Latest Updates
-
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ!
ಇದು ಗುಜರಾತಿ ಶೈಲಿಯ ದಾಲ್ ಕರಿ

ಬೇಕಾಗುವ ಸಾಮಾಗ್ರಿಗಳು:
* 1 ಕಪ್ ಬೇಳೆ
* 1 ಚಮಚ ಸಾಸಿವೆ
* 1/2 ಚಮಚ ಜೀರಿಗೆ
* 1/2 ಚಮಚ ಅರಿಶಿಣ
* 2 ಚಮಚ ಕೊತ್ತಂಬರಿ ಪುಡಿ
* ಸ್ವಲ್ಪ ಕರಿ ಬೇವಿನ ಎಲೆ
* ಬೆಳ್ಳುಳ್ಳಿ 6-7 ಎಸಳು
* 1 ತುಂಡು ಡಾಲ್ಚಿನಿ (ಚಕ್ಕೆ)
* 1 ಚಿಟಿಕೆಯಷ್ಟು ಇಂಗು
* ರುಚಿಗೆ ತಕ್ಕ ಉಪ್ಪು
* 2 ಹಸಿ ಮೆಣಸಿನ ಕಾಯಿ
* ಸ್ವಲ್ಪ ಕೊತ್ತಂಬರಿ ಸೊಪ್ಪು
* 1/4 ಕಪ್ ಹುಣಸೆ ಹಣ್ಣಿನ ರಸ
* 1 ಚಮಚ ತುಪ್ಪ
ತಯಾರಿಸುವ ವಿಧಾನ:
1. ಬೇಳೆಯನ್ನು 1/2 ಗಂಟೆ ನೀರಿನಲ್ಲಿ ನೆನೆ ಹಾಕಬೇಕು.
2. ನಂತರ ಅದಕ್ಕೆ ಉಪ್ಪು ಮತ್ತು ಅರಿಶಿಣ, ನೀರು ಹಾಕಿ ಪ್ರೆಶರ್ ಕುಕ್ಕರ್ ನಲ್ಲಿ ಬೇಯಿಸಬೇಕು.
3. ಚಕ್ಕೆ ಮತ್ತು ಬೆಳ್ಳುಳ್ಳಿಯನ್ನು ಜಜ್ಜ ಬೇಕು.
4. ಹಸಿಮೆಣಸಿನ ಕಾಯಿ ಮತ್ತು ಕೊತ್ತಂಬರಿ ಸೊಪ್ಪನ್ನು ಕತ್ತರಿಸಬೇಕು.
5. ಸಾರು ಪಾತ್ರೆಯನ್ನು ಬಿಸಿಮಾಡಿ ತುಪ್ಪ ಹಾಕಿ ಅದಕ್ಕೆ ಇಂಗು, ಜೀರಿಗೆ ಮತ್ತು ಸಾಸಿವೆಯನ್ನು ಹಾಕಬೇಕು.
6. ಸಾಸಿವೆ ಚಿಟಪಟ ಶಬ್ದ ಮಾಡುವಾಗ ಕರಿಬೇವಿನ ಎಲೆಯನ್ನು ಹಾಕಬೇಕು.
7. ಅದಕ್ಕೆ ಹಸಿಮೆಣಸಿನಕಾಯಿ ಮತ್ತು ಕೊತ್ತಂಬರಿ ಪುಡಿ ಹಾಕಿ ಮಿಶ್ರ ಮಾಡಿ.
8. ಈಗ ಜಜ್ಜಿದ ಬೆಳ್ಳುಳ್ಳಿ, ಚಕ್ಕೆಮತ್ತು ಬೇಯಿಸಿದ ಬೇಳೆಯನ್ನು ಸೇರಿಸಿ.
9. ಸ್ವಲ್ಪ ಹೊತ್ತು (5 ನಿಮಿಷ) ಕುದಿಸಿದ ನಂತರ ಹುಣಸೆ ಹಣ್ಣಿನ ರಸ ಹಾಗೂ ಸ್ವಲ್ಪ ಸಕ್ಕರೆ ಸೇರಿಸಿ 5 ನಿಮಿಷ ಕುದಿಸಿ. (ಉಪ್ಪು ಸಾಲದಿದ್ದರೆ ಇನ್ನೂ ಸ್ವಲ್ಪ ಹಾಕಿ).
10. ಈಗ ಕುದಿಯುತ್ತಿರುವ ಬೇಳೆ ಸಾರಿಗೆ ಕೊತ್ತಂಬರಿ ಸೊಪ್ಪು ಹಾಕಿದರೆ ಗುಜರಾತಿ ಶೈಲಿಯ ದಾಲ್ ಕರಿ ರೆಡಿ.



Click it and Unblock the Notifications