Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ಈ ರೀತಿ ಎಗ್ ಮಸಾಲ ಟ್ರೈ ಮಾಡಿದ್ದೀರಾ?

ಬೇಕಾಗುವ ಸಾಮಾಗ್ರಿಗಳು:
* ಬೇಯಿಸಿದ ಮೊಟ್ಟೆ 5
* ಈರುಳ್ಳಿ 2 (ಕತ್ತರಿಸಿದ್ದು)
* ಪುಡಿ ಮಾಡಿದ ಕಾಳು ಮೆಣಸಿನ ಪುಡಿ 1/4 ಚಮಚ
* ಕೊತ್ತಂಬರಿ ಪುಡಿ 1 ಚಮಚ
* ಗರಂ ಮಸಾಲ ಅರ್ಧಚಮಚ
* ಕೆಂಪು ಮೆಣಸಿನ ಪುಡಿ ಅರ್ಧ ಚಮಚ
* ಕತ್ತರಿಸಿದ ಟೊಮೆಟೊ 3
* ಬೆಳ್ಳುಳ್ಳಿ 2 ಎಸಳು
* ಚಕ್ಕೆ 1 ತುಂಡು
* ಪಲಾವ್ ಎಲೆ 1
* ಗೋಡಂಬಿ 3-4
* ರುಚಿಗೆ ತಕ್ಕ ಉಪ್ಪು
* ನಿಂಬೆ ರಸ 1 ಚಮಚ
* ಸ್ವಲ್ಪ ಕೊತ್ತಂಬರಿ ಸೊಪ್ಪು
* ಎಣ್ಣೆ 2 ಚಮಚ
ತಯಾರಿಸುವ ವಿಧಾನ:
1. ಪಾತ್ರೆಯನ್ನು ಬಿಸಿ ಮಾಡಿ ಅದರಲ್ಲಿ ಎಣ್ಣೆ ಹಾಕಿ, ಎಣ್ಣೆ ಬಿಸಿಯಾದಾಗ ಚಕ್ಕೆ, ಪಲಾವ್ ಎಲೆ , ಶುಂಠಿ, ಬೆಳ್ಳುಳ್ಳಿ, ಈರುಳ್ಳಿ ಹಾಕಿ ಈರುಳ್ಳಿ ಕಂದು ಬಣ್ಣ ಬರುವವರೆಗೆ ಹುರಿಯಬೇಕು.
2. ನಂತರ ಟೊಮೆಟೊ , ಕೆಂಪು ಮೆಣಸಿನ ಪುಡಿ, ಕೊತ್ತಂಬರಿ ಪುಡಿ, ಗೋಡಂಬಿ ಹಾಕಿ 5 ನಿಮಿಷ ಹುರಿಯಬೇಕು. ನಂತರ ಸ್ವಲ್ಪ ನೀರು ಮತ್ತು ರುಚಿಗೆ ತಕ್ಕ ಉಪ್ಪು ಹಾಕಿ ಸ್ವಲ್ಪ ಹೊತ್ತು ಕುದಿಸಬೇಕು.
3. ನಂತರ ಮೊಟ್ಟೆಯನ್ನು 2 ಭಾಗ ಮಾಡಿ ಕತ್ತರಿಸಿ ಹಾಕಬೇಕು. ನಂತರ ಗರಂ ಮಸಾಲ ಮತ್ತು ನಿಂಬೆ ರಸ ಹಕಿ ಮಿಶ್ರ ಮಾಡಿ 2 ನಿಮಿಷ ಬಿಸಿ ಮಾಡಿ ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿದರೆ ಎಗ್ ಮಸಾಲ ಫ್ರೈ ರೆಡಿ.



Click it and Unblock the Notifications
