Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಮಂಗಳೂರು ಮಳೆ ಮದ್ದು : ಮಾವಿನ ಓಟೆ ಸಾರು
Rasam
oi-Staff
By ಶಕುಂತಲ ವೆಲೆನ್ಶಿಯ, ಮಂಗಳೂರು

ಮಾವಿನ ಓಟೆ ಸಾರು (ಸೀಸನಲ್) : ಮಾವಿನಹಣ್ಣನ್ನು ಹೆಚ್ಚಿ ಹೋಳುಗಳನ್ನು ತಿಂದ ನಂತರ ಓಟೆಯನ್ನು ವ್ಯರ್ಥಮಾಡಬಾರದು. ಓಟೆಯನ್ನು ಫ್ರಿಜ್ ನಲ್ಲಿ ಇಟ್ಟಿರಬೇಕು. ಬಾಯಿರುಚಿಗೆ ಅಥವಾ ದಿಢೀರ್ ಎಂದು ಅತಿಥಿಗಳು ಮನೆಗೆ ಬಂದಾಗ ಸಾರು ಮಾಡಲು ಓಟೆ ಸಹಕಾರಿ.
ಮಾಡುವ ವಿಧಾನ : ಪಾತ್ರೆಯಲ್ಲಿ ನೀರು ಮತ್ತು ಓಟೆಯನ್ನು ಹಾಕಿ ಚೆನ್ನಾಗಿ ಕುದಿಸಬೇಕು. ಓಟೆಯ ಎಲ್ಲಾ ರಸ ನೀರಿಗೆ ಇಳಿದನಂತರ ಓಟೆಯನ್ನು ತೆಗೆದು ಬಿಸಾಕಬೇಕು. ಮಾವಿನ ಬಿಸಿರಸಕ್ಕೆ ಬೆರೆಸುವ ಒಗ್ಗರಣೆಗೆ ಪದಾರ್ಥಗಳ ಪಟ್ಟಿ ಹೀಗಿದೆ : ಎಣ್ಣೆ ಅಥವಾ ತುಪ್ಪ, ಸಾಸಿವೆ, ಜೀರಿಗೆ, ಕರಿಬೇವು, ಸ್ವಲ್ಪ ಬೆಲ್ಲ, ಇಂಗು ಮತ್ತು ಉಪ್ಪು.
Comments
Read more about: mango rasam saru vegetarial recipe mangaluru monsoon rain coastal karnataka ಮಾವಿನ ಓಟೆ ಸಾರು ಮಂಗಳೂರು ಮುಂಗಾರು ಮಳೆ ಮಾವಿನಸಾರು ರಸಂ ಕರಾವಳಿ
Story first published: Tuesday, July 7, 2009, 12:51 [IST]
Other articles published on Jul 7, 2009



Click it and Unblock the Notifications