Latest Updates
-
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್! -
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ!
ಮಂಗಳೂರಿನಲ್ಲಿ ರುಚಿ ಅಭಿರುಚಿ ಪಾಕ ಸ್ಪರ್ಧೆ

29 ಜಿಲ್ಲೆಗಳಲ್ಲಿ ಆಡಿಷನ್ ನಡೆಸಿ ಪ್ರತಿ ಜಿಲ್ಲೆಯಲ್ಲಿಯೂ 5 ಜನರನ್ನು ಆಯ್ಕೆ ಮಾಡಿ ಅವರ ನಡುವೆ ಸ್ಪರ್ಧೆ ಏರ್ಪಡಿಸಿ ಒಬ್ಬರನ್ನು ಆ ಜಿಲ್ಲೆಯ ವಿಜೇತರೆಂದು ಘೋಷಿಸಲಾಗುವುದು. ಈ ಬಾರಿ ಕರ್ನಾಟಕದ ಕರಾವಳಿ ಜಿಲ್ಲೆ ಎಂದೇ ಖ್ಯಾತಿಗಳಿಸಿರುವ ದಕ್ಷಿಣ ಕನ್ನಡ ಜಿಲ್ಲೆಗೆ ರುಚಿ ಅಭಿರುಚಿ ತಂಡ ಆಗಮಿಸಲಿದೆ.
ದಿನಾಂಕ 12 ಡಿಸೆಂಬರ್, ಶನಿವಾರ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಮಂಗಳೂರಿನ ಪಾಂಡೇಶ್ವರದಲ್ಲಿರುವ ಶ್ರೀನಿವಾಸ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ನ ಗ್ಯಾಲರಿ ಹಾಲ್ನಲ್ಲಿ ಆಯ್ಕೆ ಪ್ರಕ್ರಿಯೆ ಏರ್ಪಡಿಸಲಾಗಿದೆ. ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವವರು 18ರಿಂದ 40 ವರ್ಷ ವಯೋಮಾನದೊಳಗಿದ್ದು ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದ ಯಾವುದಾದರೂ ವಿಶೇಷ ತಿನಿಸೊಂದನ್ನು ಸ್ಥಳದಲ್ಲಿಯೇ ಐದು ನಿಮಿಷದ ಅವಧಿಯಲ್ಲಿ ತಯಾರಿಸುವ ಸಾಮರ್ಥ್ಯ ಹೊಂದಿರಬೇಕು ಹಾಗೂ ತಿನಿಸು ತಯಾರಿಕೆಗೆ ಅಗತ್ಯವಿರುವ ಪದಾರ್ಥಗಳನ್ನು ಅಕಾಂಕ್ಷಿಗಳೇ ಖುದ್ದಾಗಿ ತರಬೇಕು.
ಜೀ ಕನ್ನಡ ವಾಹಿನಿ ಅಪರೂಪದ ಅವಕಾಶವೊಂದನ್ನು ನಿಮ್ಮ ಬಳಿಗೆ ತಂದಿದ್ದು ಉತ್ತಮ ತಿಂಡಿ ತಿನಿಸುಗಳನ್ನು ತಯಾರಿಸುವ ಮಹಿಳೆಯರು ಈ ಅವಕಾಶವನ್ನು ಸದುಪಯೋಗ ಮಾಡಿಸಿಕೊಳ್ಳಬಹುದಾಗಿದೆ. ಜೊತೆಗೆ ವಿಜೇತರಿಗೆ ಆಕರ್ಷಕ ಬಹುಮಾನಗಳನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 97411 58120, 97411 58124 ಹಾಗೂ99001 49970 ಸಂಚಾರಿವಾಣಿಗಳನ್ನು ಅಥವಾ 080-2686 0292 ದೂರವಾಣಿಗಳನ್ನು ಸಂಪರ್ಕಿಸಬಹುದಾಗಿದೆ.
ಸೂಚನೆ:
ಮುಂದೆ ಆಯ್ಕೆ ಪ್ರಕ್ರಿಯೆ ನಡೆಯಬಹುದಾದ ತಾತ್ಕಾಲಿಕ ಪಟ್ಟಿ. (ಇನ್ನು ಸ್ಥಳ ನಿಗದಿಯಾಗಿಲ್ಲ)
ದಿನಾಂಕ 14 ಡಿಸೆಂಬರ್, ಸೋಮವಾರ ಉಡುಪಿ.
ದಿನಾಂಕ 19 ಡಿಸೆಂಬರ್, ಶನಿವಾರ ಮಡಿಕೇರಿ.
ದಿನಾಂಕ 04 ಜನೆವರಿ, ಸೋಮವಾರ ಹಾಸನ.
ಮಾಧ್ಯಮ ಸಂಪರ್ಕ : ಮಧುಸೂಧನ್.ವಿ, 99002 89844



Click it and Unblock the Notifications