Latest Updates
-
ಬಿಸಿಲಿನ ಬೇಗೆಗೆ ದಂಪತಿಗಳ ನಡುವೆ ಜಗಳವೇ? ಈ ಸಣ್ಣ ಬದಲಾವಣೆಗಳು ನಿಮ್ಮ ಸಂಬಂಧವನ್ನು ಬಿರುಕಿನಿಂದ ಕಾಪಾಡುತ್ತವೆ! -
ಉತ್ತರ ಭಾರತದಲ್ಲಿ ಸುಡುವ ಬಿಸಿಲು: ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಬಚಾವ್ ಮಾಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ನಿಮಗೆ ರಾಮಬಾಣ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಈ ಸಿಂಪಲ್ ಟಿಪ್ಸ್ ಪಾಲಿಸಿದ್ರೆ ಬೇಸಿಗೆಯಲ್ಲೂ ನೀವು ಕೂಲ್ ಆಗಿರಬಹುದು! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಹೃದಯದ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲಿನ ತಾಪಕ್ಕೆ ದಂಪತಿಗಳ ನಡುವೆ ಜಗಳವೇ? ಸಂಬಂಧ ಗಟ್ಟಿಯಾಗಿರಲು ಇಲ್ಲಿವೆ ನೋಡಿ ಸರಳ ಉಪಾಯಗಳು -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ವಿದ್ಯುತ್ ಬಿಲ್ ಇಲ್ಲದೆ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲ ಬೇಗೆಗೆ ರೆಡ್ ಅಲರ್ಟ್: ಹೀಟ್ ಸ್ಟ್ರೋಕ್ನಿಂದ ಪಾರಾಗಲು ಈ ಮನೆಮದ್ದುಗಳನ್ನು ಇಂದೇ ಟ್ರೈ ಮಾಡಿ! -
ಮಳೆಗಾಲದಲ್ಲಿ ಸ್ಟೈಲಿಶ್ ಆಗಿ ಕಾಣಬೇಕಾ? ಈ ಸಿಂಪಲ್ ಟಿಪ್ಸ್ ನಿಮ್ಮನ್ನು ಮಳೆಗಾಲದ ಫ್ಯಾಷನ್ ಐಕಾನ್ ಮಾಡೋದು ಗ್ಯಾರಂಟಿ! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಕುತ್ತು ತಪ್ಪಿದ್ದಲ್ಲ!
ಓಣಂ ಸ್ಪೆಷೆಲ್ ಅಡುಗೆ-ಕೂಟುಕರಿ

ಬೇಕಾಗುವ ಸಾಮಾಗ್ರಿಗಳು:
ಕಡಲೆ 1/2 ಕಪ್
ತರಕಾರಿ ಒಂದು ಕಪ್
ತೆಂಗಿನ ತುರಿ 2 ಕಪ್
ಕೊತ್ತಂಬರಿ ಪುಡಿ ಒಂದು ಚಮಚ
ಮೆಂತೆ 1/4 ಚಮಚ
ಒಣ ಕೆಂಪು ಮೆಣಸು 5-6
ಸಾಸಿವೆ 1/4 ಚಮಚ
ಅರಿಶಿಣ ಪುಡಿ ಅರ್ಧ ಚಮಚ
ಜೀರಿಗೆ 1/4ಚಮಚ
ಕರಿಬೇವಿನ ಎಲೆ
ರುಚಿಗೆ ತಕ್ಕ ಉಪ್ಪು
ಎಣ್ಣೆ
ತಯಾರಿಸುವ ವಿಧಾನ:
1. ಕಡಲೆಯನ್ನು ನೀರಿನಲ್ಲಿ ಒಂದು ರಾತ್ರಿ ನೆನೆ ಹಾಕಬೇಕು.
2. ನಂತರ ಕಡಲೆ ಮತ್ತು ತರಕಾರಿಗಳನ್ನು ಸ್ವಲ್ಪ ಉಪ್ಪು ಹಾಕಿ ಬೇಯಿಸಬೇಕು.
3. ಒಂದು ಬಾಣಲೆಯಲ್ಲಿ ಸ್ವಲ್ಪ ಎಣ್ಣೆ ತೆಂಗಿನ ಕಾಯಿ ತುರಿ ಹಾಕಿ ಕಂದು ಬಣ್ಣ ಬರುವವರೆಗೆ ಹುರಿಯಬೇಕು. ಅದು ಕಂದು ಬಣ್ಣ ಬರುವಾಗ ಒಂದು ಪಾತ್ರೆಯಲ್ಲಿ ಹಾಕಿಡಬೇಕು.
4. ನಂತರ ಅದೇ ಬಾಣಲೆಯಲ್ಲಿ ಕೊತ್ತಂಬರಿ ಪುಡಿ, ಮೆಂತೆ, ಒಣ ಕೆಂಪು ಮೆಣಸು, ಅರಿಶಿಣ ಪುಡಿ, ಜೀರಿಗೆ ಹಾಕಿ ಹುರಿಯಬೇಕು. ನಂತರ ಹುರಿದ ತೆಂಗಿನ ಕಾಯಿ ತುರಿ ಮತ್ತು ಮಸಾಲೆ ಮಿಶ್ರಣಕ್ಕೆ ಸ್ವಲ್ಪ ಕಾಳು ಮೆಣಸಿನ ಪುಡಿ ಹಾಕಿ ನುಣ್ಣನೆ ಅರೆಯಬೇಕು.
5. ನಂತರ ಅರೆದ ಮಸಾಲೆ ಪದಾರ್ಥವನ್ನು ಬೇಯಿಸಿದ ತರಕಾರಿ ಜೊತೆ ಹಾಕಿ ಮಿಶ್ರಣ ಮಾಡಿ, ರುಚಿಗೆ ತಕ್ಕ ಉಪ್ಪು ಹಾಕಿ ಸ್ವಲ್ಪ ಹೊತ್ತು ಬೇಯಿಸಬೇಕು( ಮಿಶ್ರಣ ಗಟ್ಟಿಯಾಗಿರಬೇಕು).
6. ಈಗ ಒಗ್ಗರಣೆ ಪಾತ್ರೆಯನ್ನು ಬಿಸಿ ಮಾಡಿ ಸ್ವಲ್ಪ ಎಣ್ಣೆ ಹಾಕಿ, ಎಣ್ಣೆ ಬಿಸಿಯಾದಾಗ ಸಾಸಿವೆ ಮತ್ತು ಕರಿಬೇವಿನ ಎಲೆ ಹಾಕಿ ಒಗ್ಗರಣೆಯನ್ನು ಕೂಟು ಕರಿಗೆ ಹಾಕಿದರೆ ಸವೆಯಲು ರುಚಿಕರವಾದ ಕೂಟು ಕರಿ ರೆಡಿ.



Click it and Unblock the Notifications