Latest Updates
-
ಹೊಸ ರೀತಿಯ ಟೊಮೆಟೊ ಚಕ್ಕುಲಿ ಸುಲಭವಾಗಿ ಮಾಡಿ: ಇಲ್ಲಿದೆ ಮಾಡುವ ವಿಧಾನ -
ಶನಿ ಸಂಚಾರ 2026: ಮಾರ್ಚ್ನಿಂದ ಈ 5 ರಾಶಿ ಜನರು ಎಚ್ಚರವಹಿಸಿ, ವೈಯಕ್ತಿಕ ಹಾನಿ ಸಂಭವ! -
ಮಸಾಲೆ ಲೆಸ್ ವೈಟ್ ಪಲಾವ್; ವಿಭಿನ್ನ ರುಚಿ ವಿಶೇಷ ಖಾದ್ಯ ಸಿದ್ದಮಾಡಿ ನೋಡಿ! -
ಅಂತಾರಾಷ್ಟ್ರೀಯ ಮಹಿಳಾ ದಿನ: ದಕ್ಷಿಣ ಏಷ್ಯಾದಲ್ಲಿ ಹೆಚ್ಚಾಗುತ್ತಿದೆ ರಕ್ತಹೀನತೆ, ಮಹಿಳೆಯರೇ ಬಲಿಪಶು ಏಕೆ? -
March 08 Horoscope: ಯಾರ ಬಳಿಯಾದರು ಸಾಲ ಪಡೆಯುವ ಆಲೋಚನೆ ಮುಂದೂಡಿ! -
ನೀನೇ ನನ್ನ ಶಕ್ತಿ.. ನಿಮ್ಮ ಪ್ರಿಯತಮೆಗೆ ಕಳಿಸಿ ಈ ರೊಮ್ಯಾಂಟಿಕ್ ಶುಭಾಶಯಗಳು! ಆಕೆಯ ಮುಖದಲ್ಲಿ ನಗು ತರಿಸಿ -
ಕೊನೆಗೂ ಬಂತು ರಾಜಯೋಗ: ಈ ರಾಶಿಗಳಿಗೆ ನಸೀಬಲ್ಲೇ ಇಲ್ಲದ ಸುಖ-ಸಂಪತ್ತು ಪ್ರಾಪ್ತಿ! ಪ್ರೀತಿಯಲ್ಲಿ ದೊಡ್ಡ ಯಶಸ್ಸು -
ಎಂದಾದರೂ ಮೊಸರು ಪರೋಟ ತಿಂದಿದ್ದೀರಾ? ಒಮ್ಮೆ ಇದರ ರುಚಿ ನೋಡಿ.. ಹಿಟ್ಟು ಕಲಸುವಾಗ ಈ ಟ್ರಿಕ್ ಬಳಸಿ -
ಹುಷಾರ್.. ಗಂಡನಿಗೆ ಈ 4 ಮಾತು ಹೇಳ್ತೀರಾ? ಮನೇಲಿ ಬೆಂಕಿ ಉರಿಯುತ್ತೆ.. ಹೀಗೆ ಮಾಡಿದ್ರೆ ಸಂಸಾರದಲ್ಲಿ ಸುಖ ಇರುತ್ತೆ -
ಸಿಸ್ಟರ್.. 30+ ಬಳಿಕ ಈ ಸೂತ್ರಗಳನ್ನು ಬೆಳೆಸಿಕೊಳ್ಳಿ! ಆರೋಗ್ಯ ಸದಾ ಚೆನ್ನಾಗಿ ಇರುತ್ತೆ
ಬೇಸಿಗೆಯಲ್ಲಿ ದೇಹಕ್ಕೆ ತಂಪು, ಆರೋಗ್ಯಕ್ಕೆ ಪುಷ್ಠಿ ಈ ರಾಗಿ ಅಂಬಳಿ: ಹೀಗೆ ಮಾಡಿದರೆ ಸೂಪರ್ ಟೇಸ್ಟ್
Recipes
oi-Reena TK
Posted By: Reena TK
ಬೇಸಿಗೆಯಲ್ಲಿ ಪ್ರತಿದಿನ ಮನೆಯಲ್ಲಿ ಮಾಡಲೇಬೇಕಾದ ಪಾನೀಯ ರಾಗಿ ಅಂಬಳಿ, ರಾಗಿ ಅಂಬಳಿ ಕುಡಿಯಲು ತುಂಬಾ ರುಚಿಯಾಗಿರುತ್ತದೆ, ಹೊಟ್ಟೆಗೆ ತುಂಬಾನೇ ತಂಪು , ಆರೋಗ್ಯಕ್ಕೂ ತುಂಬಾನೇ ಒಳ್ಳೆಯದು. ರಾಗಿ ಅಂಬಳಿ ಮಾಡುವುದು ಹೇಗೆ ಎಂದು ನೋಡೋಣ:

ಬೇಕಾಗುವ ಸಾಮಗ್ರಿ
1 ಕಪ್ ರಾಗಿ ಅಂಬಳಿ
ಅರ್ಧ ಲೀಟರ್ ಮೊಸರು
2 ಲೀಟರ್ ನೀರು
2 ಈರುಳ್ಳಿ
2 ಹಸಿ ಮೆಣಸು
ರುಚಿಗೆ ತಕ್ಕ ಉಪ್ಪು
ಮಾಡುವ ವಿಧಾನ
- ಅರ್ಧ ಲೀಟರ್ ಮೊಸರಿಗೆ ಅರ್ಧ ಲೀಟರ್ ನೀರು ಹಾಕಿ ಕಲೆಸಿ
- ನಂತರ ಸೌಟ್ನಿಂದ ತಿರುಗಿಸುತ್ತಾ ಕಲೆಸಿ
- ರಾಗಿ ಅಂಬಳಿ ಮಾಡುವುದು ಹೇಗೆ?
