Latest Updates
-
ಬೆಂಗಳೂರು, ಕರಾವಳಿಯಲ್ಲಿ ಭಾರಿ ಮಳೆ: ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ರಾಜ ಪರ್ಬ 2026: ಮಹಿಳೆಯರಿಗೆ ವಿಶ್ರಾಂತಿ ನೀಡುವ ಈ ಹಬ್ಬದ ಆಚರಣೆ ಮತ್ತು ವಿಶೇಷತೆಗಳೇನು? -
ದೆಹಲಿ ಮಾಲಿನ್ಯದ ಆತಂಕ: ನಿಮ್ಮ ಮನೆಯನ್ನು ವಿಷಕಾರಿ ಗಾಳಿಯಿಂದ ರಕ್ಷಿಸಲು ಈ ಸರಳ ಕ್ರಮಗಳನ್ನು ಪಾಲಿಸಿ -
ಖರ್ಜೂರದಲ್ಲಿ ಹುಳುಗಳ ಆತಂಕ: ಆನ್ಲೈನ್ನಲ್ಲಿ ಆರ್ಡರ್ ಮಾಡುವ ಮುನ್ನ ಈ ತಪ್ಪು ಮಾಡಬೇಡಿ! -
ಸ್ಪ್ಯಾನಿಷ್ ಗ್ರ್ಯಾಂಡ್ ಪ್ರಿಕ್ಸ್ 2026: ಬಾರ್ಸಿಲೋನಾದಲ್ಲಿ ಇಂದು ಹೈ-ವೋಲ್ಟೇಜ್ ರೇಸ್, ಮಿಸ್ ಮಾಡ್ಬೇಡಿ! -
ರಕ್ತದಾನದ ನಂತರ ಜಿಮ್ಗೆ ಹೋಗುವ ಮುನ್ನ ಎಚ್ಚರ! ಈ ತಪ್ಪುಗಳನ್ನು ಮಾಡಬೇಡಿ -
ವೀಕೆಂಡ್ ಪ್ಲಾನ್ ಮಾಡಿದ್ದೀರಾ? ಹವಾಮಾನ ವೈಪರೀತ್ಯದ ಎಚ್ಚರಿಕೆ: ನಿಮ್ಮ ಸುರಕ್ಷತೆಗಾಗಿ ಈ ಬದಲಾವಣೆ ಮಾಡಿಕೊಳ್ಳಿ! -
ಮುಂಬೈ ಬಿಸಿಲು ಮತ್ತು ಆರ್ದ್ರತೆ: 15 ನಿಮಿಷದಲ್ಲಿ ನಿಮ್ಮ ಮನೆಯನ್ನು ತಂಪಾಗಿರಿಸುವ ಸರಳ ಉಪಾಯಗಳು! -
ನಿಮ್ಮ ಆಹಾರದ ಪ್ಯಾಕೆಟ್ನಲ್ಲಿ ಸ್ಟೇಪ್ಲರ್ ಪಿನ್ ಇದೆಯೇ? ಎಚ್ಚರ, FSSAI ಕಠಿಣ ಆದೇಶ! -
ಧರ್ಮಶಾಲಾದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಮಳೆ ಆತಂಕದ ನಡುವೆ ಗೆಲ್ಲೋರು ಯಾರು?
