Latest Updates
-
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ!
ಮಂಗಳೂರು ಮಳೆ ಮದ್ದು : ಮಾವಿನ ಓಟೆ ಸಾರು
Rasam
oi-Staff
By ಶಕುಂತಲ ವೆಲೆನ್ಶಿಯ, ಮಂಗಳೂರು

ಮಾವಿನ ಓಟೆ ಸಾರು (ಸೀಸನಲ್) : ಮಾವಿನಹಣ್ಣನ್ನು ಹೆಚ್ಚಿ ಹೋಳುಗಳನ್ನು ತಿಂದ ನಂತರ ಓಟೆಯನ್ನು ವ್ಯರ್ಥಮಾಡಬಾರದು. ಓಟೆಯನ್ನು ಫ್ರಿಜ್ ನಲ್ಲಿ ಇಟ್ಟಿರಬೇಕು. ಬಾಯಿರುಚಿಗೆ ಅಥವಾ ದಿಢೀರ್ ಎಂದು ಅತಿಥಿಗಳು ಮನೆಗೆ ಬಂದಾಗ ಸಾರು ಮಾಡಲು ಓಟೆ ಸಹಕಾರಿ.
ಮಾಡುವ ವಿಧಾನ : ಪಾತ್ರೆಯಲ್ಲಿ ನೀರು ಮತ್ತು ಓಟೆಯನ್ನು ಹಾಕಿ ಚೆನ್ನಾಗಿ ಕುದಿಸಬೇಕು. ಓಟೆಯ ಎಲ್ಲಾ ರಸ ನೀರಿಗೆ ಇಳಿದನಂತರ ಓಟೆಯನ್ನು ತೆಗೆದು ಬಿಸಾಕಬೇಕು. ಮಾವಿನ ಬಿಸಿರಸಕ್ಕೆ ಬೆರೆಸುವ ಒಗ್ಗರಣೆಗೆ ಪದಾರ್ಥಗಳ ಪಟ್ಟಿ ಹೀಗಿದೆ : ಎಣ್ಣೆ ಅಥವಾ ತುಪ್ಪ, ಸಾಸಿವೆ, ಜೀರಿಗೆ, ಕರಿಬೇವು, ಸ್ವಲ್ಪ ಬೆಲ್ಲ, ಇಂಗು ಮತ್ತು ಉಪ್ಪು.
Comments
Read more about: mango rasam saru vegetarial recipe mangaluru monsoon rain coastal karnataka ಮಾವಿನ ಓಟೆ ಸಾರು ಮಂಗಳೂರು ಮುಂಗಾರು ಮಳೆ ಮಾವಿನಸಾರು ರಸಂ ಕರಾವಳಿ
Story first published: Tuesday, July 7, 2009, 12:51 [IST]
Other articles published on Jul 7, 2009



Click it and Unblock the Notifications