Latest Updates
-
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು!
ಹಾಗಲಕಾಯಿ ರಾಯತ ಮಧುಮೇಹಿಗಳಿಗಷ್ಟೇ ಅಲ್ಲ
Chutney
oi-Sumalatha N
By Sumalatha N

ಬೇಕಾಗುವ ಪದಾರ್ಥಗಳು:
* 1 ಕಪ್ ಮೊಸರು
* 1 ಕಪ್ ಕತ್ತರಿಸಿದ ಹಾಗಲಕಾಯಿ
* 1 ಚಮಚ ಜೀರಿಗೆ
* 1 ಚಮಚ ಧನಿಯಾ ಪುಡಿ
* ಕತ್ತರಿಸಿದ ಹಸಿರು ಮೆಣಸಿನಕಾಯಿ
* ಎಣ್ಣೆ, ಉಪ್ಪು, ಕೊತ್ತಂಬರಿ
ರಾಯತ ಮಾಡುವ ವಿಧಾನ: ಅಕ್ಕಿ ತೊಳೆದ ನೀರಿನಲ್ಲಿ ಕತ್ತರಿಸಿದ ಹಾಗಲಕಾಯಿಯನ್ನು ಒಂದು ಗಂಟೆ ನೆನೆಸಿಡಬೇಕು. ಇದರಿಂದ ಹಾಗಲಕಾಯಿ ಕಹಿ ಕಡಿಮೆಯಾಗುತ್ತದೆ. ನಂತರ ಬಿಸಿಲಿನಲ್ಲಿ ನೆನೆಸಿದ ಹಾಗಲಕಾಯಿಯನ್ನು ಒಣಗಿಸಿ ಎಣ್ಣೆಯಲ್ಲಿ ಕರಿಯಬೇಕು. ಕರಿದ ಹಾಗಲಕಾಯಿಯ ಮೇಲೆ ಉಪ್ಪನ್ನು ಉದುರಿಸಬೇಕು.
ಒಂದು ಬಟ್ಟಲನ್ನು ತೆಗೆದುಕೊಂಡು ಅದಕ್ಕೆ ಮೊಸರು, ಜೀರಿಗೆ, ಧನಿಯಾಪುಡಿ, ಉಪ್ಪು ಮತ್ತು ಕತ್ತರಿಸಿದ ಹಸಿಮೆಣಸಿನ ಕಾಯಿ, ಕೊನೆಗೆ ಎಣ್ಣೆಯಲ್ಲಿ ಕರಿದ ಹಾಗಲಕಾಯಿಯನ್ನು ಹಾಕಿ ಚೆನ್ನಾಗಿ ಕದಡಬೇಕು. ಈಗ ಹಾಗಲಕಾಯಿ ರಾಯತ ತಿನ್ನೋದಕ್ಕೆ ರೆಡಿಯಾಗಿದೆ. ಇದಕ್ಕೆ ಮೇಲೆ ಕೊತ್ತಂಬರಿ ಸೊಪ್ಪನ್ನು ಸಣ್ಣದಾಗಿ ಹೆಚ್ಚಿ ಹಾಕಿದರೆ ತಿನ್ನಲು ಬಹಳ ರುಚಿ.
Comments
English summary
Bitter Gourd Raita Recipe | Diabetes Recipe | ಹಾಗಲಕಾಯಿ ರಾಯತ ರೆಸಿಪಿ | ಮಧುಮೇಹಿಗಳ ತಿಂಡಿ ತಿನಿಸು
Story first published: Saturday, September 10, 2011, 12:37 [IST]
Other articles published on Sep 10, 2011



Click it and Unblock the Notifications