Latest Updates
-
ರಕ್ತದಾನದ ನಂತರ ಜಿಮ್ಗೆ ಹೋಗುವ ಮುನ್ನ ಎಚ್ಚರ! ಈ ತಪ್ಪುಗಳನ್ನು ಮಾಡಬೇಡಿ -
ವೀಕೆಂಡ್ ಪ್ಲಾನ್ ಮಾಡಿದ್ದೀರಾ? ಹವಾಮಾನ ವೈಪರೀತ್ಯದ ಎಚ್ಚರಿಕೆ: ನಿಮ್ಮ ಸುರಕ್ಷತೆಗಾಗಿ ಈ ಬದಲಾವಣೆ ಮಾಡಿಕೊಳ್ಳಿ! -
ಮುಂಬೈ ಬಿಸಿಲು ಮತ್ತು ಆರ್ದ್ರತೆ: 15 ನಿಮಿಷದಲ್ಲಿ ನಿಮ್ಮ ಮನೆಯನ್ನು ತಂಪಾಗಿರಿಸುವ ಸರಳ ಉಪಾಯಗಳು! -
ನಿಮ್ಮ ಆಹಾರದ ಪ್ಯಾಕೆಟ್ನಲ್ಲಿ ಸ್ಟೇಪ್ಲರ್ ಪಿನ್ ಇದೆಯೇ? ಎಚ್ಚರ, FSSAI ಕಠಿಣ ಆದೇಶ! -
ಧರ್ಮಶಾಲಾದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಮಳೆ ಆತಂಕದ ನಡುವೆ ಗೆಲ್ಲೋರು ಯಾರು? -
ದೆಹಲಿ-ಎನ್ಸಿಆರ್ ಬಿರುಗಾಳಿ: ಫಿಟ್ನೆಸ್ ಪ್ರಿಯರೇ ಎಚ್ಚರ, ಇಂದಿನ ವರ್ಕೌಟ್ ಮನೆಯಲ್ಲೇ ಮಾಡುವುದು ಏಕೆ ಸುರಕ್ಷಿತ? -
ದೆಹಲಿಯಲ್ಲಿ ಇಂದು ಮಳೆ ಎಚ್ಚರಿಕೆ: ನಿಮ್ಮ ಡಿನ್ನರ್ ಪ್ಲಾನ್ ಸುರಕ್ಷಿತವಾಗಿರಲು ಈ ಟಿಪ್ಸ್ ಫಾಲೋ ಮಾಡಿ -
ಬೆಂಗಳೂರಿನಲ್ಲಿ ಭರ್ಜರಿ ಮಳೆ: ನಿಮ್ಮ ಮನೆ ಮತ್ತು ಬಾಲ್ಕನಿ ಸುರಕ್ಷಿತವಾಗಿಡಲು ಈ 5 ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಪತ್ರಿಕೆಯಲ್ಲಿ ಆಹಾರ ಸುತ್ತಿ ತಿನ್ನುತ್ತಿದ್ದೀರಾ? ಇದು ನಿಮ್ಮ ಆರೋಗ್ಯಕ್ಕೆ 'ನಿಧಾನಗತಿಯ ವಿಷ' ಎಚ್ಚರ! -
ಬೆಂಗಳೂರಿನಲ್ಲಿ ಮತ್ತೆ ಮಳೆ: ಟ್ರಾಫಿಕ್ ಜಾಮ್ ತಪ್ಪಿಸಿ ಸುರಕ್ಷಿತವಾಗಿ ಮನೆ ಸೇರಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್!
ತೆಂಗಿನಕಾಯಿತುರಿ ಶುಂಠಿ ಗೊಜ್ಜು

ಬೇಕಾಗುವ ಸಾಮಾನುಗಳು
ಕಾಯಿ ತುರಿ 1 ದೊಡ್ಡ ಬಟ್ಟಲು,
ಹಸಿ ಶುಂಠಿ ಸ್ವಲ್ಪ
ಬೆಳ್ಳುಳ್ಳಿ 6 ಎಸಳು (ಆಪ್ಶನಲ್)
ಹಸಿಮೆಣಸಿನಕಾಯಿ 6
ಅರಿಶಿನಪುಡಿ 1/2 ಚಮಚ
ಎಣ್ಣೆ 1/2 ಬಟ್ಟಲು
ಸಾಸಿವೆ 1/2 ಚಮಚ
ಕಡಲೇಕಾಯಿಬೀಜ 2 ಚಮಚ
ಹೆಚ್ಚಿದ ಈರುಳ್ಳಿ 1/2 ಬಟ್ಟಲು
ಕರಿಬೇವು, ಕೊತ್ತಂಬರಿ ಸೊಪ್ಪು ಸ್ವಲ್ಪ
ರುಚಿಗೆ ತಕ್ಕಷ್ಟು ಉಪ್ಪು.
ಮಾಡುವ ವಿಧಾನ
ಕಾಯಿತುರಿ, ಶುಂಠಿ, ಬೆಳ್ಳುಳ್ಳಿ, ಹಸಿಮೆಣಸಿನಕಾಯಿ, ಅರಿಶಿನಪುಡಿ ಎಲ್ಲವನ್ನು ಮಿಕ್ಸಿಗೆ ಹಾಕಿ ರುಬ್ಬಿಟ್ಟುಕೊಳ್ಳಿ. ನೀರು ಜಾಸ್ತಿ ಹಾಕಬೇಡಿ. ಕಡಲೇಕಾಯಿ ಬೀಜವನ್ನು ಸ್ವಲ್ಪ ಎಣ್ಣೆಯಲ್ಲಿ ಕರಿದಿಟ್ಟುಕೊಳ್ಳಿ.
ಬಾಣಲೆಗೆ ಎಣ್ಣೆ ಹಾಕಿ ಸಾಸಿವೆ, ಕರಿಬೇವು, ಈರುಳ್ಳಿ, ಹಾಕಿ ಚೆನ್ನಾಗಿ ಬಾಡಿಸಿ ರುಬ್ಬಿದ ಮಿಶ್ರಣ, ಉಪ್ಪು ಹಾಕಿ ಚೆನ್ನಾಗಿ ಕುದಿಸಿ. ತಳ ಹತ್ತದಂತೆ ನೋಡಿಕೊಳ್ಳುವುದು ಸ್ಟೌ ಮುಂದೆ ನಿಂತವರ ಡ್ಯೂಟಿ.
ಕುದ್ದು ಗಟ್ಟಿ ಆದ ಮೇಲೆ ಕರಿದ ಕಡಲೇಕಾಯಿ ಬೀಜ, ಕೊತ್ತಂಬರಿ ಸೊಪ್ಪು ಹಾಕಿ ಮತ್ತೊಂದಿಷ್ಟು ಕೈಯಾಡಿಸಿ ಕೆಳಗಿಳಿಸಿ. ಬಿಸಿಬಿಸಿ ಅನ್ನ ಉಣ್ಣಲು ಇಷ್ಟವಿಲ್ಲದವರಿಗೆ ಆರಿದನ್ನದ ಜೊತೆ ತಿನ್ನಲು ನೀಡಿ. ಆರಿದನ್ನ ಮೆಲ್ಲಲು ಇಷ್ಟವಿಲ್ಲದವರು ಕುಕ್ಕರು ಇಳಿಸುತ್ತಿದ್ದ ಹಾಗೆ ತುಪ್ಪದ ಜೊತೆ ಅನ್ನ ಗೊಜ್ಜು ಜಮಾಯಿಸಿ.



Click it and Unblock the Notifications