲ್ಪ ಉಪ್ಪು ಮತ್ತು ಅರಿಶಿಣದೊಂದಿಗೆ ಬೇಯಿಸಬೇಕು.
* ಬೇಯಿಸಿದ ನಂತರ ನೀರನ್ನು ಬಸಿಯಬೇಕು.
* ಹಸಿರು ಮೆಣಸಿನಕಾಯಿ, ತೆಂಗಿನ ತುರಿ, ಈರುಳ್ಳಿ, ಬೆಳ್ಳುಳ್ಳಿ ಮತ್ತು ಕರಿಬೇವನ್ನು ಒಟ್ಟಿಗೆ ರುಬ್ಬಿಕೊಳ್ಳಬೇಕು.
* ಬಾಣಲೆಯನ್ನು ಬಿಸಿ ಮಾಡಿ ಅದರಲ್ಲಿ ಜೀರಿಗೆ, ಕರಿಬೇವು ಹಾಕಬೇಕು. ನಂತರ ಗೆಣಸಿನ ಮಿಶ್ರಣ ಹಾಗೂ ರುಬ್ಬಿಕೊಂಡ ಪೇಸ್ಟನ್ನು ಬೆರೆಸಬೇಕು. ಈ ಮಿಶ್ರಣ ಸ್ವಲ್ಪ ಒಣಗುವವರೆಗೆ ಹುರಿಯಬೇಕು.
* ಕೊನೆಯಲ್ಲಿ ಕೊಬ್ಬರಿ ಎಣ್ಣೆಯನ್ನು ಈ ಮಿಶ್ರಣಕ್ಕೆ ಹಾಕಿ ಚೆನ್ನಾಗಿ ತಿರುಗಿಸಿ ಉರಿಯನ್ನು ಆರಿಸಿದರೆ ಕೇರಳದ ಸ್ಪೆಷಲ್ ಗೆಣಸಿನ ಖಾದ್ಯ ರೆಡಿಯಾಗಿರುತ್ತೆ.



Click it and Unblock the Notifications