Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಮಂಗಳೂರು ಮಳೆ ಮದ್ದು : ಮಾವಿನ ಓಟೆ ಸಾರು
Rasam
oi-Staff
By ಶಕುಂತಲ ವೆಲೆನ್ಶಿಯ, ಮಂಗಳೂರು

ಮಾವಿನ ಓಟೆ ಸಾರು (ಸೀಸನಲ್) : ಮಾವಿನಹಣ್ಣನ್ನು ಹೆಚ್ಚಿ ಹೋಳುಗಳನ್ನು ತಿಂದ ನಂತರ ಓಟೆಯನ್ನು ವ್ಯರ್ಥಮಾಡಬಾರದು. ಓಟೆಯನ್ನು ಫ್ರಿಜ್ ನಲ್ಲಿ ಇಟ್ಟಿರಬೇಕು. ಬಾಯಿರುಚಿಗೆ ಅಥವಾ ದಿಢೀರ್ ಎಂದು ಅತಿಥಿಗಳು ಮನೆಗೆ ಬಂದಾಗ ಸಾರು ಮಾಡಲು ಓಟೆ ಸಹಕಾರಿ.
ಮಾಡುವ ವಿಧಾನ : ಪಾತ್ರೆಯಲ್ಲಿ ನೀರು ಮತ್ತು ಓಟೆಯನ್ನು ಹಾಕಿ ಚೆನ್ನಾಗಿ ಕುದಿಸಬೇಕು. ಓಟೆಯ ಎಲ್ಲಾ ರಸ ನೀರಿಗೆ ಇಳಿದನಂತರ ಓಟೆಯನ್ನು ತೆಗೆದು ಬಿಸಾಕಬೇಕು. ಮಾವಿನ ಬಿಸಿರಸಕ್ಕೆ ಬೆರೆಸುವ ಒಗ್ಗರಣೆಗೆ ಪದಾರ್ಥಗಳ ಪಟ್ಟಿ ಹೀಗಿದೆ : ಎಣ್ಣೆ ಅಥವಾ ತುಪ್ಪ, ಸಾಸಿವೆ, ಜೀರಿಗೆ, ಕರಿಬೇವು, ಸ್ವಲ್ಪ ಬೆಲ್ಲ, ಇಂಗು ಮತ್ತು ಉಪ್ಪು.
Comments
Read more about: mango rasam saru vegetarial recipe mangaluru monsoon rain coastal karnataka ಮಾವಿನ ಓಟೆ ಸಾರು ಮಂಗಳೂರು ಮುಂಗಾರು ಮಳೆ ಮಾವಿನಸಾರು ರಸಂ ಕರಾವಳಿ
Story first published: Tuesday, July 7, 2009, 12:51 [IST]
Other articles published on Jul 7, 2009
More From Boldsky
Prev
Next



Click it and Unblock the Notifications











