Latest Updates
-
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು! -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆಯ ಮಳೆನೀರು ಕೊಯ್ಲು ವ್ಯವಸ್ಥೆ ಹಾಳಾಗದಂತೆ ತಡೆಯುವುದು ಹೇಗೆ?
ಹೊಸ ವರ್ಷಕ್ಕೆ ಇರಲೇಬೇಕು 'ಯುಗಾದಿ ಪಚಡಿ'

ಬೇಕಾಗುವ ಸಾಮಾಗ್ರಿಗಳು:
1. ಸಿಪ್ಪೆ ಸಹಿತ ಕತ್ತರಿಸಿದ ಮಾವಿನ ಕಾಯಿ 1 ಕಪ್
2. ಕಹಿ ಬೇವಿನ ಮರದ ಹೂ 1 ಕಪ್
3. ತುರಿದ ಬೆಲ್ಲ 1 ಕಪ್
4. ಚಿಕ್ಕದಾಗಿ ಕತ್ತರಿಸಿದ ತೆಂಗಿನಕಾಯಿ 1 ದೊಡ್ಡ ಚಮಚ
5. ಹುಣಸೆ ಹಣ್ಣಿನ ರಸ 3-4 ಚಮಚ
6. ಕೆಂಪು ಮೆಣಸಿನ ಪುಡಿ (ನಿಮಗೆ ಬೇಕಾಗಿದಷ್ಟು)
7. ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
1. ಕತ್ತರಿಸಿದ ಮಾವಿನಕಾಯಿಗೆ ಹುಣಸೆಹಣ್ಣಿನ ರಸ ಸೇರಿಸಿ ಬೇಯಿಸಬೇಕು.
2. ಮಾವಿನಕಾಯಿ ತುಂಡು ಮೃದುವಾಗುವವರೆಗೆ ಬೇಯಿಸಬೇಕು.
3. ಈಗ ಬೆಲ್ಲವನ್ನು ಸೇರಿಸಿ, ಬೆಲ್ಲ ಕರಗಿ ಆ ಮಿಶ್ರಣದ ಜೊತೆ ಮಿಶ್ರವಾಗುವವರೆಗೆ ಬೇಯಿಸಬೇಕು.
4. ಈಗ ಈ ಮಿಶ್ರಣವನ್ನು ಉರಿಯಿಂದ ತೆಗೆದು ಆರಲು ಇಡಬೇಕು.
5. ಈಗ ಬಾಣಲೆಯನ್ನು ಬಿಸಿಮಾಡಿ ಸ್ವಲ್ಪ ಎಣ್ಣೆ ಹಾಕಿ, ಎಣ್ಣೆ ಬಿಸಿಯಾದಾಗ ಸಾಸಿವೆಯನ್ನು ಹಾಕಬೇಕು. ಸಾಸಿವೆ ಚಟಾಪಟಾ ಮಾಡುವಾಗ ಕಹಿ ಬೇವಿನ ಹೂ ಮತ್ತು ಚಿಕ್ಕದಾಗಿ ಕತ್ತರಿಸಿದ ತೆಂಗಿನಕಾಯಿ ಹಾಕಿ ಸ್ವಲ್ಪ ಕಂದು ಬಣ್ಣ ಬರುವವರೆಗೆ ಹುರಿಯಬೇಕು.
6. ಈಗ ಮೆಣಸಿನ ಪುಡಿ ಮತ್ತು ರುಚಿಗೆ ತಕ್ಕ ಉಪ್ಪು ಹಾಕಿ ಮಿಶ್ರ ಮಾಡಬೇಕು.
7. ಈಗ ಈ ಮಿಶ್ರಣವನ್ನು ಬೇಯಿಸಿದ ಮಾವಿನಕಾಯಿ ಜೊತೆ ಮಿಶ್ರ ಮಾಡಿದರೆ ಯುಗಾದಿ ಪಚಡಿ ರೆಡಿ.



Click it and Unblock the Notifications