Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ಕಣ್ಣಲ್ಲಿ ಅಲ್ಲ, ಬಾಯಲ್ಲಿ ನೀರೂರಿಸುವ ಈರುಳ್ಳಿ ಉಪ್ಪಿನಕಾಯಿ

ಬೇಕಾಗುವ ಸಾಮಾಗ್ರಿಗಳು:
* 1/2 ಕೆಜಿ ಈರುಳ್ಳಿ
* ಬೆಳ್ಳುಳ್ಳಿ 100 ಗ್ರಾಂ
* ಹಸಿಮೆಣಸಿನ ಕಾಯಿ 4-5
* ಮೆಣಸಿನ ಪುಡಿ 2 ಚಮಚ
* ಒಳ್ಳೆಣ್ಣೆ 75ml
* ಹುಣಸೆಹಣ್ಣಿನ ಗಟ್ಟಿ ರಸ 2 ಚಮಚ
* ಬೆಲ್ಲ (ಒಂದು ಚಿಕ್ಕ ತುಂಡು)
* ಸ್ವಲ್ಪ ಕರಿ ಬೇವಿನ ಎಲೆ
* ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
1. ಈರುಳ್ಳಿ ಮತ್ತು ಹಸಿಮೆಣಸಿ ಕಾಯಿಯನ್ನು ಕತ್ತರಿಸಬೇಕು. ಬೆಳ್ಳುಳ್ಳಿಯನ್ನು ಸಿಪ್ಪೆ ಸುಲಿದು ಇಡಿ.
2. 50ml ಎಣ್ಣೆಯನ್ನು ಬಿಸಿ ಮಾಡಿ ಅದಕ್ಕೆ ಮೇಲಿನ ಮಿಶ್ರಣವನ್ನು ಹಾಕಿ ಈರುಳ್ಳಿ ಕಂದು ಬಣ್ಣ ಬರುವವರೆಗೆ ಹುರಿಯಬೇಕು.
3. ಈಗ ಕಡಿಮೆ ಉರಿ ಮಾಡಿ ಅದಕ್ಕೆ ಮೆಣಸಿನ ಪುಡಿ, ಉಪ್ಪು ಹಾಕಿ ಸ್ವಲ್ಪ ಹೊತ್ತು ಸೌಟ್ ನಿಂದ ತಿರುಗಿಸುತ್ತಾ ಇರಬೇಕು.
4. ಈಗ ಗ್ಯಾಸ್ ಉರಿ ಸ್ವಲ್ಪ ಜಾಸ್ತಿ ಮಾಡಿ ಬಾಣಲೆ ಇರುವ ಮಿಶ್ರಣಕ್ಕೆ ಹುಣಸೆ ಹಣ್ಣಿನ ರಸ ಹಾಕಿ 3 ನಿಮಿಷ ಕುದಿಸಬೇಕು.
5. ಬೆಲ್ಲವನ್ನು ಪುಡಿ ಮಾಡಿ ಈ ಮಿಶ್ರಣಕ್ಕೆ ಸೇರಿಸಿ ನಂತರ ಚೆನ್ನಾಗಿ ಮಿಶ್ರ ಮಾಡಿ ಸ್ವಲ್ಪ ಹೊತ್ತು ಕಾಯಿಸಿ.
6. ಉಳಿದ ಎಣ್ಣೆಯನ್ನು ಬಿಸಿ ಮಾಡಿ ಈ ಮಿಶ್ರಣದ ಮೇಲೆ ಸುರಿಯಿರಿ.
7. ಉರಿಯಿಂದ ತೆಗೆದು ಒಂದು ಗಂಟೆ ತಣ್ಣಗಾಗಲು ಇಟ್ಟು ನಂತರ ಡಬ್ಬದಲ್ಲಿ ಮುಚ್ಚಿಡಿ.



Click it and Unblock the Notifications