Just In
- 2 hrs ago ವೃಷಭ ರಾಶಿಗೆ ಗುರು ಸಂಚಾರ: 12ನೇ ಮನೆಯಲ್ಲಿ ಗುರು ಮಿಥುನ ರಾಶಿಯ ಮೇಲೆ ಬೀರುವ ಪ್ರಭಾವ ಹೇಗಿರಲಿದೆ?
- 2 hrs ago ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- 15 hrs ago ವೃಷಭ ರಾಶಿಗೆ ಗುರು ಸಂಚಾರ: ಗುರು ನಿಮ್ಮ ಲಗ್ನ ಮನೆಯಲ್ಲಿ ಇರುವುದರಿಂದ ಇದರ ಪ್ರಭಾವ ಹೇಗಿರಲಿದೆ?
- 16 hrs ago ವೃಷಭ ರಾಶಿಗೆ ದೇವಗುರುವಿನ ಸಂಚಾರ: ಮೇಷ ರಾಶಿಗಳಿಗೆ ಇದರ ಪ್ರಭಾವ ಹೇಗಿರಲಿದೆ?
Don't Miss
- News Neha Murder Case: ವೈಯಕ್ತಿಕ ಕಾರಣಕ್ಕೆ ವಿದ್ಯಾರ್ಥಿನಿ ನೇಹಾ ಕೊಲೆ ಎಂದ ಸಿಎಂ ಸಿದ್ದರಾಮಯ್ಯ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Movies 'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
- Finance ಇಳಿಕೆ ಕಂಡ ನೆಸ್ಲೆ ಇಂಡಿಯಾ ಷೇರು: ಸೆರೆಲಾಕ್ನಲ್ಲಿ ಸಕ್ಕರೆ ಬಗ್ಗೆ ಸಂಸ್ಥೆಯ ಸ್ಪಷ್ಟನೆ ಏನು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಬ್ಬದ ಅಡುಗೆಯ ರುಚಿ ಹೆಚ್ಚಿಸುತ್ತೆ ನವರತ್ನ ಕೂರ್ಮ
ಬೇಕಾಗುವ ಸಾಮಾಗ್ರಿಗಳು:
*
ಪನ್ನೀರ್
100
ಗ್ರಾಂ
*
ಕ್ಯಾರೆಟ್,
ಹೂಕೋಸು,
ಆಲೂಗೆಡ್ಡೆ,
ಬೀನ್ಸ್
3
ಕಪ್
(ಬೇಯಿಸಿದ್ದು)
*
ಟೊಮೆಟೊ
2
*
ಹಸಿಮೆಣಸಿನ
ಕಾಯಿ
3-4
*
ಮೊಸರು
3
ಚಮಚ
*
ಹಾಲು
ಒಂದು
ಕಪ್
*
ನಿಂಬೆಹಣ್ಣು
1
*
ಶುಂಠಿ
ಒಂದು
ಚಿಕ್ಕ
ತುಂಡು
*
ಬೆಳ್ಳುಳ್ಳಿ
6
ಎಸಳು
*
ಅರಿಶಿಣ
ಪುಡಿ
1/4
ಚಮಚ
*
ಕೆಂಪು
ಮೆಣಸಿನ
ಪುಡಿ
1
ಚಮಚ
*
ಕೊತ್ತಂಬರಿ
ಪುಡಿ
1/2
ಚಮಚ
*
ತುಪ್ಪ
3
ಚಮಚ
*
ರುಚಿಗೆ
ತಕ್ಕ
ಉಪ್ಪು
*
ಗೋಡಂಬಿ
10
(ಎಣ್ಣೆಯಲ್ಲಿ
ಸ್ವಲ್ಪ
ಹುರಿದಿರಬೇಕು)
*
ಬಾದಾಮಿ
10
*
ಸ್ವಲ್ಪಕೊತ್ತಂಬರಿ
ಸೊಪ್ಪು
*
ಚಿಟಿಕೆಯಷ್ಟು
ಕೇಸರಿಯನ್ನು
ಒಂದು
ಬಿಸಿ
ಹಾಲು
ಅಥವಾ
ನೀರಿನಲ್ಲಿ
ಹಾಕಿದ್ದು
ತಯಾರಿಸುವ ವಿಧಾನ:
1. ಪನ್ನೀರ್ ಅನ್ನು ಚಿಕ್ಕ ತುಂಡುಗಳಾಗಿ ಕತ್ತರಿಸಿ ಚೆನ್ನಾಗಿ ಎಣ್ಣೆಯಲ್ಲಿ ಹುರಿದು ಪಕ್ಕಕ್ಕಿಡಬೇಕು.
