Latest Updates
-
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು! -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆಯ ಮಳೆನೀರು ಕೊಯ್ಲು ವ್ಯವಸ್ಥೆ ಹಾಳಾಗದಂತೆ ತಡೆಯುವುದು ಹೇಗೆ? -
ಮಳೆಗಾಲದಲ್ಲಿ ಮಕ್ಕಳ ಲಂಚ್ಬಾಕ್ಸ್ ಸುರಕ್ಷತೆ: ಆರೋಗ್ಯಕರ ಮತ್ತು ಹೈ-ಪ್ರೋಟೀನ್ ಆಹಾರದ ಟಿಪ್ಸ್ -
ಮುಂಬೈನಲ್ಲಿ ಭಾರೀ ಮಳೆ: ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ, ಪೋಷಕರು ಗಮನಿಸಿ! -
ಕರಾವಳಿ ರೆಡ್ ಅಲರ್ಟ್: ಮನೆಯಲ್ಲೇ ಸುರಕ್ಷಿತವಾಗಿ ಫಿಟ್ ಆಗಿರಲು ಈ 12 ನಿಮಿಷಗಳ ವರ್ಕೌಟ್ ಟ್ರೈ ಮಾಡಿ!
ಬೆಳಗ್ಗೆ ತಿಂಡಿಗೆ ತರಾವರಿ ತರಕಾರಿ ಗೊಜ್ಜು
Palya
oi-Sumalatha
By Sumalatha

ತರಕಾರಿ ಕರಿಗೆ ಬೇಕಾಗುವ ಸಾಮಾಗ್ರಿ:
* 3 1/2 ಚಮಚ ಕೆಂಪು ಮೆಣಸಿನ ಪುಡಿ
* 1 ಚಮಚ ಮೆಂತ್ಯೆ ಕಾಳು
* ಈರುಳ್ಳಿ, 2 ಹಸಿರು ಮೆಣಸಿನಕಾಯಿ, ಶುಂಠಿ ಮತ್ತು ಬೆಳ್ಳುಳ್ಳಿ ಪೇಸ್ಟ್
* ಅಗತ್ಯವಿದ್ದಷ್ಟು ಕತ್ತರಿಸಿದ ಟೊಮೆಟೊ, ಕ್ಯಾಪ್ಸಿಕಂ, ಹೂಕೋಸು, ಬಟಾಣಿ
* 1 ಚಮಚ ಗರಂ ಮಸಾಲೆ
* ಉಪ್ಪು
* 1/2 ಚಮಚ ಅರಿಶಿಣ
* 1 ಚಮಚ ಧನಿಯಾ ಪುಡಿ
* 1 ಚಮಚ ಕಸೂರಿ ಮೇತಿ
* 2 ಕಪ್ ನೀರು
ತರಕಾರಿ ಕರಿ ತಯಾರಿಸುವ ವಿಧಾನ:
* ಸ್ವಲ್ಪ ಎಣ್ಣೆಯೊಂದಿಗೆ ಮೇಲೆ ತಿಳಿಸಿರುವ ತರಕಾರಿಗಳನ್ನು ಸ್ವಲ್ಪ ಕೆಂಪುಮೆಣಸಿನ ಪುಡಿ ಮತ್ತು ಮೆಂತ್ಯೆ ಕಾಳುಗಳೊಂದಿಗೆ ಹುರಿದುಕೊಳ್ಳಬೇಕು.
* ಇದಕ್ಕೆ ಈರುಳ್ಳಿ ಮತ್ತು ಇನ್ನಿತರ ಪೇಸ್ಟನ್ನು ಬೆರೆಸಿ ಚೆನ್ನಾಗಿ ಹುರಿಯಬೇಕು.
* ಅರಿಶಿಣ, ಧನಿಯಾ ಪುಡಿ, ಗರಂ ಮಸಾಲೆ, ಉಪ್ಪು, ನೀರು ಹಾಕಿ ತರಕಾರಿ ಸ್ವಲ್ಪ ಮೆತ್ತಗಾಗುವವರೆಗೆ ಬೇಯಿಸಿದರೆ ತರಕಾರಿ ಕರಿ ತಿನ್ನಲು ತಯಾರಾಗಿರುತ್ತೆ.
* ಕೊನೆಯಲ್ಲಿ ಇದರ ಮೇಲೆ ಕಸೂರಿ ಮೇತಿ ಹಾಕಿ ಬಿಸಿ ಇದ್ದಾಗಲೆ ತಿಂದರೆ ಒಳ್ಳೆ ರುಚಿ.
Comments
English summary
Tasty Vegetable Recipe | Vegetable Curry | ರುಚಿಕರ ತರಕಾರಿ ಪಲ್ಯ | ತರಕಾರಿ ಕರಿ
Story first published: Wednesday, December 7, 2011, 11:05 [IST]
Other articles published on Dec 7, 2011



Click it and Unblock the Notifications