Latest Updates
-
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ! -
ಮಳೆಗಾಲದ ರಜೆ: ವರ್ಕ್ ಫ್ರಮ್ ಹೋಮ್ ಪೋಷಕರಿಗೆ ಮಕ್ಕಳನ್ನು ನಿಭಾಯಿಸುವುದು ಹೇಗೆ? ಇಲ್ಲಿದೆ ಸರಳ ಟಿಪ್ಸ್
ಓಣಂ ಸ್ಪೆಷೆಲ್ ಅಡುಗೆ-ಕೂಟುಕರಿ

ಬೇಕಾಗುವ ಸಾಮಾಗ್ರಿಗಳು:
ಕಡಲೆ 1/2 ಕಪ್
ತರಕಾರಿ ಒಂದು ಕಪ್
ತೆಂಗಿನ ತುರಿ 2 ಕಪ್
ಕೊತ್ತಂಬರಿ ಪುಡಿ ಒಂದು ಚಮಚ
ಮೆಂತೆ 1/4 ಚಮಚ
ಒಣ ಕೆಂಪು ಮೆಣಸು 5-6
ಸಾಸಿವೆ 1/4 ಚಮಚ
ಅರಿಶಿಣ ಪುಡಿ ಅರ್ಧ ಚಮಚ
ಜೀರಿಗೆ 1/4ಚಮಚ
ಕರಿಬೇವಿನ ಎಲೆ
ರುಚಿಗೆ ತಕ್ಕ ಉಪ್ಪು
ಎಣ್ಣೆ
ತಯಾರಿಸುವ ವಿಧಾನ:
1. ಕಡಲೆಯನ್ನು ನೀರಿನಲ್ಲಿ ಒಂದು ರಾತ್ರಿ ನೆನೆ ಹಾಕಬೇಕು.
2. ನಂತರ ಕಡಲೆ ಮತ್ತು ತರಕಾರಿಗಳನ್ನು ಸ್ವಲ್ಪ ಉಪ್ಪು ಹಾಕಿ ಬೇಯಿಸಬೇಕು.
3. ಒಂದು ಬಾಣಲೆಯಲ್ಲಿ ಸ್ವಲ್ಪ ಎಣ್ಣೆ ತೆಂಗಿನ ಕಾಯಿ ತುರಿ ಹಾಕಿ ಕಂದು ಬಣ್ಣ ಬರುವವರೆಗೆ ಹುರಿಯಬೇಕು. ಅದು ಕಂದು ಬಣ್ಣ ಬರುವಾಗ ಒಂದು ಪಾತ್ರೆಯಲ್ಲಿ ಹಾಕಿಡಬೇಕು.
4. ನಂತರ ಅದೇ ಬಾಣಲೆಯಲ್ಲಿ ಕೊತ್ತಂಬರಿ ಪುಡಿ, ಮೆಂತೆ, ಒಣ ಕೆಂಪು ಮೆಣಸು, ಅರಿಶಿಣ ಪುಡಿ, ಜೀರಿಗೆ ಹಾಕಿ ಹುರಿಯಬೇಕು. ನಂತರ ಹುರಿದ ತೆಂಗಿನ ಕಾಯಿ ತುರಿ ಮತ್ತು ಮಸಾಲೆ ಮಿಶ್ರಣಕ್ಕೆ ಸ್ವಲ್ಪ ಕಾಳು ಮೆಣಸಿನ ಪುಡಿ ಹಾಕಿ ನುಣ್ಣನೆ ಅರೆಯಬೇಕು.
5. ನಂತರ ಅರೆದ ಮಸಾಲೆ ಪದಾರ್ಥವನ್ನು ಬೇಯಿಸಿದ ತರಕಾರಿ ಜೊತೆ ಹಾಕಿ ಮಿಶ್ರಣ ಮಾಡಿ, ರುಚಿಗೆ ತಕ್ಕ ಉಪ್ಪು ಹಾಕಿ ಸ್ವಲ್ಪ ಹೊತ್ತು ಬೇಯಿಸಬೇಕು( ಮಿಶ್ರಣ ಗಟ್ಟಿಯಾಗಿರಬೇಕು).
6. ಈಗ ಒಗ್ಗರಣೆ ಪಾತ್ರೆಯನ್ನು ಬಿಸಿ ಮಾಡಿ ಸ್ವಲ್ಪ ಎಣ್ಣೆ ಹಾಕಿ, ಎಣ್ಣೆ ಬಿಸಿಯಾದಾಗ ಸಾಸಿವೆ ಮತ್ತು ಕರಿಬೇವಿನ ಎಲೆ ಹಾಕಿ ಒಗ್ಗರಣೆಯನ್ನು ಕೂಟು ಕರಿಗೆ ಹಾಕಿದರೆ ಸವೆಯಲು ರುಚಿಕರವಾದ ಕೂಟು ಕರಿ ರೆಡಿ.



Click it and Unblock the Notifications