Latest Updates
-
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ!
ಚಪಾತಿ ಜೊತೆ ಮಾಡಿ ಬಿಸಿ ಬಿಸಿ ಆಲೂ ಬಟಾಣಿ ಕರಿ

ಬೇಕಾಗುವ ಸಾಮಗ್ರಿಗಳು;
* ಬಟಾಣಿ
* ಕತ್ತರಿಸಿದ ಆಲೂಗೆಡ್ಡೆ
* ಕತ್ತರಿಸಿದ ಈರುಳ್ಳಿ
* 1 ಹಸಿರು ಮೆಣಸಿನಕಾಯಿ
* ಖಾರದಪುಡಿ, ಧನಿಯ ಪುಡಿ, ಜೀರಿಗೆಪುಡಿ, ಗರಂಮಸಾಲಾ
* ಕೊತ್ತಂಬರಿಸೊಪ್ಪು, ಎಣ್ಣೆ, ಜೀರಿಗೆ, ಕರಿಬೇವು
* ರುಚಿಗೆ ತಕ್ಕಷ್ಟು ಉಪ್ಪು
ಆಲೂ ಬಟಾಣಿ ಕರಿ ತಯಾರಿಸುವ ವಿಧಾನ:
* ಪಾತ್ರೆಗೆ ಎಣ್ಣೆ ಹಾಕಿ ಅದು ಕಾಯುತ್ತಿದ್ದಂತೆ ಅದಕ್ಕೆ ಜೀರಿಗೆ ಹಾಕಿ ಹುರಿಯಬೇಕು. ನಂತರ ಕರಿಬೇವು, ಹಸಿಮೆಣಸಿನಕಾಯಿ ಮತ್ತು ಈರುಳ್ಳಿ ಹಾಕಿ ತಿರುಗಿಸಬೇಕು.
* 2 ನಿಮಿಷದ ನಂತರ ಆಲೂಗೆಡ್ಡೆ ಹಾಕಿ ಸ್ವಲ್ಪ ಸಮಯದ ನಂತರ ಬಟಾಣಿ ಕಾಳುಗಳನ್ನು ಹಾಕಿ ಅರಿಶಿನ ಮತ್ತು ಉಪ್ಪನ್ನು ಬೆರೆಸಿ ಚೆನ್ನಾಗಿ ತಿರುಗಿಸಬೇಕು.
* ಐದಾರು ನಿಮಿಷ ಈ ಮಿಶ್ರಣವನ್ನು ಹುರಿದು ಅದಕ್ಕೆ ಖಾರದಪುಡಿ, ಧನಿಯ ಮತ್ತು ಜೀರಿಗೆಪುಡಿ ಹಾಕಿ ಬೇಯಿಸಬೇಕು. ಸ್ವಲ್ಪವೇ ನೀರನ್ನು ಹಾಕಿ, ಬಟಾಣಿ ಮತ್ತು ಆಲೂಗೆಡ್ಡೆಯ ಬೇಯುವವರೆಗೆ ಬೇಯಿಸಿ, ಕೊನೆಯಲ್ಲಿ ಕೊತ್ತುಂಬರಿಸೊಪ್ಪು ಮತ್ತು ಗರಂಮಸಾಲ ಬೆರೆಸಿ.
(ಸೂಚನೆ: ಹಸಿಬಟಾಣಿ ಉಪಯೋಗಿಸುವವರು ನೇರವಾಗಿ ಒಗ್ಗರಣೆಗೆ ಸೇರಿಸಿ, ಒಣಗಿದ ಬಟಾಣಿ ಉಪಯೋಗಿಸುವವರು 4-5 ಗಂಟೆ ನೆನೆಸಿಡಬೇಕು) (ಕೃಪೆ: ಅಡಿಗೆ ರೆಸಿಪೀಸ್)



Click it and Unblock the Notifications