ಓಣಂ ಸ್ಪೆಷೆಲ್ ಅಡುಗೆ-ಕೂಟುಕರಿ

ಬೇಕಾಗುವ ಸಾಮಾಗ್ರಿಗಳು:
ಕಡಲೆ 1/2 ಕಪ್
ತರಕಾರಿ ಒಂದು ಕಪ್
ತೆಂಗಿನ ತುರಿ 2 ಕಪ್
ಕೊತ್ತಂಬರಿ ಪುಡಿ ಒಂದು ಚಮಚ
ಮೆಂತೆ 1/4 ಚಮಚ
ಒಣ ಕೆಂಪು ಮೆಣಸು 5-6
ಸಾಸಿವೆ 1/4 ಚಮಚ
ಅರಿಶಿಣ ಪುಡಿ ಅರ್ಧ ಚಮಚ
ಜೀರಿಗೆ 1/4ಚಮಚ
ಕರಿಬೇವಿನ ಎಲೆ
ರುಚಿಗೆ ತಕ್ಕ ಉಪ್ಪು
ಎಣ್ಣೆ
ತಯಾರಿಸುವ ವಿಧಾನ:
1. ಕಡಲೆಯನ್ನು ನೀರಿನಲ್ಲಿ ಒಂದು ರಾತ್ರಿ ನೆನೆ ಹಾಕಬೇಕು.
2. ನಂತರ ಕಡಲೆ ಮತ್ತು ತರಕಾರಿಗಳನ್ನು ಸ್ವಲ್ಪ ಉಪ್ಪು ಹಾಕಿ ಬೇಯಿಸಬೇಕು.
3. ಒಂದು ಬಾಣಲೆಯಲ್ಲಿ ಸ್ವಲ್ಪ ಎಣ್ಣೆ ತೆಂಗಿನ ಕಾಯಿ ತುರಿ ಹಾಕಿ ಕಂದು ಬಣ್ಣ ಬರುವವರೆಗೆ ಹುರಿಯಬೇಕು. ಅದು ಕಂದು ಬಣ್ಣ ಬರುವಾಗ ಒಂದು ಪಾತ್ರೆಯಲ್ಲಿ ಹಾಕಿಡಬೇಕು.
4. ನಂತರ ಅದೇ ಬಾಣಲೆಯಲ್ಲಿ ಕೊತ್ತಂಬರಿ ಪುಡಿ, ಮೆಂತೆ, ಒಣ ಕೆಂಪು ಮೆಣಸು, ಅರಿಶಿಣ ಪುಡಿ, ಜೀರಿಗೆ ಹಾಕಿ ಹುರಿಯಬೇಕು. ನಂತರ ಹುರಿದ ತೆಂಗಿನ ಕಾಯಿ ತುರಿ ಮತ್ತು ಮಸಾಲೆ ಮಿಶ್ರಣಕ್ಕೆ ಸ್ವಲ್ಪ ಕಾಳು ಮೆಣಸಿನ ಪುಡಿ ಹಾಕಿ ನುಣ್ಣನೆ ಅರೆಯಬೇಕು.
5. ನಂತರ ಅರೆದ ಮಸಾಲೆ ಪದಾರ್ಥವನ್ನು ಬೇಯಿಸಿದ ತರಕಾರಿ ಜೊತೆ ಹಾಕಿ ಮಿಶ್ರಣ ಮಾಡಿ, ರುಚಿಗೆ ತಕ್ಕ ಉಪ್ಪು ಹಾಕಿ ಸ್ವಲ್ಪ ಹೊತ್ತು ಬೇಯಿಸಬೇಕು( ಮಿಶ್ರಣ ಗಟ್ಟಿಯಾಗಿರಬೇಕು).
6. ಈಗ ಒಗ್ಗರಣೆ ಪಾತ್ರೆಯನ್ನು ಬಿಸಿ ಮಾಡಿ ಸ್ವಲ್ಪ ಎಣ್ಣೆ ಹಾಕಿ, ಎಣ್ಣೆ ಬಿಸಿಯಾದಾಗ ಸಾಸಿವೆ ಮತ್ತು ಕರಿಬೇವಿನ ಎಲೆ ಹಾಕಿ ಒಗ್ಗರಣೆಯನ್ನು ಕೂಟು ಕರಿಗೆ ಹಾಕಿದರೆ ಸವೆಯಲು ರುಚಿಕರವಾದ ಕೂಟು ಕರಿ ರೆಡಿ.



Click it and Unblock the Notifications