Latest Updates
-
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ! -
ಡೆಂಗ್ಯೂ ಭೀತಿ: ಕೇವಲ 10 ನಿಮಿಷದಲ್ಲಿ ನಿಮ್ಮ ಮನೆಯಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ತಡೆಯಿರಿ -
ಹಬ್ಬದ ಸೀಸನ್: ಕಲಬೆರಕೆ ಆಹಾರದಿಂದ ಎಚ್ಚರ! ಮಹಾರಾಷ್ಟ್ರ FDA ಕಠಿಣ ತಪಾಸಣೆ ಆರಂಭ -
ಶಿಕ್ಷಕರ ದಿನಾಚರಣೆ 2026: ನಿಮ್ಮ ಪೋಸ್ಟ್ ಟ್ರೆಂಡ್ ಆಗಲು ಬೆಸ್ಟ್ ಕ್ಯಾಪ್ಷನ್ಸ್ ಮತ್ತು ಗಿಫ್ಟ್ ಐಡಿಯಾಗಳು! -
ಮಳೆಗಾಲದ ಎಚ್ಚರಿಕೆ: ಹೊರಗೆ ವಾಕಿಂಗ್ ಹೋಗುವ ಮುನ್ನ ಈ ವಿಷಯ ಗಮನಿಸಿ, ಮನೆಯಲ್ಲೇ ಫಿಟ್ ಆಗಿರಿ -
ಗೃಹಹಿಂಸೆಯ ಸುಳಿಯಲ್ಲಿ ಸಿಲುಕಿದ್ದೀರಾ? ಸುರಕ್ಷಿತವಾಗಿ ಪಾರಾಗಲು ಈ ಮಾರ್ಗದರ್ಶಿ ಮತ್ತು ತುರ್ತು ಸಹಾಯವಾಣಿಗಳು ನಿಮಗೆ ನೆರವಾಗಲಿವೆ
ತೇಜಸ್ವಿನಿ ಹೆಗಡೆ : ಮಾಲಿಕರು, ಶಿರಸಿ ಭವನ
ಕನ್ನಡ ಜನರ ಬಾಯಿರುಚಿಯನ್ನು ತಣಿಸಲು ಆರಂಭವಾಗಿರುವ ಅಡುಗೆ ಅಂಕಣ 'ಶಿರಸಿ ಭವನ'. ಪ್ರತಿ ಶುಕ್ರವಾರದ ಈ ಅಂಕಣವನ್ನು ನಡೆಸಿಕೊಡುವವರು ಬೆಂಗಳೂರಿನ ತೇಜಸ್ವಿನಿ ಹೆಗಡೆ. ಲೇಖಕಿ ಉತ್ತರ ಕನ್ನಡ ಜಿಲ್ಲೆ ಶಿರಸಿ ಮೂಲದವರಾಗಿ ಸದ್ಯ ಬೆಂಗಳೂರಲ್ಲಿ ವಾಸವಾಗಿದ್ದರೂ ತಮ್ಮ ಪ್ರಾಂತ್ಯಕ್ಕೆ ವಿಶಿಷ್ಟವಾದ ರುಚಿರುಚಿ ಅಡುಗೆ ಮಾಡುವುದನ್ನು ಹಾಗೂ ತಯಾರಿಸುವ ಕ್ರಮವನ್ನು ಅಕ್ಷರ ಕುಕ್ಕರ್ ನಲ್ಲಿ ಬೇಯಿಸುವುದರಲ್ಲಿ ಪಳಗಿದವರು.
ವಿಷೇಷವಾಗಿ ಸಿರ್ಸಿ, ಸಿದ್ದಾಪುರ, ಕಾರವಾರ ಭಾಗದಲ್ಲಿ ಪ್ರಚಲಿವಿದ್ದು, ಈಗಿನ ಕಾಲದ ಮಂದಿಗೆ ಅರಿವು ಮಾಸಿರುವ ಶುದ್ಧ ಶಾಖಾಹಾರ ಪದಾರ್ಥಗಳನ್ನು ನಿಮಗೆ ಅವರು ಇಲ್ಲಿ ಒಪ್ಪವಾಗಿ ಮಾಡಿ ಇಡುತ್ತಾರೆ. ಅವರು ಬರೆಯುವ ರೆಸಿಪಿಗಳನ್ನು ನೀವು ಪ್ರಯೋಗ ಮಾಡಿ, ಯಶಸ್ವಿಯಾಗಿ, ಇತರರಿಗೂ ತಿಳಿಸಿ.
ಬಗೆಬಗೆ ಪದಾರ್ಥಗಳನ್ನು ತಯಾರಿಸುವ ವಿಧಾನಗಳನ್ನು ತೇಜಸ್ವಿನಿ ಅವರು ಕಲಿತದ್ದು ತಮ್ಮ ತಾಯಿಯವರಿಂದ. ಈ ಅಂಕಣ ನಿರ್ವಹಿಸುವುದಕ್ಕೆ ತಮ್ಮ ತಾಯಿಯೇ ಪ್ರೇರಣೆ ಎನ್ನುತ್ತಾರೆ ಲೇಖಕಿ. ತೇಜಸ್ವಿನಿ ಅವರು ಮಂಗಳೂರಿನ ಕೆನರಾ ಕಾಲೇಜಿನಲ್ಲಿ ವಿಜ್ಞಾನ ಪದವಿ ಪಡೆದು, ಆನಂತರ ಮೈಸೂರು ಮುಕ್ತ ವಿಶ್ವವಿದ್ಯಾಲಯದಿಂದ ಕನ್ನಡ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅವರು ಕವಿಯೂ ಹೌದು. ಅವರ ಕವನ ಸಂಕಲನ "ಪ್ರತಿಬಿಂಬ"(ಜಯಶ್ರೀ ಪ್ರಕಾಶನ) ಹಾಗೂ ಕಥಾಸಂಕಲನ "ಕಾಣ್ಕೆ"(ಜಯಶ್ರೀ ಪ್ರಕಾಶನ) ಕಳೆದ ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಯಾಗಿವೆ. 1995ರಲ್ಲಿ ಅವರ ಪ್ರಥಮ ಕವನ ಸಂಕಲನ "ಚಿಗುರು" ಕೃತಿಯನ್ನು ಸುಮುಖ ಪ್ರಕಾಶನ ಬೆಳಕು ಕಾಣಿಸಿತ್ತು.



Click it and Unblock the Notifications