Latest Updates
-
ಕರಣ್-ತೇಜಸ್ವಿ ಗುಟ್ಟಾಗಿ ಮದುವೆಯಾದ್ರಾ? ವೈರಲ್ ವಿಡಿಯೋ ಹಿಂದಿನ ಅಸಲಿ ಸತ್ಯ ಇಲ್ಲಿದೆ! -
ಮುಂಬೈನಲ್ಲಿ ನೀರು ಕಡಿತ: ಬಿಎಂಸಿ ಎಚ್ಚರಿಕೆ ಬೆನ್ನಲ್ಲೇ ಮನೆಯಲ್ಲಿ ನೀರು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ಮದ್ದು! -
ಕಿರೀಟ ಯಾರ ಪಾಲಾಗಲಿದೆ? ದೆಹಲಿಯಲ್ಲಿ ಮಿಸ್ ಗ್ರ್ಯಾಂಡ್ ಇಂಡಿಯಾ 2026 ಫಿನಾಲೆ ಸಂಭ್ರಮದ ಕ್ಷಣಗಳು -
ಹವಾಮಾನದಲ್ಲಿ ಭಾರಿ ಬದಲಾವಣೆ: ಮೇ 12-13 ರಂದು ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಕಾನ್ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯರ ಅಬ್ಬರ, ಈ ಬಾರಿ ಫ್ಯಾಷನ್ ಲೋಕವೇ ದಂಗು! -
ಪ್ರಧಾನಿ ಮೋದಿ ಭೇಟಿಯ ನಂತರ ಟ್ರೆಂಡಿಂಗ್: ಕೇವಲ 15 ನಿಮಿಷದಲ್ಲಿ ನಿಮ್ಮ ದಿನವನ್ನು ಬದಲಾಯಿಸುವ ಮ್ಯಾಜಿಕ್ ಯೋಗ ಟಿಪ್ಸ್!
ಕಣ್ಣಲ್ಲಿ ಅಲ್ಲ, ಬಾಯಲ್ಲಿ ನೀರೂರಿಸುವ ಈರುಳ್ಳಿ ಉಪ್ಪಿನಕಾಯಿ

ಬೇಕಾಗುವ ಸಾಮಾಗ್ರಿಗಳು:
* 1/2 ಕೆಜಿ ಈರುಳ್ಳಿ
* ಬೆಳ್ಳುಳ್ಳಿ 100 ಗ್ರಾಂ
* ಹಸಿಮೆಣಸಿನ ಕಾಯಿ 4-5
* ಮೆಣಸಿನ ಪುಡಿ 2 ಚಮಚ
* ಒಳ್ಳೆಣ್ಣೆ 75ml
* ಹುಣಸೆಹಣ್ಣಿನ ಗಟ್ಟಿ ರಸ 2 ಚಮಚ
* ಬೆಲ್ಲ (ಒಂದು ಚಿಕ್ಕ ತುಂಡು)
* ಸ್ವಲ್ಪ ಕರಿ ಬೇವಿನ ಎಲೆ
* ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
1. ಈರುಳ್ಳಿ ಮತ್ತು ಹಸಿಮೆಣಸಿ ಕಾಯಿಯನ್ನು ಕತ್ತರಿಸಬೇಕು. ಬೆಳ್ಳುಳ್ಳಿಯನ್ನು ಸಿಪ್ಪೆ ಸುಲಿದು ಇಡಿ.
2. 50ml ಎಣ್ಣೆಯನ್ನು ಬಿಸಿ ಮಾಡಿ ಅದಕ್ಕೆ ಮೇಲಿನ ಮಿಶ್ರಣವನ್ನು ಹಾಕಿ ಈರುಳ್ಳಿ ಕಂದು ಬಣ್ಣ ಬರುವವರೆಗೆ ಹುರಿಯಬೇಕು.
3. ಈಗ ಕಡಿಮೆ ಉರಿ ಮಾಡಿ ಅದಕ್ಕೆ ಮೆಣಸಿನ ಪುಡಿ, ಉಪ್ಪು ಹಾಕಿ ಸ್ವಲ್ಪ ಹೊತ್ತು ಸೌಟ್ ನಿಂದ ತಿರುಗಿಸುತ್ತಾ ಇರಬೇಕು.
4. ಈಗ ಗ್ಯಾಸ್ ಉರಿ ಸ್ವಲ್ಪ ಜಾಸ್ತಿ ಮಾಡಿ ಬಾಣಲೆ ಇರುವ ಮಿಶ್ರಣಕ್ಕೆ ಹುಣಸೆ ಹಣ್ಣಿನ ರಸ ಹಾಕಿ 3 ನಿಮಿಷ ಕುದಿಸಬೇಕು.
5. ಬೆಲ್ಲವನ್ನು ಪುಡಿ ಮಾಡಿ ಈ ಮಿಶ್ರಣಕ್ಕೆ ಸೇರಿಸಿ ನಂತರ ಚೆನ್ನಾಗಿ ಮಿಶ್ರ ಮಾಡಿ ಸ್ವಲ್ಪ ಹೊತ್ತು ಕಾಯಿಸಿ.
6. ಉಳಿದ ಎಣ್ಣೆಯನ್ನು ಬಿಸಿ ಮಾಡಿ ಈ ಮಿಶ್ರಣದ ಮೇಲೆ ಸುರಿಯಿರಿ.
7. ಉರಿಯಿಂದ ತೆಗೆದು ಒಂದು ಗಂಟೆ ತಣ್ಣಗಾಗಲು ಇಟ್ಟು ನಂತರ ಡಬ್ಬದಲ್ಲಿ ಮುಚ್ಚಿಡಿ.



Click it and Unblock the Notifications