Latest Updates
-
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಯೋಗ ದಿನಾಚರಣೆ: ಮೈದಾನದಲ್ಲಿ ಯೋಗ ಮಾಡಲು ಸಿದ್ಧರಿದ್ದೀರಾ? ಇಲ್ಲಿದೆ ಅಗತ್ಯ ಮುನ್ನೆಚ್ಚರಿಕೆಗಳು! -
ಟೆಲಿಗ್ರಾಮ್ ಬಳಕೆದಾರರೇ ಎಚ್ಚರ: ಜೂನ್ 16 ರಿಂದ 22 ರವರೆಗೆ ಸೇವೆ ಸ್ಥಗಿತ, ಪರ್ಯಾಯ ಮಾರ್ಗಗಳೇನು? -
ಪಂಜಾಬ್-ಹರಿಯಾಣದಲ್ಲಿ ಭಾರಿ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ 20 ನಿಮಿಷಗಳ ಟಿಪ್ಸ್ ಪಾಲಿಸಿ! -
ಸೋಯಾಬೀನ್ ಎಣ್ಣೆ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಮೇಲೆ ಹೊರೆ, ಕಲಬೆರಕೆ ಪತ್ತೆ ಹಚ್ಚುವುದು ಹೇಗೆ? -
ದೆಹಲಿ-ಎನ್ಸಿಆರ್ನಲ್ಲಿ ಮಳೆ ಅಬ್ಬರ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ನೀವು ಮಾಡಬೇಕಾದ್ದೇನು? -
ಮುಂಬೈ ಸೆಕೆ ಮತ್ತು ಆರ್ದ್ರತೆ: ಹೊರಗೆ ಹೋಗಿ ಸುಸ್ತಾಗುವ ಬದಲು ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ!
ಹೊಸ ವರ್ಷಕ್ಕೆ ಇರಲೇಬೇಕು 'ಯುಗಾದಿ ಪಚಡಿ'

ಬೇಕಾಗುವ ಸಾಮಾಗ್ರಿಗಳು:
1. ಸಿಪ್ಪೆ ಸಹಿತ ಕತ್ತರಿಸಿದ ಮಾವಿನ ಕಾಯಿ 1 ಕಪ್
2. ಕಹಿ ಬೇವಿನ ಮರದ ಹೂ 1 ಕಪ್
3. ತುರಿದ ಬೆಲ್ಲ 1 ಕಪ್
4. ಚಿಕ್ಕದಾಗಿ ಕತ್ತರಿಸಿದ ತೆಂಗಿನಕಾಯಿ 1 ದೊಡ್ಡ ಚಮಚ
5. ಹುಣಸೆ ಹಣ್ಣಿನ ರಸ 3-4 ಚಮಚ
6. ಕೆಂಪು ಮೆಣಸಿನ ಪುಡಿ (ನಿಮಗೆ ಬೇಕಾಗಿದಷ್ಟು)
7. ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
1. ಕತ್ತರಿಸಿದ ಮಾವಿನಕಾಯಿಗೆ ಹುಣಸೆಹಣ್ಣಿನ ರಸ ಸೇರಿಸಿ ಬೇಯಿಸಬೇಕು.
2. ಮಾವಿನಕಾಯಿ ತುಂಡು ಮೃದುವಾಗುವವರೆಗೆ ಬೇಯಿಸಬೇಕು.
3. ಈಗ ಬೆಲ್ಲವನ್ನು ಸೇರಿಸಿ, ಬೆಲ್ಲ ಕರಗಿ ಆ ಮಿಶ್ರಣದ ಜೊತೆ ಮಿಶ್ರವಾಗುವವರೆಗೆ ಬೇಯಿಸಬೇಕು.
4. ಈಗ ಈ ಮಿಶ್ರಣವನ್ನು ಉರಿಯಿಂದ ತೆಗೆದು ಆರಲು ಇಡಬೇಕು.
5. ಈಗ ಬಾಣಲೆಯನ್ನು ಬಿಸಿಮಾಡಿ ಸ್ವಲ್ಪ ಎಣ್ಣೆ ಹಾಕಿ, ಎಣ್ಣೆ ಬಿಸಿಯಾದಾಗ ಸಾಸಿವೆಯನ್ನು ಹಾಕಬೇಕು. ಸಾಸಿವೆ ಚಟಾಪಟಾ ಮಾಡುವಾಗ ಕಹಿ ಬೇವಿನ ಹೂ ಮತ್ತು ಚಿಕ್ಕದಾಗಿ ಕತ್ತರಿಸಿದ ತೆಂಗಿನಕಾಯಿ ಹಾಕಿ ಸ್ವಲ್ಪ ಕಂದು ಬಣ್ಣ ಬರುವವರೆಗೆ ಹುರಿಯಬೇಕು.
6. ಈಗ ಮೆಣಸಿನ ಪುಡಿ ಮತ್ತು ರುಚಿಗೆ ತಕ್ಕ ಉಪ್ಪು ಹಾಕಿ ಮಿಶ್ರ ಮಾಡಬೇಕು.
7. ಈಗ ಈ ಮಿಶ್ರಣವನ್ನು ಬೇಯಿಸಿದ ಮಾವಿನಕಾಯಿ ಜೊತೆ ಮಿಶ್ರ ಮಾಡಿದರೆ ಯುಗಾದಿ ಪಚಡಿ ರೆಡಿ.



Click it and Unblock the Notifications