Latest Updates
-
ಸುಪ್ರೀಂ ಕೋರ್ಟ್ ಲೋಕ್ ಅದಾಲತ್ ದಿನ 2: ನಿಮ್ಮ ಪ್ರಕರಣ ಇತ್ಯರ್ಥವಾಗಲು ಈ ದಾಖಲೆಗಳು ಕಡ್ಡಾಯ! -
ರಕ್ಷಾ ಬಂಧನ 2026: ಹಬ್ಬದ ಸಂಭ್ರಮಕ್ಕೆ ಬಜೆಟ್ ಮತ್ತು ಪ್ಲಾನಿಂಗ್ ಹೀಗಿರಲಿ! -
ಮಳೆಗಾಲದಲ್ಲಿ ಬೆಂಗಳೂರಿನ ಮನೆ ಮತ್ತು ಬಾಲ್ಕನಿ ರಕ್ಷಣೆ: 40 ನಿಮಿಷದ ಸಿಂಪಲ್ ಚೆಕ್ಲಿಸ್ಟ್ -
ಬೆಂಗಳೂರಿನಲ್ಲಿ 2 ದಿನ ಭಾರಿ ಪವರ್ ಕಟ್: ಈ 70 ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಮುನ್ನೆಚ್ಚರಿಕೆ ವಹಿಸಿ! -
ಈರುಳ್ಳಿ ಬೆಲೆ ಏರಿಕೆ ಬಿಸಿ: ₹800ರಲ್ಲಿ ವಾರಪೂರ್ತಿ ಪ್ರೋಟೀನ್ ಯುಕ್ತ ಆರೋಗ್ಯಕರ ಊಟದ ಪ್ಲಾನ್! -
ಹಬ್ಬದ ಸಿಹಿ ತಯಾರಿಗೆ ಸಕ್ಕರೆ ಬೆಲೆ ಬಿಸಿ: ಜೇಬಿಗೆ ಹೊರೆಯಾಗದಂತೆ ಸಂಭ್ರಮಿಸುವುದು ಹೇಗೆ? -
LPG e-KYC ಗಡುವು: ನಾಳೆಯೇ ಕೊನೆಯ ದಿನ, ನಿಮ್ಮ ಗ್ಯಾಸ್ ಸಂಪರ್ಕ ಕಡಿತವಾಗದಂತೆ ತಡೆಯುವುದು ಹೇಗೆ? -
BWF ಸೆಮಿಫೈನಲ್ ವೀಕ್ಷಿಸುವಾಗ ಮೈಕೈ ನೋವೇ? 8 ನಿಮಿಷದ ಈ ಸಿಂಪಲ್ ವ್ಯಾಯಾಮ ಮಾಡಿ! -
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ?
ಮಂಗಳೂರು ಮಳೆ ಮದ್ದು : ಮಾವಿನ ಓಟೆ ಸಾರು
Rasam
oi-Staff
By ಶಕುಂತಲ ವೆಲೆನ್ಶಿಯ, ಮಂಗಳೂರು

ಮಾವಿನ ಓಟೆ ಸಾರು (ಸೀಸನಲ್) : ಮಾವಿನಹಣ್ಣನ್ನು ಹೆಚ್ಚಿ ಹೋಳುಗಳನ್ನು ತಿಂದ ನಂತರ ಓಟೆಯನ್ನು ವ್ಯರ್ಥಮಾಡಬಾರದು. ಓಟೆಯನ್ನು ಫ್ರಿಜ್ ನಲ್ಲಿ ಇಟ್ಟಿರಬೇಕು. ಬಾಯಿರುಚಿಗೆ ಅಥವಾ ದಿಢೀರ್ ಎಂದು ಅತಿಥಿಗಳು ಮನೆಗೆ ಬಂದಾಗ ಸಾರು ಮಾಡಲು ಓಟೆ ಸಹಕಾರಿ.
ಮಾಡುವ ವಿಧಾನ : ಪಾತ್ರೆಯಲ್ಲಿ ನೀರು ಮತ್ತು ಓಟೆಯನ್ನು ಹಾಕಿ ಚೆನ್ನಾಗಿ ಕುದಿಸಬೇಕು. ಓಟೆಯ ಎಲ್ಲಾ ರಸ ನೀರಿಗೆ ಇಳಿದನಂತರ ಓಟೆಯನ್ನು ತೆಗೆದು ಬಿಸಾಕಬೇಕು. ಮಾವಿನ ಬಿಸಿರಸಕ್ಕೆ ಬೆರೆಸುವ ಒಗ್ಗರಣೆಗೆ ಪದಾರ್ಥಗಳ ಪಟ್ಟಿ ಹೀಗಿದೆ : ಎಣ್ಣೆ ಅಥವಾ ತುಪ್ಪ, ಸಾಸಿವೆ, ಜೀರಿಗೆ, ಕರಿಬೇವು, ಸ್ವಲ್ಪ ಬೆಲ್ಲ, ಇಂಗು ಮತ್ತು ಉಪ್ಪು.
Comments
Read more about: mango rasam saru vegetarial recipe mangaluru monsoon rain coastal karnataka ಮಾವಿನ ಓಟೆ ಸಾರು ಮಂಗಳೂರು ಮುಂಗಾರು ಮಳೆ ಮಾವಿನಸಾರು ರಸಂ ಕರಾವಳಿ
Story first published: Tuesday, July 7, 2009, 12:51 [IST]
Other articles published on Jul 7, 2009



Click it and Unblock the Notifications