Latest Updates
-
ಭಾರತ-ಜಿಂಬಾಬ್ವೆ ಟಿ20 ಪಂದ್ಯದ ಮಜಾ ಸವಿಯುತ್ತಲೇ ಮನೆಯ ಜವಾಬ್ದಾರಿ ನಿಭಾಯಿಸುವುದು ಹೇಗೆ? ಸ್ಮಾರ್ಟ್ ಟಿಪ್ಸ್ ಇಲ್ಲಿದೆ! -
IMD ರೆಡ್ ಅಲರ್ಟ್: ಭಾರಿ ಮಳೆಯಿಂದ ಮನೆಯನ್ನು ರಕ್ಷಿಸಲು ಈ 5 ಮುನ್ನೆಚ್ಚರಿಕೆಗಳು ಕಡ್ಡಾಯ! -
ಗುರು ಪೂರ್ಣಿಮಾ ಉಪವಾಸ: ಮಧುಮೇಹಿಗಳು ಆರೋಗ್ಯವಾಗಿರಲು ಈ ಸಾತ್ವಿಕ ಆಹಾರ ಕ್ರಮ ಪಾಲಿಸಿ -
ಪೇಪರ್ ಸೋರಿಕೆ ಮಾಡಿದ್ರೆ 10 ವರ್ಷ ಜೈಲು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಿಗಲಿದೆ ಹೊಸ ಭದ್ರತೆ! -
ಕಾರ್ಗಿಲ್ ವಿಜಯ್ ದಿವಸ್: ದೇಶಭಕ್ತಿಯ ನಡಿಗೆಯಲ್ಲಿ ಪಾಲ್ಗೊಳ್ಳುವ ಮುನ್ನ ಈ ಆರೋಗ್ಯ ಟಿಪ್ಸ್ ಮರೆಯದಿರಿ -
ದೇವಶಯನಿ ಏಕಾದಶಿ: ದಂಪತಿಗಳ ಬಾಂಧವ್ಯ ಹೆಚ್ಚಿಸಲು ಈ ಉಪವಾಸದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ತೇವಾಂಶ: ನಿಮ್ಮ ದುಬಾರಿ ಸೀರೆ ಮತ್ತು ಶೂಗಳನ್ನು ಬೂಸ್ಟ್ನಿಂದ ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಸಾಕು! -
ಅಹಮದಾಬಾದ್ ಮಳೆ: ಪ್ರವಾಹದ ಸಮಯದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಮಾರ್ಗಸೂಚಿಗಳನ್ನು ಅನುಸರಿಸಿ -
ಕಾಮನ್ವೆಲ್ತ್ ಗೇಮ್ಸ್ 2026: 3ನೇ ದಿನ ಭಾರತದ ಆಟಗಾರರ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ! -
ಮಳೆಗಾಲದ ಜಾರುವ ರಸ್ತೆಗಳಲ್ಲಿ ನಡೆಯುವಾಗ ಎಚ್ಚರ: ಸುರಕ್ಷಿತವಾಗಿರಲು 8 ನಿಮಿಷಗಳ ಈ ವ್ಯಾಯಾಮ ಮಾಡಿ!
ಪಾಕಶಾಲೆ:ಎಳೆ ಕ್ಯಾರಟ್ ರಸಾಯನ
ತರಕಾರಿ ಬೆಲೆ ಏನೋ ಗಗನಕ್ಕೇರಿದೆ ಆದರೆ ನಾಲಿಗೆ ಇದನ್ನೆಲ್ಲಾ ಕೇಳುವ ಸ್ಥಿತಿಯಲ್ಲಿಲ್ಲ ಎನ್ನುತ್ತಿದ್ದಾರೆ ಪಾಕ ಪ್ರವೀಣೆ ಬೆಂಗಳೂರಿನ ಶ್ರೀರಕ್ಷಾ! ಅಂದಹಾಗೆ ಈ ಕ್ಯಾರಟ್ ರಸಾಯನವನ್ನು ಅನ್ನಹುಳಿಯೊಂದಿಗೆ ವ್ಯಂಜನವಾಗಿ ಬಳಸಬಹುದು.
ಬೇಕಾಗುವ ಪದಾರ್ಥಗಳು
ಎಳೆ ಕ್ಯಾರೆಟ್: 2 ಕಪ್ಪು (ಚಕ್ರಾಕಾರದಲ್ಲಿ ಹೆಚ್ಚಿದ)
ಕೊತ್ತಂಬರಿ ಸೊಪ್ಪು: ½ ಹಿಡಿ
ನಿಂಬೆ ಹಣ್ಣಿನ ಹೋಳು: 2
ಮಸಾಲೆ ಪದಾರ್ಥಗಳು
ಸಾಸಿವೆ ಕಾಳು: ¼ ಟೀ ಚಮಚ
ಉದ್ದಿನ ಬೇಳೆ: ½ ಟೀ ಚಮಚ
ಹೆಚ್ಚಿಕೊಂಡ ಹಸಿ ಮೆಣಸಿನ ಕಾಯಿ: 1
ಈರುಳ್ಳಿ: 1 ಸಣ್ಣಗೆ ಹೆಚ್ಚಿಕೊಳ್ಳಬೇಕು
ಉಪ್ಪು: ರುಚಿಗೆ ತಕ್ಕಷ್ಟು
ಮಾಡುವ ವಿಧಾನ
1. ವೃತ್ತಾಕಾರದಲ್ಲಿ ಹೆಚ್ಚಿಕೊಂಡ ಎಳೆ ಕ್ಯಾರಟ್ ನ್ನು ಒಂದು ಪಕ್ಕಕ್ಕಿಟ್ಟುಕೊಳ್ಳಿ
2. ಬಾಣಲೆಯಲ್ಲಿ 1 ಟೀ ಚಮಚ ಎಣ್ಣೆ ,1 ಟೀ ಚಮಚ ಸಾಸಿವೆ, ½ ಟೀ ಚಮಚ ಉದ್ದಿನ ಬೇಳೆ ಹಾಗೂ ಹೆಚ್ಚಿಕೊಂಡ 1 ಹಸಿ ಮೆಣಸಿನಕಾಯಿ ಹಾಕಿ ಬಿಸಿ ಮಾಡಿ.
3. ಸಣ್ಣಗೆ ಹೆಚ್ಚಿಕೊಂಡ ಈರುಳ್ಳಿಯನ್ನು ಹಾಕಿ ಬೇಯಿಸಿ ಸ್ವಲ್ಪ ಸಮಯ ಬಿಟ್ಟು ವೃತ್ತಾಕಾರದಲ್ಲಿ ಹೆಚ್ಚಿಕೊಂಡ ಕ್ಯಾರೆಟನ್ನು ಹಾಕಿ ಚೆನ್ನಾಗಿ ಬೇಯಿಸಿ.
4. ರುಚಿಗೆ ತಕ್ಕಷ್ಟು ಉಪ್ಪು, ಹೆಚ್ಚಿಕೊಂಡ ಕೊತ್ತಂಬರಿ ಸೊಪ್ಪು ಹಾಗೂ ನಿಂಬೆ ಹಣ್ಣಿನ ರಸ ಹಿಂಡಿ ಬಡಿಸಿ.



Click it and Unblock the Notifications