Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಬೇಸಿಗೆಯಲ್ಲಿ ದೇಹಕ್ಕೆ ತಂಪು, ಆರೋಗ್ಯಕ್ಕೆ ಪುಷ್ಠಿ ಈ ರಾಗಿ ಅಂಬಳಿ: ಹೀಗೆ ಮಾಡಿದರೆ ಸೂಪರ್ ಟೇಸ್ಟ್
Recipes
oi-Reena TK
Posted By: Reena TK
ಬೇಸಿಗೆಯಲ್ಲಿ ಪ್ರತಿದಿನ ಮನೆಯಲ್ಲಿ ಮಾಡಲೇಬೇಕಾದ ಪಾನೀಯ ರಾಗಿ ಅಂಬಳಿ, ರಾಗಿ ಅಂಬಳಿ ಕುಡಿಯಲು ತುಂಬಾ ರುಚಿಯಾಗಿರುತ್ತದೆ, ಹೊಟ್ಟೆಗೆ ತುಂಬಾನೇ ತಂಪು , ಆರೋಗ್ಯಕ್ಕೂ ತುಂಬಾನೇ ಒಳ್ಳೆಯದು. ರಾಗಿ ಅಂಬಳಿ ಮಾಡುವುದು ಹೇಗೆ ಎಂದು ನೋಡೋಣ:

ಬೇಕಾಗುವ ಸಾಮಗ್ರಿ
1 ಕಪ್ ರಾಗಿ ಅಂಬಳಿ
ಅರ್ಧ ಲೀಟರ್ ಮೊಸರು
2 ಲೀಟರ್ ನೀರು
2 ಈರುಳ್ಳಿ
2 ಹಸಿ ಮೆಣಸು
ರುಚಿಗೆ ತಕ್ಕ ಉಪ್ಪು
ಮಾಡುವ ವಿಧಾನ
- ಅರ್ಧ ಲೀಟರ್ ಮೊಸರಿಗೆ ಅರ್ಧ ಲೀಟರ್ ನೀರು ಹಾಕಿ ಕಲೆಸಿ
- ನಂತರ ಸೌಟ್ನಿಂದ ತಿರುಗಿಸುತ್ತಾ ಕಲೆಸಿ
- ರಾಗಿ ಅಂಬಳಿ ಮಾಡುವುದು ಹೇಗೆ?
- ಒಂದು ಬಟ್ಟಲಿನಲ್ಲಿ ರಾಗಿ ಹಿಟ್ಟು ತೆಗೆದುಕೊಂಡು ಅದರಲ್ಲಿ ಅರ್ಧ ಕಪ್ ನೀರು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ
- ಹೀಗೆ ಕಲೆಸುವಾಗ ರಾಗಿ ಗಂಟು-ಗಂಟಾಗಿ ಇರಬಾರದು, ಚೆನ್ನಾಗಿ ಕಲೆಸಿ
- ನಂತರ ನೀವು ಒಂದೂವರೆ ಕಪ್ ನೀರನ್ನು ಹಾಕಿ ಕುದಿಸಿ, ನೀರು ಕುದಿ ಬರಲು ಪ್ರಾರಂಭಿಸಿದಾಗ ಮಿಕ್ಸ್ ಮಾಡಿಟ್ಟ ಹಿಟ್ಟು ಹಾಕಿ ಕಲೆಸಿ, ನಂತರ ರುಚಿಗೆ ತಕ್ಕ ಉಪ್ಪು ಸೇರಿಸಿ
- ರಾಗಿ ಮಾಲ್ಟ್ ರೀತಿಯಾದಾಗ ಉರಿ ಆಫ್ ಮಾಡಿ, ರಾಗಿ ತಣ್ಣಗಾದ ಮೇಲೆ ಅದಕ್ಕೆ ಮೊಸರಿಗೆ ನೀರು ಹಾಕಿ ಮಿಕ್ಸ್ ಮಾಡಿ ಮಾಡಿದ ಮಜ್ಜಿಗೆಯನ್ನು ಸೇರಿಸಿ ಮತ್ತೆ ಕಲೆಸಿ.
- ನಂತರ ಇದನ್ನು ಮಣ್ಣಿನ ಗ್ಲಾಸ್ಗೆ ಸುರಿಯಿರಿ
- ನಂತರ ಚಿಕ್ಕದಾಗಿ ಕತ್ತರಿಸಿಟ್ಟು ಈರುಳ್ಳಿ-ಹಸಿಮೆಣಸು ನೀವು ರಾಗಿ ಅಂಬಳಿ ಮೇಲೆ ಹಾಕಿ ಸರ್ವ್ ಮಾಡಿ, ಈ ರಾಗಿ ಅಂಬಳಿ ಕುಡಿಯಲು ತುಂಬಾ ರುಚಿಯಾಗಿರುತ್ತದೆ.
ರಾಗಿ ಅಂಬಳಿಯ ಪ್ರಯೋಜನಗಳು
- ದೇಹಕ್ಕೆ ತುಂಬಾ ತಂಪು, ಹಾಗಾಗಿ ಬೇಸಿಗೆಯಲ್ಲಿ ದೇಹವನ್ನು ರಕ್ಷಣೆ ಮಾಡುತ್ತದೆ, ಉಷ್ಣಾಂಶ ಹೆಚ್ಚಾದಾರೆ ಉಂಟಾಗುವ ಆರೋಗ್ಯ ಸಮಸ್ಯೆ ತಡೆಗಟ್ಟಲು ಸಹಕಾರಿ
- ಸುಸ್ತು ದೂರಾಗುವುದು
- ಬಾಯಾರಿಕೆ ದೂರಾಗುವುದು
- ಹಸಿವು ನಿಯಂತ್ರಿಸುತ್ತದೆ
- ರೋಗ ನಿರೋಧಕ ಶಕ್ತಿ ಹೆಚ್ಚುವುದು
- ರಕ್ತಹೀನತ ಸಮಸ್ಯೆ ತಡೆಗಟ್ಟುತ್ತದೆ
- ಮಲಬದ್ಧತೆ, ಅಜೀರ್ಣ ಈ ಬಗೆಯ ಸಮಸ್ಯೆ ತಡೆಗಟ್ಟಲು ಸಹಕಾರಿ.
- ಮಕ್ಕಳ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
Comments
[ of 5 - Users]



Click it and Unblock the Notifications