Latest Updates
-
ಅಕ್ಷಯ ತೃತೀಯ ಮದುವೆ: ಬಾಲ್ಯ ವಿವಾಹ ತಡೆಯಲು ನೀವೇನು ಮಾಡಬೇಕು? -
ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ಈ ಟಿಪ್ಸ್ ಪಾಲಿಸಿ! -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ಆಹಾರಗಳೇ ನಿಮ್ಮ ರಕ್ಷಕ -
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ
ಬೆಳಗ್ಗೆ ತಿಂಡಿಗೆ ತರಾವರಿ ತರಕಾರಿ ಗೊಜ್ಜು
Palya
oi-Sumalatha
By Sumalatha

ತರಕಾರಿ ಕರಿಗೆ ಬೇಕಾಗುವ ಸಾಮಾಗ್ರಿ:
* 3 1/2 ಚಮಚ ಕೆಂಪು ಮೆಣಸಿನ ಪುಡಿ
* 1 ಚಮಚ ಮೆಂತ್ಯೆ ಕಾಳು
* ಈರುಳ್ಳಿ, 2 ಹಸಿರು ಮೆಣಸಿನಕಾಯಿ, ಶುಂಠಿ ಮತ್ತು ಬೆಳ್ಳುಳ್ಳಿ ಪೇಸ್ಟ್
* ಅಗತ್ಯವಿದ್ದಷ್ಟು ಕತ್ತರಿಸಿದ ಟೊಮೆಟೊ, ಕ್ಯಾಪ್ಸಿಕಂ, ಹೂಕೋಸು, ಬಟಾಣಿ
* 1 ಚಮಚ ಗರಂ ಮಸಾಲೆ
* ಉಪ್ಪು
* 1/2 ಚಮಚ ಅರಿಶಿಣ
* 1 ಚಮಚ ಧನಿಯಾ ಪುಡಿ
* 1 ಚಮಚ ಕಸೂರಿ ಮೇತಿ
* 2 ಕಪ್ ನೀರು
ತರಕಾರಿ ಕರಿ ತಯಾರಿಸುವ ವಿಧಾನ:
* ಸ್ವಲ್ಪ ಎಣ್ಣೆಯೊಂದಿಗೆ ಮೇಲೆ ತಿಳಿಸಿರುವ ತರಕಾರಿಗಳನ್ನು ಸ್ವಲ್ಪ ಕೆಂಪುಮೆಣಸಿನ ಪುಡಿ ಮತ್ತು ಮೆಂತ್ಯೆ ಕಾಳುಗಳೊಂದಿಗೆ ಹುರಿದುಕೊಳ್ಳಬೇಕು.
* ಇದಕ್ಕೆ ಈರುಳ್ಳಿ ಮತ್ತು ಇನ್ನಿತರ ಪೇಸ್ಟನ್ನು ಬೆರೆಸಿ ಚೆನ್ನಾಗಿ ಹುರಿಯಬೇಕು.
* ಅರಿಶಿಣ, ಧನಿಯಾ ಪುಡಿ, ಗರಂ ಮಸಾಲೆ, ಉಪ್ಪು, ನೀರು ಹಾಕಿ ತರಕಾರಿ ಸ್ವಲ್ಪ ಮೆತ್ತಗಾಗುವವರೆಗೆ ಬೇಯಿಸಿದರೆ ತರಕಾರಿ ಕರಿ ತಿನ್ನಲು ತಯಾರಾಗಿರುತ್ತೆ.
* ಕೊನೆಯಲ್ಲಿ ಇದರ ಮೇಲೆ ಕಸೂರಿ ಮೇತಿ ಹಾಕಿ ಬಿಸಿ ಇದ್ದಾಗಲೆ ತಿಂದರೆ ಒಳ್ಳೆ ರುಚಿ.
Comments
English summary
Tasty Vegetable Recipe | Vegetable Curry | ರುಚಿಕರ ತರಕಾರಿ ಪಲ್ಯ | ತರಕಾರಿ ಕರಿ
Story first published: Wednesday, December 7, 2011, 11:05 [IST]
Other articles published on Dec 7, 2011
More From Boldsky
Prev
Next



Click it and Unblock the Notifications











