Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮರಗೆಣಸಿನ ತಿಂಡಿ ಮಾಡೋಣ ಬರ್ರಮ್ಮ

ಬೇಕಾಗುವ ಪದಾರ್ಥ:
* ಮರಗೆಣಸು- 500 ಗ್ರಾಂ (ಸಿಪ್ಪೆ ತೆಗೆದು ತೊಳೆದು ಕತ್ತರಿಸಿರಬೇಕು)
* 3/4 ಚಮಚ ಅರಿಶಿಣ
* ಉಪ್ಪು
ಮಸಾಲೆಗೆ:
* 1 1/2 ಕಪ್ ತೆಂಗಿನ ತುರಿ
* 4-5 ಹಸಿರು ಮೆಣಸಿನಕಾಯಿ
* 4-5 ಚಿಕ್ಕ ಚಿಕ್ಕ ಈರುಳ್ಳಿ
* ಕರಿಬೇವು
* 2 ಎಸಳು ಬೆಳ್ಳುಳ್ಳಿ
* 1 ಚಮಚ ಜೀರಿಗೆ
* 3 ಚಮಚ ಕೊಬ್ಬರಿ ಎಣ್ಣೆ
ಗೆಣಸಿನ ಖಾದ್ಯ ತಯಾರಿಸುವುದು ಹೇಗೆ?
* ಕುಕ್ಕರ್ ನಲ್ಲಿ ಮರಗೆಣಸನ್ನು ಸ್ವಲ್ಪ ಉಪ್ಪು ಮತ್ತು ಅರಿಶಿಣದೊಂದಿಗೆ ಬೇಯಿಸಬೇಕು.
* ಬೇಯಿಸಿದ ನಂತರ ನೀರನ್ನು ಬಸಿಯಬೇಕು.
* ಹಸಿರು ಮೆಣಸಿನಕಾಯಿ, ತೆಂಗಿನ ತುರಿ, ಈರುಳ್ಳಿ, ಬೆಳ್ಳುಳ್ಳಿ ಮತ್ತು ಕರಿಬೇವನ್ನು ಒಟ್ಟಿಗೆ ರುಬ್ಬಿಕೊಳ್ಳಬೇಕು.
* ಬಾಣಲೆಯನ್ನು ಬಿಸಿ ಮಾಡಿ ಅದರಲ್ಲಿ ಜೀರಿಗೆ, ಕರಿಬೇವು ಹಾಕಬೇಕು. ನಂತರ ಗೆಣಸಿನ ಮಿಶ್ರಣ ಹಾಗೂ ರುಬ್ಬಿಕೊಂಡ ಪೇಸ್ಟನ್ನು ಬೆರೆಸಬೇಕು. ಈ ಮಿಶ್ರಣ ಸ್ವಲ್ಪ ಒಣಗುವವರೆಗೆ ಹುರಿಯಬೇಕು.
* ಕೊನೆಯಲ್ಲಿ ಕೊಬ್ಬರಿ ಎಣ್ಣೆಯನ್ನು ಈ ಮಿಶ್ರಣಕ್ಕೆ ಹಾಕಿ ಚೆನ್ನಾಗಿ ತಿರುಗಿಸಿ ಉರಿಯನ್ನು ಆರಿಸಿದರೆ ಕೇರಳದ ಸ್ಪೆಷಲ್ ಗೆಣಸಿನ ಖಾದ್ಯ ರೆಡಿಯಾಗಿರುತ್ತೆ.



Click it and Unblock the Notifications