Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಪನ್ನೀರ್ ಬಟಾಣಿ ಕಾಂಬಿನೇಶನ್ ರುಚಿ ವಾವ್!

ಬೇಕಾಗುವ ಸಾಮಾಗ್ರಿಗಳು:
1. ಪನ್ನೀರ್ 500 ಗ್ರಾಂ
2. ಈರುಳ್ಳಿ 1 (ಕತ್ತರಿಸಿದ್ದು)
3.ಕತ್ತರಿಸಿದ ಟೊಮೆಟೋ 2
4.ಶುಂಠಿ ಮತ್ತು ಹಸಿಮೆಣಸಿನ ಪೇಸ್ಟ್
5. ಅರಿಸಿನ, ಕೊತ್ತಂಬರಿ ಹಾಗೂ ಮೆಣಸಿನ ಪುಡಿ
6. ಮೆಂತೆ
7. ಗರಂ ಮಸಾಲ
8. ಜೀರಿಗೆ
9.ಮಲಾಯಿ
ಮಾಡುವ ವಿಧಾನ:
1. ಒಂದು ಬಾಣಲೆಗೆ ಎಣ್ಣೆ ಹಾಕಿ ಅದಕ್ಕೆ ಪನ್ನೀರ್ ಹಾಕಿ ಹುರಿಯಿರಿ, ಪನ್ನೀರ್ ಹಳದಿ ಬಣ್ಣಕ್ಕೆ ಬರುವಾಗ ಅದನ್ನು ತೆಗೆದು ಪನ್ನೀರ್ ಅನ್ನು ಟಿಶ್ಯು ಪೇಪರ್ ನಲ್ಲಿ ಇಡಿ . ಟಿಶ್ಯು ಅಧಿಕ ಎಣ್ಣೆಯನ್ನು ಹೀರಿಕೊಳ್ಳುತ್ತದೆ.
2. ಬಾಣಲೆಗೆ ಎಣ್ಣೆಯನ್ನು 3-4 ಚಮಚ ಹಾಕಿ ಅದು ಬಿಸಿಯಾದಾಗ ಜೀರಿಗೆ ಹಾಕಿ ನಂತರ ಕತ್ತರಿಸಿದ ಈರುಳ್ಳಿ ಹಾಕಿ ಹುರಿಯಿರಿ, ಸ್ವಲ್ಪ ಕ್ಷಣದ ಬಳಿಕ ಶುಂಠಿ ಮತ್ತು ಹಸಿಮೆಣಸಿನ ಪೇಸ್ಟ್ ಹಾಕಿ.
3. ಅದಕ್ಕೆ ರುಚಿಗೆ ತಕ್ಕ ಉಪ್ಪು ಮತ್ತು ಸ್ವಲ್ಪ ಅರಿಸಿನ ಪುಡಿ ಹಾಕಿ.
4.ಈಗ ಕತ್ತರಿಸಿದ ಟೊಮೆಟೋ ಹಾಕಿ ಅದಕ್ಕೆ ಮೆಣಸಿನ ಪುಡಿ, ಮೆಂತೆ, ಗರಂ ಮಸಾಲ ಹಾಕಿ ಬೆರೆಸಿ ಸ್ವಲ್ಪ ನೀರು ಹಾಕಿ ಅದಕ್ಕೆ ಬೇಯಿಸಿದ ಬಟಾಣಿ ಹಾಕಿ 3-4ನಿಮಿಷ ಬೇಯಿಸಿ.
5.ಆ ಮಿಶ್ರಣಕ್ಕೆ ಪನ್ನೀರ್ ಹಾಕಿ, ಮಲಾಯಿಯನ್ನು ಸೇರಿಸಿ ಗಟ್ಟಿ ರಸವಾಗುವರೆಗೆ ಬೇಯಿಸಿ.
ರೆಡಿಯಾದ ಪನ್ನೀರ್ ಅನ್ನು ರೊಟ್ಟಿ ಅಥವಾ ಚಪಾತಿಯೊಂದಿಗೆ ತಿನ್ನಲು ರುಚಿಕರವಾಗಿರುತ್ತದೆ.



Click it and Unblock the Notifications