Latest Updates
-
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ? -
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್ -
ಬೆಂಗಳೂರಿನಲ್ಲಿ ನೀರಿನ ಉಳಿತಾಯ ಕಡ್ಡಾಯ: ಜುಲೈ 31ರೊಳಗೆ ನಿಮ್ಮ ಮನೆಯ ನಲ್ಲಿಗಳಿಗೆ ಏರೇಟರ್ ಅಳವಡಿಸಿ! -
ಅಂತರಾಷ್ಟ್ರೀಯ ಸ್ನೇಹ ದಿನ: ಗೆಳೆಯರೊಂದಿಗೆ 'ಬಡ್ಡಿ ವರ್ಕೌಟ್' ಮಾಡಿ ಆರೋಗ್ಯ ಮತ್ತು ಬಾಂಧವ್ಯ ಹೆಚ್ಚಿಸಿಕೊಳ್ಳಿ!
ತೇಜಸ್ವಿನಿ ಹೆಗಡೆ : ಮಾಲಿಕರು, ಶಿರಸಿ ಭವನ
ಕನ್ನಡ ಜನರ ಬಾಯಿರುಚಿಯನ್ನು ತಣಿಸಲು ಆರಂಭವಾಗಿರುವ ಅಡುಗೆ ಅಂಕಣ 'ಶಿರಸಿ ಭವನ'. ಪ್ರತಿ ಶುಕ್ರವಾರದ ಈ ಅಂಕಣವನ್ನು ನಡೆಸಿಕೊಡುವವರು ಬೆಂಗಳೂರಿನ ತೇಜಸ್ವಿನಿ ಹೆಗಡೆ. ಲೇಖಕಿ ಉತ್ತರ ಕನ್ನಡ ಜಿಲ್ಲೆ ಶಿರಸಿ ಮೂಲದವರಾಗಿ ಸದ್ಯ ಬೆಂಗಳೂರಲ್ಲಿ ವಾಸವಾಗಿದ್ದರೂ ತಮ್ಮ ಪ್ರಾಂತ್ಯಕ್ಕೆ ವಿಶಿಷ್ಟವಾದ ರುಚಿರುಚಿ ಅಡುಗೆ ಮಾಡುವುದನ್ನು ಹಾಗೂ ತಯಾರಿಸುವ ಕ್ರಮವನ್ನು ಅಕ್ಷರ ಕುಕ್ಕರ್ ನಲ್ಲಿ ಬೇಯಿಸುವುದರಲ್ಲಿ ಪಳಗಿದವರು.
ವಿಷೇಷವಾಗಿ ಸಿರ್ಸಿ, ಸಿದ್ದಾಪುರ, ಕಾರವಾರ ಭಾಗದಲ್ಲಿ ಪ್ರಚಲಿವಿದ್ದು, ಈಗಿನ ಕಾಲದ ಮಂದಿಗೆ ಅರಿವು ಮಾಸಿರುವ ಶುದ್ಧ ಶಾಖಾಹಾರ ಪದಾರ್ಥಗಳನ್ನು ನಿಮಗೆ ಅವರು ಇಲ್ಲಿ ಒಪ್ಪವಾಗಿ ಮಾಡಿ ಇಡುತ್ತಾರೆ. ಅವರು ಬರೆಯುವ ರೆಸಿಪಿಗಳನ್ನು ನೀವು ಪ್ರಯೋಗ ಮಾಡಿ, ಯಶಸ್ವಿಯಾಗಿ, ಇತರರಿಗೂ ತಿಳಿಸಿ.
ಬಗೆಬಗೆ ಪದಾರ್ಥಗಳನ್ನು ತಯಾರಿಸುವ ವಿಧಾನಗಳನ್ನು ತೇಜಸ್ವಿನಿ ಅವರು ಕಲಿತದ್ದು ತಮ್ಮ ತಾಯಿಯವರಿಂದ. ಈ ಅಂಕಣ ನಿರ್ವಹಿಸುವುದಕ್ಕೆ ತಮ್ಮ ತಾಯಿಯೇ ಪ್ರೇರಣೆ ಎನ್ನುತ್ತಾರೆ ಲೇಖಕಿ. ತೇಜಸ್ವಿನಿ ಅವರು ಮಂಗಳೂರಿನ ಕೆನರಾ ಕಾಲೇಜಿನಲ್ಲಿ ವಿಜ್ಞಾನ ಪದವಿ ಪಡೆದು, ಆನಂತರ ಮೈಸೂರು ಮುಕ್ತ ವಿಶ್ವವಿದ್ಯಾಲಯದಿಂದ ಕನ್ನಡ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅವರು ಕವಿಯೂ ಹೌದು. ಅವರ ಕವನ ಸಂಕಲನ "ಪ್ರತಿಬಿಂಬ"(ಜಯಶ್ರೀ ಪ್ರಕಾಶನ) ಹಾಗೂ ಕಥಾಸಂಕಲನ "ಕಾಣ್ಕೆ"(ಜಯಶ್ರೀ ಪ್ರಕಾಶನ) ಕಳೆದ ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಯಾಗಿವೆ. 1995ರಲ್ಲಿ ಅವರ ಪ್ರಥಮ ಕವನ ಸಂಕಲನ "ಚಿಗುರು" ಕೃತಿಯನ್ನು ಸುಮುಖ ಪ್ರಕಾಶನ ಬೆಳಕು ಕಾಣಿಸಿತ್ತು.



Click it and Unblock the Notifications