Latest Updates
-
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಯೋಗ ದಿನಾಚರಣೆ: ಮೈದಾನದಲ್ಲಿ ಯೋಗ ಮಾಡಲು ಸಿದ್ಧರಿದ್ದೀರಾ? ಇಲ್ಲಿದೆ ಅಗತ್ಯ ಮುನ್ನೆಚ್ಚರಿಕೆಗಳು!
ಊಟದ ರುಚಿ ಹೆಚ್ಚಿಸುವ ಆಲೂ ರಾಯತ
Palya
oi-Staff
By * ನಿವೇದಿತಾ ಪ್ರಭಾಕರ್, ಬೆಂಗಳೂರು

ಬಿಸಿಬಿಸಿ ತುಪ್ಪ ಅನ್ನದೊಡನೆ ಕಲಿಸಿ ತಿನ್ನಬಹುದಾದ ಆಲೂ ರಾಯತ ಮಾಡುವುದು ಹೇಗೆಂದು ತಿಳಿದುಕೊಳ್ಳೋಣ.
ಬೇಕಾದ ಪದಾರ್ಥಗಳು
ಆಲೂಗಡ್ಡೆ ಎರಡು
ಮೊಸರು ಎರಡು ಬಟ್ಟಲು
ಕೊತ್ತಂಬರಿ
ಒಗ್ಗರಣೆಗೆ ನಾಲ್ಕು ಚಮಚ ಎಣ್ಣೆ, ಹಸಿಮೆಣಸಿನಕಾಯಿ, ಜೀರಿಗೆ, ಐದು ಎಸಳು ಕರಿಬೇವು, ಇಂಗು
ರುಚಿಗೆ ಉಪ್ಪು
ತಯಾರಿಸುವ ವಿಧಾನ
ಆಲೂಗಡ್ಡೆಯನ್ನು ಕುಕ್ಕರಿನಲ್ಲಿಟ್ಟು ಚೆನ್ನಾಗಿ ಬೇಯಿಸಿಕೊಳ್ಳಿ. ಸ್ವಲ್ಪ ಆರಿದ ನಂತರ ಅದರ ಸಿಪ್ಪೆಯನ್ನು ಸುಲಿದು ಪುಡಿಪುಡಿ ಮಾಡಿಟ್ಟುಕೊಳ್ಳಿ. ಪೂರ್ತಿ ಆರಲು ಒಂದು ತಟ್ಟೆಯಲ್ಲಿ ಹರಿವಿಡಿ. ಅದಕ್ಕೆ ಮೊಸರು, ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಚೆನ್ನಾಗಿ ಬೆರೆಸಿ. ನಂತರ ಒಗ್ಗರಣೆಯನ್ನು ತಯಾರಿಸಿ ಆಲೂ ಮೊಸರಿನ ಮಿಶ್ರಣದ ಮೇಲೆ ಹಾಕಿ ಮತ್ತೊಮ್ಮೆ ಕೈಯಾಡಿಸಿ.
ಅಷ್ಟೇ ಆಲೂ ರಾಯತ ತಯಾರ್. ಮೇಲೆ ತಿಳಿಸಿದಂತೆ ಬಿಸಿಬಿಸಿ ಅನ್ನಕ್ಕೆ ಎರಡು ಚಮಚ ತುಪ್ಪ ಸುರಿದು ಸಾರು ಅನ್ನ ಉಣ್ಣುವ ಮೊದಲು ಆಲೂ ರಾಯತದಿಂದ ಕಲಿಸಿ ಹೊಟ್ಟೆಗಿಳಿಸಿ ನೋಡಿ. ಜೊತೆಗೊಂದಿಷ್ಟು ಮಾವಿನಕಾಯಿ ಉಪ್ಪಿನಕಾಯಿ ಇದ್ದರಂತೂ ಕೇಳುವುದೇ ಬೇಡ.
Comments
Read more about: ಆಲೂ ರಾಯತ ಹೊಸರುಚಿ ನಿವೇದಿತಾ ಕರ್ನಾಟಕದ ಅಡುಗೆ ಮೊಸರು ಊಟಕ್ಕೆ ಮೊದಲು ಉಪ್ಪಿನಕಾಯಿ ಸೈಡ್ ಡಿಶ್ aloo raita curd pickle side dish karnataka kitchen niveditha prabhakar
Story first published: Saturday, December 19, 2009, 17:51 [IST]
Other articles published on Dec 19, 2009



Click it and Unblock the Notifications