Just In
- 42 min ago ವಿಕಲಚೇತನರಿಗೆ ಸ್ಕೂಟಿ ಗಿಫ್ಟ್..! ಮನೆ ಕಟ್ಟಿಕೊಡುವ ಭರವಸೆ ನೀಡಿದ ನಟ ಲಾರೆನ್ಸ್..!
- 1 hr ago ಗರಿ ಗರಿಯಾದ ಕೋಡುಬಳೆ ಮನೆಯಲ್ಲೇ ಮಾಡಿ.! 4 ವಸ್ತು ಇದ್ದರೆ ಸಾಕು
- 4 hrs ago Zero Shadow Day: ಬೆಂಗಳೂರಲ್ಲಿ ಇಂದು ಶೂನ್ಯ ನೆರಳು ದಿನ.! ಯಾವ ಸಮಯದಲ್ಲಿ ಗೊತ್ತಾ?
- 6 hrs ago ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
Don't Miss
- News Mallikarjun Kharge: ಕಲಬುರಗಿ ಲೋಕಸಭಾ ಕ್ಷೇತ್ರ; ಅಳಿಯನ ಕಾಳಗದಲ್ಲಿ ಮಲ್ಲಿಕಾರ್ಜುನ ಖರ್ಗೆ ಪ್ರತಿಷ್ಠೆ
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Automobiles ಮೇಡ್ ಇನ್ ಇಂಡಿಯಾ ಈ ಕಾರಿಗೆ ಜಪಾನ್ನಲ್ಲಿ ಭಾರೀ ಬೇಡಿಕೆ: ವಿಶ್ವಗುರು ಭಾರತಕ್ಕೆ ಎಲ್ಲವೂ ಸಾಧ್ಯ!
- Movies "ಸದಾ ನನ್ನ ಹಿಂಭಾಗವನ್ನೇ ಜೂಮ್ ಮಾಡ್ತಾರೆ"; ನೋರಾ ಫತೇಹಿ ಆಕ್ರೋಶ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಓಣಂ ಸ್ಪೆಷೆಲ್ ಅಡುಗೆ-ಕೂಟುಕರಿ
ಬೇಕಾಗುವ ಸಾಮಾಗ್ರಿಗಳು:
ಕಡಲೆ
1/2
ಕಪ್
ತರಕಾರಿ
ಒಂದು
ಕಪ್
ತೆಂಗಿನ
ತುರಿ
2
ಕಪ್
ಕೊತ್ತಂಬರಿ
ಪುಡಿ
ಒಂದು
ಚಮಚ
ಮೆಂತೆ
1/4
ಚಮಚ
ಒಣ
ಕೆಂಪು
ಮೆಣಸು
5-6
ಸಾಸಿವೆ
1/4
ಚಮಚ
ಅರಿಶಿಣ
ಪುಡಿ
ಅರ್ಧ
ಚಮಚ
ಜೀರಿಗೆ
1/4ಚಮಚ
ಕರಿಬೇವಿನ
ಎಲೆ
ರುಚಿಗೆ
ತಕ್ಕ
ಉಪ್ಪು
ಎಣ್ಣೆ
ತಯಾರಿಸುವ ವಿಧಾನ:
1. ಕಡಲೆಯನ್ನು ನೀರಿನಲ್ಲಿ ಒಂದು ರಾತ್ರಿ ನೆನೆ ಹಾಕಬೇಕು.
2. ನಂತರ ಕಡಲೆ ಮತ್ತು ತರಕಾರಿಗಳನ್ನು ಸ್ವಲ್ಪ ಉಪ್ಪು ಹಾಕಿ ಬೇಯಿಸಬೇಕು.
3. ಒಂದು ಬಾಣಲೆಯಲ್ಲಿ ಸ್ವಲ್ಪ ಎಣ್ಣೆ ತೆಂಗಿನ ಕಾಯಿ ತುರಿ ಹಾಕಿ ಕಂದು ಬಣ್ಣ ಬರುವವರೆಗೆ ಹುರಿಯಬೇಕು. ಅದು ಕಂದು ಬಣ್ಣ ಬರುವಾಗ ಒಂದು ಪಾತ್ರೆಯಲ್ಲಿ ಹಾಕಿಡಬೇಕು.
4. ನಂತರ ಅದೇ ಬಾಣಲೆಯಲ್ಲಿ ಕೊತ್ತಂಬರಿ ಪುಡಿ, ಮೆಂತೆ, ಒಣ ಕೆಂಪು ಮೆಣಸು, ಅರಿಶಿಣ ಪುಡಿ, ಜೀರಿಗೆ ಹಾಕಿ ಹುರಿಯಬೇಕು. ನಂತರ ಹುರಿದ ತೆಂಗಿನ ಕಾಯಿ ತುರಿ ಮತ್ತು ಮಸಾಲೆ ಮಿಶ್ರಣಕ್ಕೆ ಸ್ವಲ್ಪ ಕಾಳು ಮೆಣಸಿನ ಪುಡಿ ಹಾಕಿ ನುಣ್ಣನೆ ಅರೆಯಬೇಕು.
5. ನಂತರ ಅರೆದ ಮಸಾಲೆ ಪದಾರ್ಥವನ್ನು ಬೇಯಿಸಿದ ತರಕಾರಿ ಜೊತೆ ಹಾಕಿ ಮಿಶ್ರಣ ಮಾಡಿ, ರುಚಿಗೆ ತಕ್ಕ ಉಪ್ಪು ಹಾಕಿ ಸ್ವಲ್ಪ ಹೊತ್ತು ಬೇಯಿಸಬೇಕು( ಮಿಶ್ರಣ ಗಟ್ಟಿಯಾಗಿರಬೇಕು).
6. ಈಗ ಒಗ್ಗರಣೆ ಪಾತ್ರೆಯನ್ನು ಬಿಸಿ ಮಾಡಿ ಸ್ವಲ್ಪ ಎಣ್ಣೆ ಹಾಕಿ, ಎಣ್ಣೆ ಬಿಸಿಯಾದಾಗ ಸಾಸಿವೆ ಮತ್ತು ಕರಿಬೇವಿನ ಎಲೆ ಹಾಕಿ ಒಗ್ಗರಣೆಯನ್ನು ಕೂಟು ಕರಿಗೆ ಹಾಕಿದರೆ ಸವೆಯಲು ರುಚಿಕರವಾದ ಕೂಟು ಕರಿ ರೆಡಿ.