Latest Updates
-
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ! -
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್! -
ಮದುವೆ ಮನೆಯಲ್ಲಿ ನೋಟಿನ ಹಾರ: ಸಂಭ್ರಮದ ನಡುವೆ ಅನಿರೀಕ್ಷಿತವಾಗಿ ನುಗ್ಗಿ ಬಂತು ರಣರಂಗ! -
ಮಕ್ಕಳಲ್ಲಿ ಹೆಚ್ಚುತ್ತಿದೆ ಮಧುಮೇಹದ ಭೀತಿ: ಇಂದೇ ಬದಲಾಯಿಸಿ ನಿಮ್ಮ ಅಡುಗೆಮನೆಯ ಈ ಅಭ್ಯಾಸಗಳನ್ನು! -
ಮೆಟ್ ಗಾಲಾ 2026: ಜಾಗತಿಕ ವೇದಿಕೆಯಲ್ಲಿ ಅಬ್ಬರಿಸಿದ ಭಾರತೀಯ ಸಂಸ್ಕೃತಿ, ಫ್ಯಾನ್ಸ್ ಫಿದಾ! -
ಬೇಸಿಗೆಯ ಬಿಸಿಲಿಗೆ ಸುಸ್ತಾದ್ರಾ? ಕೇವಲ 1000 ರೂಪಾಯಿಯಲ್ಲಿ ನಿಮ್ಮ ಮನೆಯನ್ನು ತಂಪಾಗಿಸಿ! -
ದೆಹಲಿ ಮಂದೆದ್ದಿದೆ: ವರ್ಷದಲ್ಲೇ ಮೊದಲ ಬಾರಿಗೆ ಸಿಕ್ಕಿದೆ ಇಂತಹ ಅದ್ಭುತ ಅವಕಾಶ!
ಬಾಯಿ ನೀರೂರಿಸುವ ನೆಲ್ಲಿಕಾಯಿ ಸಾರು
ಬೆಳಿಗ್ಗೆ ಮಧ್ಯಾನ್ಹ ಮತ್ತು ಸಾಯಂಕಾಲ ಹಾಗೂ ರಾತ್ರಿ ! ಕರ್ನಾಟಕದ ಅನೇಕ ಭಾಗಗಳಲ್ಲಿ ಈಗ ನಾಲ್ಕೂ ಹೊತ್ತು ಮಳೆಯದ್ದೇ ದರ್ಬಾರು. ಇದರೊಂದಿಗೆ ಅದೂಇದೂ ಕಾಯಿಲೆ ಕಸಾಲೆಗಳು. ಆರೋಗ್ಯ ವರ್ಧನೆಗೆ ಮತ್ತು ಬಾಯಿ ರುಚಿಗೆ ಇಗೊಳ್ಳಿ ಇಲ್ಲಿದೆ ನೆಲ್ಲಿಕಾಯಿ ಸಾರು. ನೆಲ್ಲಿಕಾಯಿಯಲ್ಲಿನ ವೈಟಮಿನ್ ಸಿ ಅಂಶ ಥಂಡಿ ಥಂಡಿಯಿಂದ ಜಡ್ಡುಗಟ್ಟಿದ ನಾಲಿಗೆಯನ್ನು ಶುಚಿಯಾಗಿಸುತ್ತದೆ. ಅನ್ನದ ಜತೆ ಬಿಸಿ ಬಿಸಿಯಾಗಿ ಸಾರಿನ ಊಟ ಮಾಡಿ. ಪ್ರತೀಕೂಲ ಹವಾಮಾನಕ್ಕೆ ತಕ್ಕ ಉತ್ತರ ನೀಡಿ.
ಬೇಕಾಗುವ ಸಾಮಾನು
1) ನೆಲ್ಲಿಕಾಯಿ : 3 ಅಥವಾ 4
2) ತೆಂಗಿನ ತುರಿ : 2 ದೊಡ್ದ ಚಮಚ
3) ಹುರಿದ ಕೆಂಪು ಮೆಣಸು : 2 ಸಾಕು
4) ಹುಣಸೆ ಹುಳಿ : ಚಿಕ್ಕದು
5) ತುಪ್ಪದಲ್ಲಿ ಸ್ವಲ್ಪ ಹುರಿದ ಜೀರಿಗೆ ಇಂಗು
ಉಪ್ಪು ಬೆಲ್ಲ : ರುಚಿಗೆ ತಕ್ಕಷ್ಟು. ಸಾಸಿವೆ ಕರಿಬೇವು ಒಗ್ಗರಣೆಗೆ ಬೇಕೇಬೇಕು.
ಮಾಡುವ ವಿಧಾನ
ನಂ 1ರಿಂದ 5ರವರೆಗೆ ಪಟ್ಟಿಮಾಡಿದ ಸಾಮಾನುಗಳನ್ನು ನುಣ್ಣಗೆ ರುಬ್ಬಿ. ಒಗ್ಗರಣೆ ಹಾಕಿ, ನೀರು ಬೆರೆಸಿ ರುಬ್ಬಿದ ಸಾಮಾನನ್ನು ಸುರಿಯಿರಿ. ಅದಕ್ಕೆ ಉಪ್ಪು, ಬೆಲ್ಲ ಸೇರಿಸಿ ಚೆನ್ನಾಗಿ ಕುದಿಸಿ. ಸಾರು ತಯಾರು. ಬಾಯಲ್ಲಿ ನೀರೂರಿಸುವ ಈ ಸಾರನ್ನು ಅನ್ನಕ್ಕೆ ಸೇರಿಸಿ ಸೇವಿಸಬಹುದು. ಹಾಗೇ ಕುಡಿಯಲೂ ಇದು ಚೆನ್ನಾಗಿರುತ್ತದೆ.



Click it and Unblock the Notifications