Latest Updates
-
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು
ಕಣ್ಣಲ್ಲಿ ಅಲ್ಲ, ಬಾಯಲ್ಲಿ ನೀರೂರಿಸುವ ಈರುಳ್ಳಿ ಉಪ್ಪಿನಕಾಯಿ

ಬೇಕಾಗುವ ಸಾಮಾಗ್ರಿಗಳು:
* 1/2 ಕೆಜಿ ಈರುಳ್ಳಿ
* ಬೆಳ್ಳುಳ್ಳಿ 100 ಗ್ರಾಂ
* ಹಸಿಮೆಣಸಿನ ಕಾಯಿ 4-5
* ಮೆಣಸಿನ ಪುಡಿ 2 ಚಮಚ
* ಒಳ್ಳೆಣ್ಣೆ 75ml
* ಹುಣಸೆಹಣ್ಣಿನ ಗಟ್ಟಿ ರಸ 2 ಚಮಚ
* ಬೆಲ್ಲ (ಒಂದು ಚಿಕ್ಕ ತುಂಡು)
* ಸ್ವಲ್ಪ ಕರಿ ಬೇವಿನ ಎಲೆ
* ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
1. ಈರುಳ್ಳಿ ಮತ್ತು ಹಸಿಮೆಣಸಿ ಕಾಯಿಯನ್ನು ಕತ್ತರಿಸಬೇಕು. ಬೆಳ್ಳುಳ್ಳಿಯನ್ನು ಸಿಪ್ಪೆ ಸುಲಿದು ಇಡಿ.
2. 50ml ಎಣ್ಣೆಯನ್ನು ಬಿಸಿ ಮಾಡಿ ಅದಕ್ಕೆ ಮೇಲಿನ ಮಿಶ್ರಣವನ್ನು ಹಾಕಿ ಈರುಳ್ಳಿ ಕಂದು ಬಣ್ಣ ಬರುವವರೆಗೆ ಹುರಿಯಬೇಕು.
3. ಈಗ ಕಡಿಮೆ ಉರಿ ಮಾಡಿ ಅದಕ್ಕೆ ಮೆಣಸಿನ ಪುಡಿ, ಉಪ್ಪು ಹಾಕಿ ಸ್ವಲ್ಪ ಹೊತ್ತು ಸೌಟ್ ನಿಂದ ತಿರುಗಿಸುತ್ತಾ ಇರಬೇಕು.
4. ಈಗ ಗ್ಯಾಸ್ ಉರಿ ಸ್ವಲ್ಪ ಜಾಸ್ತಿ ಮಾಡಿ ಬಾಣಲೆ ಇರುವ ಮಿಶ್ರಣಕ್ಕೆ ಹುಣಸೆ ಹಣ್ಣಿನ ರಸ ಹಾಕಿ 3 ನಿಮಿಷ ಕುದಿಸಬೇಕು.
5. ಬೆಲ್ಲವನ್ನು ಪುಡಿ ಮಾಡಿ ಈ ಮಿಶ್ರಣಕ್ಕೆ ಸೇರಿಸಿ ನಂತರ ಚೆನ್ನಾಗಿ ಮಿಶ್ರ ಮಾಡಿ ಸ್ವಲ್ಪ ಹೊತ್ತು ಕಾಯಿಸಿ.
6. ಉಳಿದ ಎಣ್ಣೆಯನ್ನು ಬಿಸಿ ಮಾಡಿ ಈ ಮಿಶ್ರಣದ ಮೇಲೆ ಸುರಿಯಿರಿ.
7. ಉರಿಯಿಂದ ತೆಗೆದು ಒಂದು ಗಂಟೆ ತಣ್ಣಗಾಗಲು ಇಟ್ಟು ನಂತರ ಡಬ್ಬದಲ್ಲಿ ಮುಚ್ಚಿಡಿ.



Click it and Unblock the Notifications
