Latest Updates
-
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್!
ಒಂದೇ ರುಪಾಯಿಗೆ ರೋಟಿ ಕುಲ್ಚಾ ನಾನ್ ಪರೋಟಾ

ಏನಾದರು ಮಾಡುತಿರು ಮಂಕುತಿಮ್ಮ ಎಂಬಂತೆ, ಜೆಪಿ ನಗರದ ರಂಗ ಶಂಕರದ ಬಳಿಯಿರುವ 'ಕಡಾಯಿ ಕಾ ಖಾನಾ' ಖಾನಾವಳಿಯ ಮಾಲಿಕ ಪುಟ್ಟರಾಜು ಅವರು ಈ ಸಾಹಸಕ್ಕೆ ಕೈ ಹಾಕಿದ್ದಾರೆ. ಆದರೆ, ಈ ಆಫರು ಕೇವಲ 100 ದಿನಗಳ ಕಾಲ ಮಾತ್ರ ಲಭ್ಯವಿರಲಿದೆ. ನಂತರ ಗ್ರಾಹಕರ ಪ್ರತಿಕ್ರಿಯೆ ಗಮನಿಸಿ ಇದನ್ನು ಮುಂದುವರಿಸಲು ಅವರು ನಿರ್ಧರಿಸಿದ್ದಾರೆ.
ಗ್ರಾಹಕರನ್ನು ಸೆಳೆಯಲು ಏನಾದರೂ ಮಾಡಿತಿರಬೇಕಲ್ಲ? ಕಳೆದ ವರ್ಷ ಇದೇ ಪುಟ್ಟರಾಜು ಅವರು ಕಬ್ಬನ್ ಪೇಟೆಯಲ್ಲಿರುವ ತಮ್ಮ ಹೋಟೆಲ್ 'ಬಿರಿಯಾನಿ ಬಜಾರ್'ನಲ್ಲಿ ಒಂದು ರುಪಾಯಿಗೆ ದೋಸೆ ಮತ್ತು ಇಡ್ಲಿಯನ್ನು ಸುಮಾರು ಆರು ತಿಂಗಳ ಕಾಲ ನೀಡಿದ್ದರು. ಗ್ರಾಹಕರ ಸಂತೃಪ್ತಿಯೇ ನಮ್ಮ ತೃಪ್ತಿ ಎಂಬ ಸಿದ್ಧಾಂತಕ್ಕೆ ಪುಟ್ಟರಾಜು ಜೋತು ಬಿದ್ದಿದ್ದಾರೆ.
ಗ್ರಾಹಕರ ಪ್ರೋತ್ಸಾಹದಿಂದ ಉತ್ತೇಜಿತರಾಗಿರುವ ಪುಟ್ಟರಾಜು ಅವರು ಈಗ ರೋಟಿ, ಚಪಾತಿ, ಕುಲ್ಚಾ, ಪರೋಟಾಗಳನ್ನು 1 ರುಪಾಯಿಗೆ ನೀಡಲು ಮುಂದಾಗಿದ್ದಾರೆ. ಗಮನಿಸಿ, ಇಡ್ಲಿ ಜೊತೆಗೆ ಚಟ್ನಿ ಉಚಿತವಾಗಿ ಸಿಗುವಂತೆ ಇವುಗಳೊಂದಿಗೆ ಪಲ್ಯ ಉಚಿತವಾಗಿ ಸಿಗುವುದಿಲ್ಲ. ಚಪಾತಿಗೆ 1 ರುಪಾಯಿ ಕೊಟ್ಟರೂ ಪಲ್ಯಕ್ಕೆ ಮಾಮೂಲಿ ಬೆಲೆ ತೆತ್ತು ಪಡೆಯಬೇಕು. ಬೆಲೆ ಕಡಿಮೆಯಿದ್ದರೂ ಸ್ವಚ್ಛತೆ ಮತ್ತು ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಅವರು ಹೇಳಿದ್ದಾರೆ.
ವಿಳಾಸ : ಕಡಾಯಿ ಕಾ ಖಜಾನಾ, ನಂ. 40, 2ನೇ ಹಂತ, ಜೆ.ಪಿ. ನಗರ, ಆರ್. ವಿಸಿಟ್ ಡೆಂಟಲ್ ಕಾಲೇಜು ಎದಿರು, ರಂಗ ಶಂಕರದ ಬಳಿ, ಬೆಂಗಳೂರು. ಪುಟ್ಟರಾಜು ಅವರ ಮೊಬೈಲ್ ಸಂಖ್ಯೆ : 99801 54451.



Click it and Unblock the Notifications