Latest Updates
-
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಯೋಗ ದಿನಾಚರಣೆ: ಮೈದಾನದಲ್ಲಿ ಯೋಗ ಮಾಡಲು ಸಿದ್ಧರಿದ್ದೀರಾ? ಇಲ್ಲಿದೆ ಅಗತ್ಯ ಮುನ್ನೆಚ್ಚರಿಕೆಗಳು!
ಬೆಳಗ್ಗೆ ತಿಂಡಿಗೆ ತರಾವರಿ ತರಕಾರಿ ಗೊಜ್ಜು
Palya
oi-Sumalatha
By Sumalatha

ತರಕಾರಿ ಕರಿಗೆ ಬೇಕಾಗುವ ಸಾಮಾಗ್ರಿ:
* 3 1/2 ಚಮಚ ಕೆಂಪು ಮೆಣಸಿನ ಪುಡಿ
* 1 ಚಮಚ ಮೆಂತ್ಯೆ ಕಾಳು
* ಈರುಳ್ಳಿ, 2 ಹಸಿರು ಮೆಣಸಿನಕಾಯಿ, ಶುಂಠಿ ಮತ್ತು ಬೆಳ್ಳುಳ್ಳಿ ಪೇಸ್ಟ್
* ಅಗತ್ಯವಿದ್ದಷ್ಟು ಕತ್ತರಿಸಿದ ಟೊಮೆಟೊ, ಕ್ಯಾಪ್ಸಿಕಂ, ಹೂಕೋಸು, ಬಟಾಣಿ
* 1 ಚಮಚ ಗರಂ ಮಸಾಲೆ
* ಉಪ್ಪು
* 1/2 ಚಮಚ ಅರಿಶಿಣ
* 1 ಚಮಚ ಧನಿಯಾ ಪುಡಿ
* 1 ಚಮಚ ಕಸೂರಿ ಮೇತಿ
* 2 ಕಪ್ ನೀರು
ತರಕಾರಿ ಕರಿ ತಯಾರಿಸುವ ವಿಧಾನ:
* ಸ್ವಲ್ಪ ಎಣ್ಣೆಯೊಂದಿಗೆ ಮೇಲೆ ತಿಳಿಸಿರುವ ತರಕಾರಿಗಳನ್ನು ಸ್ವಲ್ಪ ಕೆಂಪುಮೆಣಸಿನ ಪುಡಿ ಮತ್ತು ಮೆಂತ್ಯೆ ಕಾಳುಗಳೊಂದಿಗೆ ಹುರಿದುಕೊಳ್ಳಬೇಕು.
* ಇದಕ್ಕೆ ಈರುಳ್ಳಿ ಮತ್ತು ಇನ್ನಿತರ ಪೇಸ್ಟನ್ನು ಬೆರೆಸಿ ಚೆನ್ನಾಗಿ ಹುರಿಯಬೇಕು.
* ಅರಿಶಿಣ, ಧನಿಯಾ ಪುಡಿ, ಗರಂ ಮಸಾಲೆ, ಉಪ್ಪು, ನೀರು ಹಾಕಿ ತರಕಾರಿ ಸ್ವಲ್ಪ ಮೆತ್ತಗಾಗುವವರೆಗೆ ಬೇಯಿಸಿದರೆ ತರಕಾರಿ ಕರಿ ತಿನ್ನಲು ತಯಾರಾಗಿರುತ್ತೆ.
* ಕೊನೆಯಲ್ಲಿ ಇದರ ಮೇಲೆ ಕಸೂರಿ ಮೇತಿ ಹಾಕಿ ಬಿಸಿ ಇದ್ದಾಗಲೆ ತಿಂದರೆ ಒಳ್ಳೆ ರುಚಿ.
Comments
English summary
Tasty Vegetable Recipe | Vegetable Curry | ರುಚಿಕರ ತರಕಾರಿ ಪಲ್ಯ | ತರಕಾರಿ ಕರಿ
Story first published: Wednesday, December 7, 2011, 11:05 [IST]
Other articles published on Dec 7, 2011



Click it and Unblock the Notifications