Latest Updates
-
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು! -
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ -
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!!
ನಮ್ಮ ಈರುಳ್ಳಿ ಸಾಂಬಾರ್ ಕದ್ದವರಾರು?
ತರಕಾರಿ ಬೆಲೆ ನಿರ್ಧಾರ ಹೇಗೆ ಆಗುತ್ತದೆ, ಅದನ್ನು ನಿರ್ಧಾರ ಮಾಡುವವರು ಯಾರು ಎಂಬ ಪ್ರಶ್ನೆ ನಮ್ಮ ಮನೆಯವರನ್ನೆಲ್ಲ ಕಾಡಿತು. ನಮ್ಮ ಮನೆ ಹತ್ತಿರ ಇರುವ ರಿಲಯನ್ಸ್ ಮಳಿಗೆಯಲ್ಲಿ ತಾಜಾ ತರಕಾರಿಗಳು ಕಡಿಮೆ ಬೆಲೆಗೆ ಸಿಗುತ್ತದೆ. ಆದರೆ ಅದೇ ತರಕಾರಿಗಳು ಹಾಪ್ ಕಾಮ್ಸ್ ಮಳಿಗೆಗಳಲ್ಲಿ ಹೆಚ್ಚಾಗಿರುತ್ತವೆ. ಹೀಗೆ ಏಕೆ? ಖಾಸಗಿಯವರು ಕಡಿಮೆ ಬೆಲೆಗೆ, ಸರಕಾರದವರು ದುಬಾರಿ ಬೆಲೆಗೆ ಎನ್ನುವುದು ಯಾವ ನ್ಯಾಯ?
ರಿಲಯನ್ಸ್ ಫ್ರೆಶ್ ಅಂಗಡಿಯಲ್ಲಿ ತರಕಾರಿ ಬೆಲೆಗಳು ಯಾವತ್ತೂ ಕಡಿಮೆ ಇರುತ್ತವೆ. ಈರುಳ್ಳಿ ಬೇರೇ ಕಡೆ 16 ರೂಪಾಯಿ ಇದ್ದರೆ ರಿಲಯನ್ಸ್ ನಲ್ಲಿ 10 ಅಥವಾ 11 ರೂಪಾಯಿಗೆ ಮಾರುತ್ತಾರೆ. ಇತರ ತರಕಾರಿ ಬೆಲೆಗಳು ಕಡಿಮೆನೇ. ತರಕಾರಿಗಳು ಅಂಗಡಿಗೆ ಬರುವ ಮೂಲಗಳು ಒಂದೇ ಇರುವಾಗ ಬೆಲೆ ವ್ಯತ್ಯಾಸ ಏಕೆ ಆಗುತ್ತದೆ ಎನ್ನುವುದು ನಮ್ಮ ಪ್ರಶ್ನೆ. ಕೆಆರ್ ಮಾರುಕಟ್ಟೆ ಮತ್ತಿತರ ಕಾಂಪ್ಲೆಕ್ಸುಗಳಲ್ಲಿ ಮಾರಾಟವಾಗುವ ಬೆಲೆಗಳೂ ದುಬಾರಿಯೇ.
ಬೆಳೆಗಾರನಿಗೂ ಲಾಭವಿಲ್ಲ, ತಿನ್ನುವವರಿಗೂ ಲಾಭವಿಲ್ಲದ ತರಕಾರಿ ಬೆಲೆ ನಿರ್ಧಾರದ ಬಗ್ಗೆ ಏಕ ರೂಪತೆ ಬರಬೇಕು. ಮಧ್ಯವರ್ತಿಗಳ ಹಾವಳಿಯಲ್ಲಿ ಇಬ್ಬರಿಗೂ ಅನ್ಯಾಯವಾಗುತ್ತಿದೆ. ಈ ಬಗ್ಗೆ ತೋಟಗಾರಿಕೆ ಇಲಾಖೆ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳು ನಮಗೆ ಉತ್ತರಿಸಬೇಕು.
* ಲಲಿತಾ ಮುನಿರಾಜು ಮತ್ತು ಕೆಂಪಮ್ಮ ಆಡುಗೋಡಿ



Click it and Unblock the Notifications












