Latest Updates
-
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಯೋಗ ದಿನಾಚರಣೆ: ಮೈದಾನದಲ್ಲಿ ಯೋಗ ಮಾಡಲು ಸಿದ್ಧರಿದ್ದೀರಾ? ಇಲ್ಲಿದೆ ಅಗತ್ಯ ಮುನ್ನೆಚ್ಚರಿಕೆಗಳು! -
ಟೆಲಿಗ್ರಾಮ್ ಬಳಕೆದಾರರೇ ಎಚ್ಚರ: ಜೂನ್ 16 ರಿಂದ 22 ರವರೆಗೆ ಸೇವೆ ಸ್ಥಗಿತ, ಪರ್ಯಾಯ ಮಾರ್ಗಗಳೇನು? -
ಪಂಜಾಬ್-ಹರಿಯಾಣದಲ್ಲಿ ಭಾರಿ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ 20 ನಿಮಿಷಗಳ ಟಿಪ್ಸ್ ಪಾಲಿಸಿ! -
ಸೋಯಾಬೀನ್ ಎಣ್ಣೆ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಮೇಲೆ ಹೊರೆ, ಕಲಬೆರಕೆ ಪತ್ತೆ ಹಚ್ಚುವುದು ಹೇಗೆ? -
ದೆಹಲಿ-ಎನ್ಸಿಆರ್ನಲ್ಲಿ ಮಳೆ ಅಬ್ಬರ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ನೀವು ಮಾಡಬೇಕಾದ್ದೇನು? -
ಮುಂಬೈ ಸೆಕೆ ಮತ್ತು ಆರ್ದ್ರತೆ: ಹೊರಗೆ ಹೋಗಿ ಸುಸ್ತಾಗುವ ಬದಲು ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ!
ಶೀತ, ಕೆಮ್ಮು ದೂರವಿಡುವ ಬೆಳ್ಳುಳ್ಳಿ ರಸಂ

ಬೇಕಾಗುವ ಸಾಮಾಗ್ರಿಗಳು:
*10-15 ಬೆಳ್ಳುಳ್ಳಿ ಎಸಳು
* 2 ಚಮಚ ತೊಗರಿ ಬೇಳೆ
* 2 ಚಮಚ ಕೊತ್ತಂಬರಿ ಬೀಜ
* ಅರ್ಧ ಚಮಚ ಜೀರಿಗೆ
* ಅರ್ಧ ಚಮಚ ಕರಿಮೆಣಸಿನ ಪುಡಿ
* 2 ಒಣ ಕೆಂಪು ಮೆಣಸು
* 1/4 ಚಮಚ ಮೆಂತೆ
* 1/4 ಚಮಚ ಸಾಸಿವೆ
* ಒಂದು ಚಿಕ್ಕ ತುಂಡು ಶುಂಠಿ
* 1/4 ಚಮಚ ಅರಿಶಿಣ
* ಸ್ವಲ್ಪ ಕರಿಬೇವಿನ ಎಲೆ
* 2 ಚಮಚ ಎಣ್ಣೆ ಅಥವಾ ತುಪ್ಪ
* ರುಚಿಗೆ ತಕ್ಕ ಉಪ್ಪು
* 1 ಚಮಚ ಹುಣಸೆ ರಸ
ತಯಾರಿಸುವ ವಿಧಾನ:
1. ಬಾಣಲೆಯನ್ನು ಬಿಸಿ ಮಾಡಿ ಅದರಲ್ಲಿ ತೊಗರಿಬೇಳೆ, ಕೊತ್ತಂಬರಿ ಬೀಜ, ಒಣ ಕೆಂಪು ಮೆಣಸು, ಮಂತೆ, ಕರಿಬೇವಿನ ಎಲೆ, ಅರಿಶಿಣ, ಜೀರಿಗೆ ಇವುಗಳನ್ನು ಹಾಕಿ ಹುರಿಯಬೇಕು. ನಂತರ ಈ ಹುರಿದ ಮಿಶ್ರಣಕ್ಕೆ ಶುಂಠಿ, ಕಾಳು ಮೆಣಸಿನ ಪುಡಿ ಹಾಕಿ ಈ ಮಿಶ್ರಣವನ್ನು ನುಣ್ಣಗೆ ಅರಿಯಬೇಕು.
2. ನಂತರ ಒಂದು ಪಾತ್ರೆಯಲ್ಲಿ ಎಣ್ಣೆ ಅಥವಾ ತುಪ್ಪ ಹಾಕಿ ಅದರಲ್ಲಿ ಸಾಸಿವೆ ಹಾಕಬೇಕು. ಸಾಸಿವೆ ಚಟಾಪಟ ಶಬ್ದ ಬರುವಾಗ ಕರಿಬೇವಿನ ಎಲೆ ಮತ್ತು ಬೆಳ್ಳುಳ್ಳಿ ಹಾಕಿ ಬೆಳ್ಳುಳ್ಳಿ ಸ್ವಲ್ಪ ಕಂದು ಬಣ್ಣಕ್ಕೆ ಬರುವಾಗ ಅರೆದ ಮಿಶ್ರಣವನ್ನು ಹಾಕಿ 2 ನಿಮಿಷ ಸೌಟ್ ನಿಂದ ಆಡಿಸಿ ನಂತರ ರುಚಿಗೆ ತಕ್ಕ ಉಪ್ಪು ಹಾಕಿ 3 ಕಪ್ ನೀರು ಹಾಕಿ ಚೆನ್ನಾಗಿ ಕುದಿಸಬೇಕು.
3. ಸಾರು ಚೆನ್ನಾಗಿ ಕುದಿಯುತ್ತಿರುವಾಗ ಸ್ವಲ್ಪ ಹುಣಸೆ ರಸ ಹಾಕಿ 5 ನಿಮಿಷ ಕುದಿಸಿದರೆ ರುಚಿಯಾದ ಬೆಳ್ಳುಳ್ಳಿ ಸಾರು ರೆಡಿ.



Click it and Unblock the Notifications