Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಈರುಳ್ಳಿ, ಬೆಳ್ಳುಳ್ಳಿ ರಾಯತದ ರೆಸಿಪಿ
Chutney
oi-Reena
By Hema S

ಬೇಕಾಗುವ ಸಾಮಾಗ್ರಿಗಳು:
ಮೊಸರು 2 ಕಪ್
ಈರುಳ್ಳಿ 1 (ಚಿಕ್ಕದಾಗಿ ಕತ್ತರಿಸಿದ್ದು)
ಬೆಳ್ಳುಳ್ಳಿ ಎಸಳು 5-6
ಹಸಿ ಮೆಣಸಿನಕಾಯಿ ( ಖಾರಕ್ಕೆ ತಕ್ಕಷ್ಟು)
ಜೀರಿಗೆ ಅರ್ಧ ಚಮಚ
ಚಿಟಿಕೆಯಷ್ಟು ಕರಿಮೆಣಸಿನ ಪುಡಿ
ಕೊತ್ತಂಬರಿ ಸೊಪ್ಪು 2 ಚಮಚ (ಚಿಕ್ಕದಾಗಿ ಕತ್ತರಿಸಿದ್ದು)
ಎಣ್ಣೆ ಅರ್ಧ ಚಮಚ
ತಯಾರಿಸುವ ವಿಧಾನ:
* ತವಾವನ್ನು ಬಿಸಿ ಮಾಡಿ ಅದರಲ್ಲಿ ಜೀರಿಗೆಯನ್ನು ಹಾಕಿ ಹುರಿದು ಹಲಗೆಯಲ್ಲಿ ಹಾಕಿ ಪುಡಿ ಮಾಡಬೇಕು. ಬೆಳ್ಳುಳ್ಳಿಯನ್ನು ತವಾದಲ್ಲಿ ರೋಸ್ಟ್ ಮಾಡಿಡಬೇಕು.
* ಈಗ ಒಂದು ಬಟ್ಟಲಿನಲ್ಲಿ ಮೊಸರು, ಸ್ವಲ್ಪ ನೀರು ಹಾಕಿ ಚೆನ್ನಾಗಿ ಕದಡಬೇಕು. ಈಗ ಮೊಸರಿಗೆ ಬೆಳ್ಳುಳ್ಳಿ, ಜೀರಿಗೆ, ಈರುಳ್ಳಿ, ಕರಿ ಮೆಣಸಿನ ಪುಡಿ, ಹಸಿ ಮೆಣಸಿನಕಾಯಿ, ರುಚಿಗೆ ತಕ್ಕ ಉಪ್ಪು ಹಾಕಿ ಚೆನ್ನಾಗಿ ಕೆಲಸಬೇಕು.
* ನಂತರ ಅರ್ಧ ಚಮಚ ಎಣ್ಣೆಯನ್ನು ಬಿಸಿ ಮಾಡಿ ಮೊಸರಿಗೆ ಹಾಕಿ ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿದರೆ ಈರುಳ್ಳಿ, ಬೆಳ್ಳುಳ್ಳಿ ರಾಯತ ರೆಡಿ.
Comments
English summary



Click it and Unblock the Notifications