Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ಮಹಾಶಿವರಾತ್ರಿ 2025: ನೈವೇದ್ಯಕ್ಕಾಗಿ ಪಂಚಾಮೃ ಮಾಡುವುದು ಹೇಗೆ?
ಬೇಕಾಗುವ ಸಾಮಗ್ರಿ
ಸಕ್ಕರೆ
ಜೇನುತುಪ್ಪ
ಮೊಸರು
ತುಪ್ಪ
ಹಸಿ ಹಾಲು
ಒಂದು ಲೋಟ ಹಾಲಿಗೆ 2 ಚಮಚ ತುಪ್ಪ, 2 ಚಮಚ ಸಕ್ಕರೆ, ಸಕ್ಕರೆ , 2 ಚಮಚ ಮೊಸರು, 2 ಚಮಚ ಜೇನು ಹಾಕಿಮಿಕ್ಸ್ ಮಾಡಿ, ಇದಕ್ಕೆ ಬಾಳೆಹಣ್ಣು ಕತ್ತರಿಸಿ ಹಾಕಿ ಶಿವನಿಗೆ ನೈವೇದ್ಯವಾಗಿ ಅರ್ಪಿಸಿ.
ಪಂಚಾಮೃತ ಈ ಕಾರಣಕ್ಕೆ ಧಾರ್ಮಿಕವಾಗಿ, ವೈಜ್ಞಾನಿಕವಾಗಿ ಪ್ರಾಮುಖ್ಯತೆ
ಪಡೆದಿದೆ.
ಹಾಲು: ಹಾಲು ಶುದ್ಧತೆಯ ಸಂಕೇತ
ಮೊಸರು: ಇದು ಆರೋಗ್ಯ ಮತ್ತು ಸಮೃದ್ಧಿಯನ್ನು ಹೆಚ್ಚಿಸುತ್ತದೆ
ತುಪ್ಪ:ತುಪ್ಪ ಜ್ಞಾನದ ಸಂಕೇತವಾಗಿದೆ
ಜೇನುತುಪ್ಪ:ಿದು ಜೀವನದ ಸಂತೋಷದ ಸಂಕೇತವಾಗಿದೆ
ಸಕ್ಕರೆ: ಸಂತೋಷದ ಸಂಕೇತ.
ನೈವೇದ್ಯವನ್ನು ತಾಮ್ರ ಅಥವಾ ಬೆಳ್ಳಿಯ ಪತ್ರೆಯಲ್ಲಿ ಮಾಡಿ.

ಪಂಚಾಮೃತ ಪ್ರಯೋಜನಗಳು:
ತ್ವಚೆಗೆ ತುಂಬಾನೇ ಒಳ್ಳೆಯದು: ಇದರಲ್ಲಿ ಬಳಸಿರುವ ಸಾಮಗ್ರಿ ತ್ವಚೆಯ
ಆರೋಗಗ್ಯಕ್ಕೆ ಒಳ್ಳೆಯದು
ರೋಗ ನಿರೋಧಕ ಶಕ್ತಿ ಹೆಚ್ಚು: ಈ ಪಂಚಾಮೃತ ಸೇವನೆಯಿಂದ ರೋಗ ನಿರೋಧಕ ಶಕ್ತಿ
ಹೆಚ್ಚುವುದು.
ಮೂಳೆಯ ಆರೋಗ್ಯಕ್ಕೆ ಒಳ್ಳೆಯದು: ಪಂಚಾಮೃತ ಸೇವನೆಯಿಂದ ಮೂಳೆಗಳು ಬಲವಾಗುವುದ
ಮೆದುಳಿನ ಆರೋಗ್ಯಕ್ಕೆ ಒಳ್ಳೆಯದು, ನೆನೆದು ಚೆನ್ನಾಗಿದೆ.
ಪಿತ್ತದೋಷ ಉಂಟಾಗದಂತೆ ತಡೆಗಟ್ಟಲು ಸಹಕರಿ: ಮಹಾಶಿವರಾತ್ರಿಗೆ ನೀವು ಉಪವಾಸ
ಮಾಡುವುದಾದರೆ ಈ ರೀತಿಯಲ್ಲಿ ಕೇಟು ಮಾಡಿದರೆ ಸಾಕು.
ಜೀರ್ಣಕ್ರಿಯೆಗೆ ತುಂಬಾನೇ ಒಳ್ಳೆಯದು.



Click it and Unblock the Notifications
