Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ಓಣಂ ಸ್ಪೆಷೆಲ್ ಅಡುಗೆ-ಕೂಟುಕರಿ

ಬೇಕಾಗುವ ಸಾಮಾಗ್ರಿಗಳು:
ಕಡಲೆ 1/2 ಕಪ್
ತರಕಾರಿ ಒಂದು ಕಪ್
ತೆಂಗಿನ ತುರಿ 2 ಕಪ್
ಕೊತ್ತಂಬರಿ ಪುಡಿ ಒಂದು ಚಮಚ
ಮೆಂತೆ 1/4 ಚಮಚ
ಒಣ ಕೆಂಪು ಮೆಣಸು 5-6
ಸಾಸಿವೆ 1/4 ಚಮಚ
ಅರಿಶಿಣ ಪುಡಿ ಅರ್ಧ ಚಮಚ
ಜೀರಿಗೆ 1/4ಚಮಚ
ಕರಿಬೇವಿನ ಎಲೆ
ರುಚಿಗೆ ತಕ್ಕ ಉಪ್ಪು
ಎಣ್ಣೆ
ತಯಾರಿಸುವ ವಿಧಾನ:
1. ಕಡಲೆಯನ್ನು ನೀರಿನಲ್ಲಿ ಒಂದು ರಾತ್ರಿ ನೆನೆ ಹಾಕಬೇಕು.
2. ನಂತರ ಕಡಲೆ ಮತ್ತು ತರಕಾರಿಗಳನ್ನು ಸ್ವಲ್ಪ ಉಪ್ಪು ಹಾಕಿ ಬೇಯಿಸಬೇಕು.
3. ಒಂದು ಬಾಣಲೆಯಲ್ಲಿ ಸ್ವಲ್ಪ ಎಣ್ಣೆ ತೆಂಗಿನ ಕಾಯಿ ತುರಿ ಹಾಕಿ ಕಂದು ಬಣ್ಣ ಬರುವವರೆಗೆ ಹುರಿಯಬೇಕು. ಅದು ಕಂದು ಬಣ್ಣ ಬರುವಾಗ ಒಂದು ಪಾತ್ರೆಯಲ್ಲಿ ಹಾಕಿಡಬೇಕು.
4. ನಂತರ ಅದೇ ಬಾಣಲೆಯಲ್ಲಿ ಕೊತ್ತಂಬರಿ ಪುಡಿ, ಮೆಂತೆ, ಒಣ ಕೆಂಪು ಮೆಣಸು, ಅರಿಶಿಣ ಪುಡಿ, ಜೀರಿಗೆ ಹಾಕಿ ಹುರಿಯಬೇಕು. ನಂತರ ಹುರಿದ ತೆಂಗಿನ ಕಾಯಿ ತುರಿ ಮತ್ತು ಮಸಾಲೆ ಮಿಶ್ರಣಕ್ಕೆ ಸ್ವಲ್ಪ ಕಾಳು ಮೆಣಸಿನ ಪುಡಿ ಹಾಕಿ ನುಣ್ಣನೆ ಅರೆಯಬೇಕು.
5. ನಂತರ ಅರೆದ ಮಸಾಲೆ ಪದಾರ್ಥವನ್ನು ಬೇಯಿಸಿದ ತರಕಾರಿ ಜೊತೆ ಹಾಕಿ ಮಿಶ್ರಣ ಮಾಡಿ, ರುಚಿಗೆ ತಕ್ಕ ಉಪ್ಪು ಹಾಕಿ ಸ್ವಲ್ಪ ಹೊತ್ತು ಬೇಯಿಸಬೇಕು( ಮಿಶ್ರಣ ಗಟ್ಟಿಯಾಗಿರಬೇಕು).
6. ಈಗ ಒಗ್ಗರಣೆ ಪಾತ್ರೆಯನ್ನು ಬಿಸಿ ಮಾಡಿ ಸ್ವಲ್ಪ ಎಣ್ಣೆ ಹಾಕಿ, ಎಣ್ಣೆ ಬಿಸಿಯಾದಾಗ ಸಾಸಿವೆ ಮತ್ತು ಕರಿಬೇವಿನ ಎಲೆ ಹಾಕಿ ಒಗ್ಗರಣೆಯನ್ನು ಕೂಟು ಕರಿಗೆ ಹಾಕಿದರೆ ಸವೆಯಲು ರುಚಿಕರವಾದ ಕೂಟು ಕರಿ ರೆಡಿ.



Click it and Unblock the Notifications
