Latest Updates
-
ಲಿವ್-ಇನ್ ಸಂಬಂಧ ಮುರಿದರೆ ಕ್ರಿಮಿನಲ್ ಕೇಸ್? ಸುಪ್ರೀಂ ಕೋರ್ಟ್ನಿಂದ ಬಂತು ಬಿಗ್ ಶಾಕ್! -
ಉರಿಬಿಸಿಲಿನ ತಾಪಕ್ಕೆ ಸುಸ್ತಾದ್ರಾ? ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಹೀಟ್ ವೇವ್ ಎಚ್ಚರಿಕೆ: ಬಿಸಿಲಿನ ಬೇಗೆಯಿಂದ ಬಚಾವಾಗಲು ಈ ಪಾನೀಯಗಳೇ ಮದ್ದು! -
ಅನುಷ್ಕಾ ಶರ್ಮಾ ಐಪಿಎಲ್ ಲುಕ್: ಸಿಂಪಲ್ ಡ್ರೆಸ್ನಲ್ಲೇ ಮ್ಯಾಜಿಕ್ ಮಾಡಿದ್ದು ಹೇಗೆ? -
ಬಿಸಿಗಾಳಿ ಎಚ್ಚರಿಕೆ: ಏಪ್ರಿಲ್ ಬಿಸಿಲಿನಿಂದ ಪಾರಾಗಲು ನಿಮ್ಮ ಫಿಟ್ನೆಸ್ ರೂಟೀನ್ ಬದಲಾಯಿಸುವುದು ಹೇಗೆ? -
ಪೊಲೀಸ್ ಕಿರುಕುಳದಿಂದ ಬೇಸತ್ತಿದ್ದೀರಾ? ಪ್ರೇಮಿಗಳಿಗೆ ರಕ್ಷಣೆ ನೀಡಲು ಹೈಕೋರ್ಟ್ ಕೊಟ್ಟಿದೆ ಬಿಗ್ ರಿಲೀಫ್! -
ಬಿಸಿಲ ಬೇಗೆಯಿಂದ ತತ್ತರಿಸಿದೆಯೇ? ನಿಮ್ಮ ಮನೆ ಮತ್ತು ಗಿಡಗಳನ್ನು ತಂಪಾಗಿರಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್ -
ಬಿಸಿಲ ಬೇಗೆಯಿಂದ ಪಾರಾಗಲು ಈ ಸರಳ ಟಿಪ್ಸ್ ಪಾಲಿಸಿ: ಸುಡುವ ಬಿಸಿಲಿನಲ್ಲಿ ಆರೋಗ್ಯವಾಗಿರುವುದು ಹೇಗೆ? -
ಸುಡುವ ಬಿಸಿಲಿಗೆ ಸುಸ್ತಾದ್ರಾ? ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿರೋ ಈ ಕೂಲಿಂಗ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಗಾಳಿಯ ಅಬ್ಬರ: ನಿಮ್ಮ ವರ್ಕೌಟ್ ರೂಟೀನ್ ಬದಲಾಯಿಸದಿದ್ದರೆ ಕಾದಿದೆ ದೊಡ್ಡ ಅಪಾಯ!
ಹೊಸ ವರ್ಷಕ್ಕೆ ಇರಲೇಬೇಕು 'ಯುಗಾದಿ ಪಚಡಿ'

ಬೇಕಾಗುವ ಸಾಮಾಗ್ರಿಗಳು:
1. ಸಿಪ್ಪೆ ಸಹಿತ ಕತ್ತರಿಸಿದ ಮಾವಿನ ಕಾಯಿ 1 ಕಪ್
2. ಕಹಿ ಬೇವಿನ ಮರದ ಹೂ 1 ಕಪ್
3. ತುರಿದ ಬೆಲ್ಲ 1 ಕಪ್
4. ಚಿಕ್ಕದಾಗಿ ಕತ್ತರಿಸಿದ ತೆಂಗಿನಕಾಯಿ 1 ದೊಡ್ಡ ಚಮಚ
5. ಹುಣಸೆ ಹಣ್ಣಿನ ರಸ 3-4 ಚಮಚ
6. ಕೆಂಪು ಮೆಣಸಿನ ಪುಡಿ (ನಿಮಗೆ ಬೇಕಾಗಿದಷ್ಟು)
7. ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
1. ಕತ್ತರಿಸಿದ ಮಾವಿನಕಾಯಿಗೆ ಹುಣಸೆಹಣ್ಣಿನ ರಸ ಸೇರಿಸಿ ಬೇಯಿಸಬೇಕು.
2. ಮಾವಿನಕಾಯಿ ತುಂಡು ಮೃದುವಾಗುವವರೆಗೆ ಬೇಯಿಸಬೇಕು.
3. ಈಗ ಬೆಲ್ಲವನ್ನು ಸೇರಿಸಿ, ಬೆಲ್ಲ ಕರಗಿ ಆ ಮಿಶ್ರಣದ ಜೊತೆ ಮಿಶ್ರವಾಗುವವರೆಗೆ ಬೇಯಿಸಬೇಕು.
4. ಈಗ ಈ ಮಿಶ್ರಣವನ್ನು ಉರಿಯಿಂದ ತೆಗೆದು ಆರಲು ಇಡಬೇಕು.
5. ಈಗ ಬಾಣಲೆಯನ್ನು ಬಿಸಿಮಾಡಿ ಸ್ವಲ್ಪ ಎಣ್ಣೆ ಹಾಕಿ, ಎಣ್ಣೆ ಬಿಸಿಯಾದಾಗ ಸಾಸಿವೆಯನ್ನು ಹಾಕಬೇಕು. ಸಾಸಿವೆ ಚಟಾಪಟಾ ಮಾಡುವಾಗ ಕಹಿ ಬೇವಿನ ಹೂ ಮತ್ತು ಚಿಕ್ಕದಾಗಿ ಕತ್ತರಿಸಿದ ತೆಂಗಿನಕಾಯಿ ಹಾಕಿ ಸ್ವಲ್ಪ ಕಂದು ಬಣ್ಣ ಬರುವವರೆಗೆ ಹುರಿಯಬೇಕು.
6. ಈಗ ಮೆಣಸಿನ ಪುಡಿ ಮತ್ತು ರುಚಿಗೆ ತಕ್ಕ ಉಪ್ಪು ಹಾಕಿ ಮಿಶ್ರ ಮಾಡಬೇಕು.
7. ಈಗ ಈ ಮಿಶ್ರಣವನ್ನು ಬೇಯಿಸಿದ ಮಾವಿನಕಾಯಿ ಜೊತೆ ಮಿಶ್ರ ಮಾಡಿದರೆ ಯುಗಾದಿ ಪಚಡಿ ರೆಡಿ.



Click it and Unblock the Notifications