Latest Updates
-
ಆರ್ಬಿಐ ಹೊಸ ಆಟೋ-ಪೇ ನಿಯಮ: ನಿಮ್ಮ OTT ಮತ್ತು SIP ಪಾವತಿಗಳು ಸ್ಥಗಿತಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಿ! -
ಸುಡುವ ಬಿಸಿಲಲ್ಲೂ ಮನೆ ತಂಪಾಗಿರಬೇಕೆ? ಕಡಿಮೆ ಖರ್ಚಿನಲ್ಲಿ ಕೂಲರ್ ಇಲ್ಲದೆ ತಂಪಾಗಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲಿನ ಅಲೆ: ಸುಡುವ ಬಿಸಿಲಿನಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಪಾನೀಯಗಳೇ ಮದ್ದು! -
ಬಿಸಿಲ ಧಗೆಗೆ ಕಂಗಾಲಾಗಿದ್ದೀರಾ? ಸ್ಟೈಲಿಶ್ ಆಗಿ ಕೂಲ್ ಆಗಿರಲು ಇಲ್ಲಿದೆ ವೈರಲ್ ಸಮ್ಮರ್ ಹ್ಯಾಕ್ಸ್! -
ಬಿಸಿಗಾಳಿಯ ಅಬ್ಬರ: ಫಿಟ್ನೆಸ್ ಕಾಪಾಡಿಕೊಳ್ಳಲು ನಿಮ್ಮ ವರ್ಕೌಟ್ ಸಮಯ ಬದಲಾಯಿಸುವುದು ಅನಿವಾರ್ಯವೇ? -
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ?
ನಮ್ಮ ಈರುಳ್ಳಿ ಸಾಂಬಾರ್ ಕದ್ದವರಾರು?
ತರಕಾರಿ ಬೆಲೆ ನಿರ್ಧಾರ ಹೇಗೆ ಆಗುತ್ತದೆ, ಅದನ್ನು ನಿರ್ಧಾರ ಮಾಡುವವರು ಯಾರು ಎಂಬ ಪ್ರಶ್ನೆ ನಮ್ಮ ಮನೆಯವರನ್ನೆಲ್ಲ ಕಾಡಿತು. ನಮ್ಮ ಮನೆ ಹತ್ತಿರ ಇರುವ ರಿಲಯನ್ಸ್ ಮಳಿಗೆಯಲ್ಲಿ ತಾಜಾ ತರಕಾರಿಗಳು ಕಡಿಮೆ ಬೆಲೆಗೆ ಸಿಗುತ್ತದೆ. ಆದರೆ ಅದೇ ತರಕಾರಿಗಳು ಹಾಪ್ ಕಾಮ್ಸ್ ಮಳಿಗೆಗಳಲ್ಲಿ ಹೆಚ್ಚಾಗಿರುತ್ತವೆ. ಹೀಗೆ ಏಕೆ? ಖಾಸಗಿಯವರು ಕಡಿಮೆ ಬೆಲೆಗೆ, ಸರಕಾರದವರು ದುಬಾರಿ ಬೆಲೆಗೆ ಎನ್ನುವುದು ಯಾವ ನ್ಯಾಯ?
ರಿಲಯನ್ಸ್ ಫ್ರೆಶ್ ಅಂಗಡಿಯಲ್ಲಿ ತರಕಾರಿ ಬೆಲೆಗಳು ಯಾವತ್ತೂ ಕಡಿಮೆ ಇರುತ್ತವೆ. ಈರುಳ್ಳಿ ಬೇರೇ ಕಡೆ 16 ರೂಪಾಯಿ ಇದ್ದರೆ ರಿಲಯನ್ಸ್ ನಲ್ಲಿ 10 ಅಥವಾ 11 ರೂಪಾಯಿಗೆ ಮಾರುತ್ತಾರೆ. ಇತರ ತರಕಾರಿ ಬೆಲೆಗಳು ಕಡಿಮೆನೇ. ತರಕಾರಿಗಳು ಅಂಗಡಿಗೆ ಬರುವ ಮೂಲಗಳು ಒಂದೇ ಇರುವಾಗ ಬೆಲೆ ವ್ಯತ್ಯಾಸ ಏಕೆ ಆಗುತ್ತದೆ ಎನ್ನುವುದು ನಮ್ಮ ಪ್ರಶ್ನೆ. ಕೆಆರ್ ಮಾರುಕಟ್ಟೆ ಮತ್ತಿತರ ಕಾಂಪ್ಲೆಕ್ಸುಗಳಲ್ಲಿ ಮಾರಾಟವಾಗುವ ಬೆಲೆಗಳೂ ದುಬಾರಿಯೇ.
ಬೆಳೆಗಾರನಿಗೂ ಲಾಭವಿಲ್ಲ, ತಿನ್ನುವವರಿಗೂ ಲಾಭವಿಲ್ಲದ ತರಕಾರಿ ಬೆಲೆ ನಿರ್ಧಾರದ ಬಗ್ಗೆ ಏಕ ರೂಪತೆ ಬರಬೇಕು. ಮಧ್ಯವರ್ತಿಗಳ ಹಾವಳಿಯಲ್ಲಿ ಇಬ್ಬರಿಗೂ ಅನ್ಯಾಯವಾಗುತ್ತಿದೆ. ಈ ಬಗ್ಗೆ ತೋಟಗಾರಿಕೆ ಇಲಾಖೆ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳು ನಮಗೆ ಉತ್ತರಿಸಬೇಕು.
* ಲಲಿತಾ ಮುನಿರಾಜು ಮತ್ತು ಕೆಂಪಮ್ಮ ಆಡುಗೋಡಿ



Click it and Unblock the Notifications












