Just In
Don't Miss
- News ಹಾಸನದ ಬೀದಿಗಳಲ್ಲಿ ಚೆಲ್ಲಾಡುತ್ತಿರುವ ಪೆನ್ಡ್ರೈವ್ ಬಗ್ಗೆ ಹೇಳಿ? ಹೆಚ್ಡಿ ಕುಮಾರಸ್ವಾಮಿಗೆ ಕಾಂಗ್ರೆಸ್ ಪ್ರಶ್ನೆ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Movies Shrirasthu Shubhamasthu:ದೀಪಿಕಾಗೆ ಉತ್ತರ ಕೊಡೋಕೆ ಆಗ್ತಿಲ್ಲ; ಇತ್ತ ಹೆಂಡತಿಗೆ ಸಮಾಧಾನ ಮಾಡೋಕೆ ಆಗ್ತಿಲ್ಲ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನವರಾತ್ರಿಗೆ ನವಧಾನ್ಯದ ಉಸುಳಿ ನೈವೇದ್ಯಕ್ಕಿರಲಿ
ನವಧಾನ್ಯ
ಉಸುಳಿಗೆ
ಬೇಕಾಗುವ
ಪದಾರ್ಥಗಳು:
*
ಹುರುಳಿ
ಕಾಳು,
ಅಲಸಂದೆ
ಕಾಳು,
ಹೆಸರು
ಕಾಳು,
ಕಿಡ್ನಿ
ಬೀನ್,
ತರಣಿ
ಕಾಳು,
ಒಣಗಿದ
ಬಟಾಣಿ
ಕಾಳು,
ಸೋಯಾ,
ಕಡಲೆ
ಕಾಳು,
ಕಾಬುಲ್
ಕಡಲೆ
ಕಾಳು
ತಲಾ
1
1/4
ಕಪ್.
*
2
ಚಮಚ
ಹುರಿದು
ಪುಡಿ
ಮಾಡಿದ
ಎಳ್ಳು
*
1
ಚಮಚ
ಸಾಸಿವೆ
*
3-4
ಕತ್ತರಿಸಿದ
ಹಸಿ
ಮೆಣಸಿನ
ಕಾಯಿ
*
ತೆಂಗಿನ
ತುರಿ
*
ಕರಿಬೇವು,
ಕೊತ್ತಂಬರಿ
*
2
ಚಮಚ
ನಿಂಬೆ
ರಸ
*
ಎಣ್ಣೆ,
ಉಪ್ಪು
ನವಧಾನ್ಯ ಉಸುಳಿ ಮಾಡುವ ವಿಧಾನ: ಮೇಲೆ ತಿಳಿಸಿದ ಎಲ್ಲ ಧಾನ್ಯಗಳನ್ನು ನೀರಿನಲ್ಲಿ ನೆನೆಸಿ ನಂತರ ಸ್ವಲ್ಪ ಉಪ್ಪು ಬೆರೆಸಿ ಕುಕ್ಕರ್ ನಲ್ಲಿ ಬೇಯಿಸಬೇಕು. ನಂತರ ಅದನ್ನು ಕೆಳಗಿಳಿಸಿ ನೀರನ್ನು ಬಸಿದುಕೊಳ್ಳಬೇಕು.
ಪಾತ್ರೆಯೊಂದಕ್ಕೆ ಎಣ್ಣೆ ಹಾಕಿ ಕಾಯಿಸಿಕೊಂಡು ಅದಕ್ಕೆ ಸಾಸಿವೆ, ಕರಿಬೇವು, ಹಸಿರು ಮೆಣಸಿನ ಕಾಯಿ ಮತ್ತು ಎಳ್ಳಿನ ಪುಡಿಯನ್ನು ಹಾಕಿ ಹುರಿದುಕೊಳ್ಳಬೇಕು. ಬಸಿದ ಕಾಳುಗಳನ್ನು ಪಾತ್ರೆಗೆ ಹಾಕಿ ಚೆನ್ನಾಗಿ ಹುರಿಯಬೇಕು. ಅವಶ್ಯಕವೆನಿಸಿದರೆ ಮಾತ್ರ ಸ್ವಲ್ಪ ಉಪ್ಪನ್ನು ಹಾಕಿಕೊಳ್ಳಬೇಕು.
ಈಗ ಒಲೆಯಿಂದ ಪಾತ್ರೆಯನ್ನು ಕೆಳಗಿಳಿಸಿ ಅದಕ್ಕೆ ತೆಂಗಿನ ತುರಿ ಮತ್ತು ಚಿಕ್ಕದಾಗಿ ಕತ್ತರಿಸಿದ ಕೊತ್ತಂಬರಿ ಹಾಕಿಕೊಳ್ಳಬೇಕು. ಕೊನೆಯಲ್ಲಿ ಇದರ ಮೇಲೆ ನಿಂಬೆರಸ ಹಾಕಿ ಚೆನ್ನಾಗಿ ತಿರುಗಿಸಬೇಕು. ಈಗ ನವಧಾನ್ಯದ ಉಸುಳಿ ತಯಾರಾಗಿದೆ.