Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಮಂಗಳೂರು ಮಳೆ ಮದ್ದು : ಮಾವಿನ ಓಟೆ ಸಾರು
Rasam
oi-Staff
By ಶಕುಂತಲ ವೆಲೆನ್ಶಿಯ, ಮಂಗಳೂರು

ಮಾವಿನ ಓಟೆ ಸಾರು (ಸೀಸನಲ್) : ಮಾವಿನಹಣ್ಣನ್ನು ಹೆಚ್ಚಿ ಹೋಳುಗಳನ್ನು ತಿಂದ ನಂತರ ಓಟೆಯನ್ನು ವ್ಯರ್ಥಮಾಡಬಾರದು. ಓಟೆಯನ್ನು ಫ್ರಿಜ್ ನಲ್ಲಿ ಇಟ್ಟಿರಬೇಕು. ಬಾಯಿರುಚಿಗೆ ಅಥವಾ ದಿಢೀರ್ ಎಂದು ಅತಿಥಿಗಳು ಮನೆಗೆ ಬಂದಾಗ ಸಾರು ಮಾಡಲು ಓಟೆ ಸಹಕಾರಿ.
ಮಾಡುವ ವಿಧಾನ : ಪಾತ್ರೆಯಲ್ಲಿ ನೀರು ಮತ್ತು ಓಟೆಯನ್ನು ಹಾಕಿ ಚೆನ್ನಾಗಿ ಕುದಿಸಬೇಕು. ಓಟೆಯ ಎಲ್ಲಾ ರಸ ನೀರಿಗೆ ಇಳಿದನಂತರ ಓಟೆಯನ್ನು ತೆಗೆದು ಬಿಸಾಕಬೇಕು. ಮಾವಿನ ಬಿಸಿರಸಕ್ಕೆ ಬೆರೆಸುವ ಒಗ್ಗರಣೆಗೆ ಪದಾರ್ಥಗಳ ಪಟ್ಟಿ ಹೀಗಿದೆ : ಎಣ್ಣೆ ಅಥವಾ ತುಪ್ಪ, ಸಾಸಿವೆ, ಜೀರಿಗೆ, ಕರಿಬೇವು, ಸ್ವಲ್ಪ ಬೆಲ್ಲ, ಇಂಗು ಮತ್ತು ಉಪ್ಪು.
Comments
Read more about: mango rasam saru vegetarial recipe mangaluru monsoon rain coastal karnataka ಮಾವಿನ ಓಟೆ ಸಾರು ಮಂಗಳೂರು ಮುಂಗಾರು ಮಳೆ ಮಾವಿನಸಾರು ರಸಂ ಕರಾವಳಿ
Story first published: Tuesday, July 7, 2009, 12:51 [IST]
Other articles published on Jul 7, 2009



Click it and Unblock the Notifications
