Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ಓಣಂ ಸ್ಪೆಷೆಲ್ ಅಡುಗೆ-ಕೂಟುಕರಿ

ಬೇಕಾಗುವ ಸಾಮಾಗ್ರಿಗಳು:
ಕಡಲೆ 1/2 ಕಪ್
ತರಕಾರಿ ಒಂದು ಕಪ್
ತೆಂಗಿನ ತುರಿ 2 ಕಪ್
ಕೊತ್ತಂಬರಿ ಪುಡಿ ಒಂದು ಚಮಚ
ಮೆಂತೆ 1/4 ಚಮಚ
ಒಣ ಕೆಂಪು ಮೆಣಸು 5-6
ಸಾಸಿವೆ 1/4 ಚಮಚ
ಅರಿಶಿಣ ಪುಡಿ ಅರ್ಧ ಚಮಚ
ಜೀರಿಗೆ 1/4ಚಮಚ
ಕರಿಬೇವಿನ ಎಲೆ
ರುಚಿಗೆ ತಕ್ಕ ಉಪ್ಪು
ಎಣ್ಣೆ
ತಯಾರಿಸುವ ವಿಧಾನ:
1. ಕಡಲೆಯನ್ನು ನೀರಿನಲ್ಲಿ ಒಂದು ರಾತ್ರಿ ನೆನೆ ಹಾಕಬೇಕು.
2. ನಂತರ ಕಡಲೆ ಮತ್ತು ತರಕಾರಿಗಳನ್ನು ಸ್ವಲ್ಪ ಉಪ್ಪು ಹಾಕಿ ಬೇಯಿಸಬೇಕು.
3. ಒಂದು ಬಾಣಲೆಯಲ್ಲಿ ಸ್ವಲ್ಪ ಎಣ್ಣೆ ತೆಂಗಿನ ಕಾಯಿ ತುರಿ ಹಾಕಿ ಕಂದು ಬಣ್ಣ ಬರುವವರೆಗೆ ಹುರಿಯಬೇಕು. ಅದು ಕಂದು ಬಣ್ಣ ಬರುವಾಗ ಒಂದು ಪಾತ್ರೆಯಲ್ಲಿ ಹಾಕಿಡಬೇಕು.
4. ನಂತರ ಅದೇ ಬಾಣಲೆಯಲ್ಲಿ ಕೊತ್ತಂಬರಿ ಪುಡಿ, ಮೆಂತೆ, ಒಣ ಕೆಂಪು ಮೆಣಸು, ಅರಿಶಿಣ ಪುಡಿ, ಜೀರಿಗೆ ಹಾಕಿ ಹುರಿಯಬೇಕು. ನಂತರ ಹುರಿದ ತೆಂಗಿನ ಕಾಯಿ ತುರಿ ಮತ್ತು ಮಸಾಲೆ ಮಿಶ್ರಣಕ್ಕೆ ಸ್ವಲ್ಪ ಕಾಳು ಮೆಣಸಿನ ಪುಡಿ ಹಾಕಿ ನುಣ್ಣನೆ ಅರೆಯಬೇಕು.
5. ನಂತರ ಅರೆದ ಮಸಾಲೆ ಪದಾರ್ಥವನ್ನು ಬೇಯಿಸಿದ ತರಕಾರಿ ಜೊತೆ ಹಾಕಿ ಮಿಶ್ರಣ ಮಾಡಿ, ರುಚಿಗೆ ತಕ್ಕ ಉಪ್ಪು ಹಾಕಿ ಸ್ವಲ್ಪ ಹೊತ್ತು ಬೇಯಿಸಬೇಕು( ಮಿಶ್ರಣ ಗಟ್ಟಿಯಾಗಿರಬೇಕು).
6. ಈಗ ಒಗ್ಗರಣೆ ಪಾತ್ರೆಯನ್ನು ಬಿಸಿ ಮಾಡಿ ಸ್ವಲ್ಪ ಎಣ್ಣೆ ಹಾಕಿ, ಎಣ್ಣೆ ಬಿಸಿಯಾದಾಗ ಸಾಸಿವೆ ಮತ್ತು ಕರಿಬೇವಿನ ಎಲೆ ಹಾಕಿ ಒಗ್ಗರಣೆಯನ್ನು ಕೂಟು ಕರಿಗೆ ಹಾಕಿದರೆ ಸವೆಯಲು ರುಚಿಕರವಾದ ಕೂಟು ಕರಿ ರೆಡಿ.



Click it and Unblock the Notifications