Latest Updates
-
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ? -
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ
ರುಚಿಯಾದ ನಿಂಬೆ ರಸಂ ಕುಡಿಯಲು ತಯಾರಾಗಿ

ಬೇಕಾಗುವ ಪದಾರ್ಥಗಳು:
* 1 ಕಪ್ ತೊಗರಿಬೇಳೆ (ಸ್ವಲ್ಪ ಅರಿಶಿನ ಮತ್ತು ಒಂದು ಚಮಚ ಎಣ್ಣೆಹಾಕಿ ಚೆನ್ನಾಗಿ ಬೇಯಿಸಬೇಕು)
* 1 ಚಮಚ ಜೀರಿಗೆ ಮತ್ತು ಮೆಣಸಿನ ಪುಡಿ
* 4-5 ಕರಿಬೇವಿನ ಎಲೆ
* 2 ಹಸಿ ಮೆಣಸಿನ ಕಾಯಿ
* ಕೊತ್ತಂಬರಿ
* 1 ನಿಂಬೆಹಣ್ಣು (1/2 ಕಪ್ ನಿಂಬೆರಸ)
* 1/4 ಚಮಚ ಅರಿಶಿನ
* 2 1/2 ಕಪ್ ನೀರು
* ಸ್ವಲ್ಪ ಇಂಗು
* 1/4 ಕಪ್ ಸಾಸಿವೆ
* ಎಣ್ಣೆ, ಉಪ್ಪು, 1/2 ಕಪ್ ಸಕ್ಕರೆ
ನಿಂಬೆ ರಸಂ ತಯಾರಿಸುವ ವಿಧಾನ: ಬೇಯಿಸಿದ ಬೇಳೆಯನ್ನು ಚೆನ್ನಾಗಿ ಮಸೆದು ಒಂದೆಡೆ ಇಟ್ಟುಕೊಳ್ಳಬೇಕು. ಒಂದು ಪಾತ್ರೆಗೆ ಎಣ್ಣೆ ಹಾಕಿ ಅದಕ್ಕೆ ಸಾಸಿವೆ, ಕರಿಬೇವು, ಇಂಗು, ಜೀರಿಗೆ ಮೆಣಸಿನ ಪುಡಿ, ಹಸಿಮೆಣಸಿನ ಕಾಯಿ ಮತ್ತು ಅರಿಶಿನ ಬೆರೆಸಿ ಚೆನ್ನಾಗಿ ಹುರಿದುಕೊಳ್ಳಬೇಕು. ಈಗ ಎರಡು ಕಪ್ ನೀರು ಬೆರೆಸಿ ಕುದಿಸಬೇಕು. ಇದಕ್ಕೆ ಮಸೆದಿದ್ದ ಬೇಳೆ ಬೆರೆಸಿ ಸ್ವಲ್ಪ ಸಕ್ಕರೆ, ರುಚಿಗೆ ತಕ್ಕಂತೆ ಉಪ್ಪು ಬೆರೆಸಿ ತಿರುಗಿಸಬೇಕು.
ಕೆಲವು ನಿಮಿಷದ ನಂತರ ಒಲೆಯನ್ನು ಆರಿಸಿ ಅದಕ್ಕೆ 1/2 ಕಪ್ ನಿಂಬೆರಸ ಬೆರೆಸಿ ಕದಡಿಸಬೇಕು. ಕೊನೆಗೆ ಕೊತ್ತಂಬರಿ ಸೊಪ್ಪನ್ನು ಸಣ್ಣದಾಗಿ ಕತ್ತರಿಸಿ ಅದರ ಮೇಲೆ ಹಾಕಬೇಕು. ಈಗ ನಿಂಬೆ ರಸಂ ಸವಿಯೋದಕ್ಕೆ ರೆಡಿಯಾಗಿದೆ.



Click it and Unblock the Notifications