2. ಶುಂಠಿ, ಬೆಳ್ಳುಳ್ಳಿ, ಕೊತ್ತಂಬರಿ ಸೊಪ್ಪು ಮತ್ತು ಹಸಿ ಮೆಣಸಿನಕಾಯಿಗೆ ಸ್ವಲ್ಪ ನೀರು ಹಾಕಿ ಮಿಕ್ಸಿಯಲ್ಲಿ ಪೇಸ್ಟ್ ರೀತಿ ಅರೆಯಬೇಕು.
3. ಟೊಮೆಟೊವನ್ನು ಬಿಸಿನೀರಿನಲ್ಲಿ ಸ್ವಲ್ಪ ಹೊತ್ತು ಹಾಕಿ, ನಂತರ ಸಿಪ್ಪೆ ಸುಲಿಯಬೇಕು, ನಂತರ ಟೊಮೆಟೊವನ್ನು ಸೌಟಿನಿಂದ ಹಿಸುಕಿ ಪೇಸ್ಟ್ ರೀತಿ ಮಾಡಬೇಕು.
4. ಈಗ ಬಾಣಲೆಯನ್ನು ಇಟ್ಟು ತುಪ್ಪವನ್ನು ಬಿಸಿ ಮಾಡಬೇಕು. ತುಪ್ಪ ಬಿಸಿಯಾದಾಗ ಶುಂಠಿ, ಬೆಳ್ಳುಳ್ಳಿ, ಕೊತ್ತಂಬರಿ ಸೊಪ್ಪು, ಹಸಿಮೆಣಸಿನ ಕಾಯಿ ಹಾಕಿ ತಯಾರಿಸಿದ ಪೇಸ್ಟ್ ಹಾಕಿ ಕಂದು ಬಣ್ಣ ಬರುವವರೆಗೆ ಬಿಸಿ ಮಾಡಬೇಕು. ಮಿಶ್ರಣ ತುಂಬಾ ಗಟ್ಟಿಯಾಗದಂತೆ ಹಾಲನ್ನು ಆಗಾಗ ಚಿಮುಕಿಸುತ್ತಾ ಇರಬೇಕು.
5. ಈಗ ಪೇಸ್ಟ್ ರೀತಿ ಮಾಡಿದ ಟೊಮೆಟೊ, ಅರಿಶಿಣ ಪುಡಿ, ಜೀರಿಗೆ ಪುಡಿ, ಕೆಂಪು ಮೆಣಸಿನ ಕಾಯಿ ಪುಡಿ, ಕೊತ್ತಂಬರಿ ಪುಡಿ ಗರಂ ಮಸಾಲ ಪುಡಿ ಮತ್ತು ರುಚಿಗೆ ತಕ್ಕ ಉಪ್ಪು ಸೇರಿಸಬೇಕು.
6. ಈಗ ಬೇಯಿಸಿದ ತರಕಾರಿಯನ್ನು ಸೇರಿಸಬೇಕು, ಅದಕ್ಕೆ ಮೊಸರು ಸೇರಿಸಿ ಸ್ವಲ್ಪ ಹೊತ್ತು ಬಿಸಿಮಾಡಬೇಕು.
7. ಗ್ರೇವಿ ಗಟ್ಟಿಯಾದಾಗ ಹಾಲನ್ನು ಸೇರಿಸಿ ಕುದಿಸಬೇಕು.
8. ಈಗ ಉರಿಯನ್ನು ಸ್ವಲ್ಪ ಕಡಿಮೆ ಮಾಡಿ ಪನ್ನೀರ್, ಬಾದಾಮಿ, ಗೋಡಂಬಿಯನ್ನು ಸೇರಿಸಬೇಕು. ಮಿಶ್ರಣವನ್ನು ಆಗಾಗ ತಿರುಗಿಸುತ್ತಾ ಇರಬೇಕು. ಕೊನೆಗೆ ಕೇಸರಿಯನ್ನು ಹಾಕಿ, ನಿಂಬೆರಸ ಸ್ವಲ್ಪ ಹಾಕಿದರೆ ರುಚಿಕರವಾದ ನವರತ್ನ ಕೂರ್ಮ ರೆಡಿ.