- ಒಂದು ಬಟ್ಟಲಿನಲ್ಲಿ ರಾಗಿ ಹಿಟ್ಟು ತೆಗೆದುಕೊಂಡು ಅದರಲ್ಲಿ ಅರ್ಧ ಕಪ್ ನೀರು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ
- ಹೀಗೆ ಕಲೆಸುವಾಗ ರಾಗಿ ಗಂಟು-ಗಂಟಾಗಿ ಇರಬಾರದು, ಚೆನ್ನಾಗಿ ಕಲೆಸಿ
- ನಂತರ ನೀವು ಒಂದೂವರೆ ಕಪ್ ನೀರನ್ನು ಹಾಕಿ ಕುದಿಸಿ, ನೀರು ಕುದಿ ಬರಲು ಪ್ರಾರಂಭಿಸಿದಾಗ ಮಿಕ್ಸ್ ಮಾಡಿಟ್ಟ ಹಿಟ್ಟು ಹಾಕಿ ಕಲೆಸಿ, ನಂತರ ರುಚಿಗೆ ತಕ್ಕ ಉಪ್ಪು ಸೇರಿಸಿ
- ರಾಗಿ ಮಾಲ್ಟ್ ರೀತಿಯಾದಾಗ ಉರಿ ಆಫ್ ಮಾಡಿ, ರಾಗಿ ತಣ್ಣಗಾದ ಮೇಲೆ ಅದಕ್ಕೆ ಮೊಸರಿಗೆ ನೀರು ಹಾಕಿ ಮಿಕ್ಸ್ ಮಾಡಿ ಮಾಡಿದ ಮಜ್ಜಿಗೆಯನ್ನು ಸೇರಿಸಿ ಮತ್ತೆ ಕಲೆಸಿ.
- ನಂತರ ಇದನ್ನು ಮಣ್ಣಿನ ಗ್ಲಾಸ್ಗೆ ಸುರಿಯಿರಿ
- ನಂತರ ಚಿಕ್ಕದಾಗಿ ಕತ್ತರಿಸಿಟ್ಟು ಈರುಳ್ಳಿ-ಹಸಿಮೆಣಸು ನೀವು ರಾಗಿ ಅಂಬಳಿ ಮೇಲೆ ಹಾಕಿ ಸರ್ವ್ ಮಾಡಿ, ಈ ರಾಗಿ ಅಂಬಳಿ ಕುಡಿಯಲು ತುಂಬಾ ರುಚಿಯಾಗಿರುತ್ತದೆ.
ರಾಗಿ ಅಂಬಳಿಯ ಪ್ರಯೋಜನಗಳು
- ದೇಹಕ್ಕೆ ತುಂಬಾ ತಂಪು, ಹಾಗಾಗಿ ಬೇಸಿಗೆಯಲ್ಲಿ ದೇಹವನ್ನು ರಕ್ಷಣೆ ಮಾಡುತ್ತದೆ, ಉಷ್ಣಾಂಶ ಹೆಚ್ಚಾದಾರೆ ಉಂಟಾಗುವ ಆರೋಗ್ಯ ಸಮಸ್ಯೆ ತಡೆಗಟ್ಟಲು ಸಹಕಾರಿ
- ಸುಸ್ತು ದೂರಾಗುವುದು
- ಬಾಯಾರಿಕೆ ದೂರಾಗುವುದು
- ಹಸಿವು ನಿಯಂತ್ರಿಸುತ್ತದೆ
- ರೋಗ ನಿರೋಧಕ ಶಕ್ತಿ ಹೆಚ್ಚುವುದು
- ರಕ್ತಹೀನತ ಸಮಸ್ಯೆ ತಡೆಗಟ್ಟುತ್ತದೆ
- ಮಲಬದ್ಧತೆ, ಅಜೀರ್ಣ ಈ ಬಗೆಯ ಸಮಸ್ಯೆ ತಡೆಗಟ್ಟಲು ಸಹಕಾರಿ.
- ಮಕ್ಕಳ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
Comments
[ of 5 - Users]



Click it and Unblock the Notifications