Latest Updates
-
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ!
ಬೆಳಗ್ಗೆ ತಿಂಡಿಗೆ ತರಾವರಿ ತರಕಾರಿ ಗೊಜ್ಜು
Palya
oi-Sumalatha
By Sumalatha

ತರಕಾರಿ ಕರಿಗೆ ಬೇಕಾಗುವ ಸಾಮಾಗ್ರಿ:
* 3 1/2 ಚಮಚ ಕೆಂಪು ಮೆಣಸಿನ ಪುಡಿ
* 1 ಚಮಚ ಮೆಂತ್ಯೆ ಕಾಳು
* ಈರುಳ್ಳಿ, 2 ಹಸಿರು ಮೆಣಸಿನಕಾಯಿ, ಶುಂಠಿ ಮತ್ತು ಬೆಳ್ಳುಳ್ಳಿ ಪೇಸ್ಟ್
* ಅಗತ್ಯವಿದ್ದಷ್ಟು ಕತ್ತರಿಸಿದ ಟೊಮೆಟೊ, ಕ್ಯಾಪ್ಸಿಕಂ, ಹೂಕೋಸು, ಬಟಾಣಿ
* 1 ಚಮಚ ಗರಂ ಮಸಾಲೆ
* ಉಪ್ಪು
* 1/2 ಚಮಚ ಅರಿಶಿಣ
* 1 ಚಮಚ ಧನಿಯಾ ಪುಡಿ
* 1 ಚಮಚ ಕಸೂರಿ ಮೇತಿ
* 2 ಕಪ್ ನೀರು
ತರಕಾರಿ ಕರಿ ತಯಾರಿಸುವ ವಿಧಾನ:
* ಸ್ವಲ್ಪ ಎಣ್ಣೆಯೊಂದಿಗೆ ಮೇಲೆ ತಿಳಿಸಿರುವ ತರಕಾರಿಗಳನ್ನು ಸ್ವಲ್ಪ ಕೆಂಪುಮೆಣಸಿನ ಪುಡಿ ಮತ್ತು ಮೆಂತ್ಯೆ ಕಾಳುಗಳೊಂದಿಗೆ ಹುರಿದುಕೊಳ್ಳಬೇಕು.
* ಇದಕ್ಕೆ ಈರುಳ್ಳಿ ಮತ್ತು ಇನ್ನಿತರ ಪೇಸ್ಟನ್ನು ಬೆರೆಸಿ ಚೆನ್ನಾಗಿ ಹುರಿಯಬೇಕು.
* ಅರಿಶಿಣ, ಧನಿಯಾ ಪುಡಿ, ಗರಂ ಮಸಾಲೆ, ಉಪ್ಪು, ನೀರು ಹಾಕಿ ತರಕಾರಿ ಸ್ವಲ್ಪ ಮೆತ್ತಗಾಗುವವರೆಗೆ ಬೇಯಿಸಿದರೆ ತರಕಾರಿ ಕರಿ ತಿನ್ನಲು ತಯಾರಾಗಿರುತ್ತೆ.
* ಕೊನೆಯಲ್ಲಿ ಇದರ ಮೇಲೆ ಕಸೂರಿ ಮೇತಿ ಹಾಕಿ ಬಿಸಿ ಇದ್ದಾಗಲೆ ತಿಂದರೆ ಒಳ್ಳೆ ರುಚಿ.
Comments
English summary
Tasty Vegetable Recipe | Vegetable Curry | ರುಚಿಕರ ತರಕಾರಿ ಪಲ್ಯ | ತರಕಾರಿ ಕರಿ
Story first published: Wednesday, December 7, 2011, 11:05 [IST]
Other articles published on Dec 7, 2011



Click it and Unblock the Notifications
