Latest Updates
-
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ? -
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ!
ತೆಲಂಗಾಣ ಸ್ಟೈಲ್ ರೆಸ್ಟೋರೆಂಟ್

ಕರ್ನಾಟಕದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ, ಮುಖ್ಯವಾಗಿ ಬೆಂಗಳೂರಿನಲ್ಲಿ ಆಂಧ್ರ ಸ್ಟೈಲ್ ಫುಡ್, ಆಂಧ್ರ ಸ್ಟೈಲ್ ರೆಸ್ಟೋರೆಂಟು ಮತ್ತು ಹೋಟೆಲುಗಳಿವೆ. ಇಲ್ಲಿ ವಿಶೇಷವಾಗಿ ನಂದಿನಿ ಹೋಟೆಲುಗಳ ಸಮೂಹನ್ನು ಹೆಸರಿಸಬಹುದಾಗಿದೆ. ಬಾಳೆ ಎಲೆ ಮೇಲೆ ಫುಲ್ ಮೀಲ್ಸ್ ಸಸ್ಯಾಹಾರ ಮತ್ತು ಮಾಂಸಾಹಾರದ ರುಚಿಗಳನ್ನು ಬಡಿಸುವ ಪದ್ದತಿ ಆರಂಭಿಸಿದ್ದು ಇವೇ ಹೋಟೆಲುಗಳು.
ಈ ಹೋಟೆಲುಗಳು ಮೊದಮೊದಲು ಜನತೆಯನ್ನು ಆಕರ್ಷಿಸಿದರೂ ಈಚೆಗೆ ಅರ್ಧ ಬೆಂದ ಅನ್ನ ಮತ್ತು ಚಪ್ಪೆಚಪ್ಪೆ ಬಿರಿಯಾನಿ ಊಟ ಹಾಕುತ್ತಿರುವುದರಿಂದ ಜನ ಬೇಸತ್ತಿದ್ದಾರೆ. ಸದ್ಯಕ್ಕೆ ವಿಷಯ ಅದಲ್ಲ. ಪ್ರತ್ಯೇಕ ತೆಲಂಗಾಣ ರಾಜ್ಯ ವಿದ್ಯುಕ್ತವಾಗಿ ಅನಾವರಣಗೊಂಡರೆ ಬೆಂಗಳೂರಿನಲ್ಲಿ ತೆಲಂಗಾಣ ಹೋಟೆಲುಗಳು ಕಾಣಿಸುಕೊಳ್ಳುತ್ತವೆಯೇ ಎಂಬುದು ನಮ್ಮ ಕುತೂಹಲ. ಹಾಗೊಮ್ಮೆ ತೆಲಂಗಾಣ ರೆಸ್ಟೋರೆಂಟುಗಳು ಆರಂಭಗೊಂಡರೆ ಆಂಧ್ರ ಸ್ಟ್ಯೈಲ್ ಹೋಟೆಲುಗಳಿಗೆ ಸಖತ್ ಕಾಂಪಿಟಿಷನ್ ಒಡ್ಡುವುದು ಖಂಡಿತ.
ಕುತೂಹಲ ತಣಿಸಿಕೊಳ್ಳಲು ನಮ್ಮ ದಟ್ಸ್ ತೆಲುಗು ಡಾಟ್ ಕಾಂನ ಸಂಪಾದಕ ಶಾಂತಾರಾಂ ಅವರನ್ನು ಸಂಪರ್ಕಿಸಲಾಯಿತು. ಈ ಬಗ್ಗೆ ಅಧಿಕೃತವಾಗಿ ನಾನು ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಅವರು ಕೈಚೆಲ್ಲಿದ್ದಾರೆ. ಇಂದು ಬೆಳಗಿನ ಜಾವವಷ್ಟೇ ಚಂದ್ರಶೇಖರರಾವ್ ಅವರು ಎಳನೀರು ಬ್ರೇಕ್ ಫಾಸ್ಟ್ ಮಾಡಿದ್ದಾರೆ. ನಂತರದ ಬೆಳವಣಿಗೆಗಳನ್ನು ಆನಂತರ ಈಮೇಲಿನಲ್ಲಿ ಕಳಿಸಲಾಗುವುದು ಎಂದಷ್ಟೇ ಹೇಳಿ ಅವರು ಫೋನ್ ಅಫ್ ಮಾಡಿದರು.



Click it and Unblock the Notifications